Friday, June 19, 2026
Friday, June 19, 2026

ಹೊಸನಗರ ತಾಲ್ಲೂಕು ಯಡೂರಿನಲ್ಲಿ ಚಿರತೆಯ ಕಳೆವರ ಪತ್ತೆ

Date:

ಹೊಸನಗರ ತಾಲೂಕಿನ ಯಡೂರು ಗ್ರಾಮದಲ್ಲಿ ಚಿರತೆಯೊಂದರ ಮೃತದೇಹ ಪತ್ತೆಯಾಗಿರುವ ಘಟನೆ ನಡೆದಿದೆ.

ಅರಣ್ಯ ಸಿಬ್ಬಂದಿ ಗಸ್ತು ಕಾರ್ಯದಲ್ಲಿ ನಿರತರಾಗಿದ್ದ ವೇಳೆ ಈ ಘಟನೆ ಬೆಳಕಿಗೆ ಬಂದಿದೆ. ವೈದ್ಯಾಧಿಕಾರಿಗಳು ಮರಣೋತ್ತರ ಪರೀಕ್ಷೆ ನಡೆಸಿ, ಸುಮಾರು ಐದು ವರ್ಷದ ಪ್ರಾಯದ ಚಿರತೆ ಎಂದು ಹೇಳಲಾಗಿದೆ.

ಮೇಲ್ನೋಟಕ್ಕೆ ಇದು ಸ್ವಾಭಾವಿಕ ಸಾವಾಗಿರಬಹುದೆಂದು ಎಂದು ತಿಳಿಸಿದ ಅರಣ್ಯ ಇಲಾಖೆ ತಿಳಿಸಿದ್ದು, ಈ ಕುರಿತು ಅರಣ್ಯ ಇಲಾಖೆ ಸಿಬ್ಬಂದಿ ಆರ್‌ಎಫ್‌ಒ ದಾಖಲಸಿಕೊಂಡಿದ್ದಾರೆ.

ಹಿರಿಯ ಅಧಿಕಾರಿಗಳ ಸಮ್ಮುಖದಲ್ಲಿ ಚಿರತೆಯ ಮೃತದೇಹ ಪತ್ತೆಯಾದ ಸ್ಥಳದಲ್ಲೇ ನಿಯಮಾನುಸಾರ ಅಂತ್ಯಕ್ರಿಯೆ ನಡೆಸಲಾಗಿದೆ

ಈ ವೇಳೆ ತಹಸೀಲ್ದಾರ್ ಭರತ್ ರಾಜ್, ಎಸಿಎಫ್ ಮೋಹನ್ ಕುಮಾರ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ಆರೋಗ್ಯಕರ ವೃದ್ಧಾಪ್ಯಕ್ಕೆ ಯೋಗ ಸಹಕಾರಿ ಲೇ: ಡಾ.ಎಸ್.ಎಲ್.ಪಲ್ಲವಿ

Klive Special Article ಪ್ರತಿ ವರ್ಷ ಜೂನ್ 21ರಂದು ವಿಶ್ವದಾದ್ಯಂತ ಅಂತರಾಷ್ಟ್ರೀಯ...

ಗುತ್ತಿಗೆ ಆಧಾರದ ಮೇಲೆ ಪಶುವೈದ್ಯರ ಒಂದು ಹುದ್ದೆಗೆ ನೇಮಕಾತಿ ಪ್ರಕ್ರಿಯೆ

ಶಿವಮೊಗ್ಗ ವನ್ಯಜೀವಿ ವಿಭಾಗ ವ್ಯಾಪ್ತಿಯಲ್ಲಿನ ಸಕ್ರೆಬೈಲು ಆನೆ ಬಿಡಾರದ ಇಲಾಖಾ ಆನೆಗಳಿಗೆ...