Saturday, August 8, 2026
Saturday, August 8, 2026

ಹೊಸನಗರ ತಾಲ್ಲೂಕು ಯಡೂರಿನಲ್ಲಿ ಚಿರತೆಯ ಕಳೆವರ ಪತ್ತೆ

Date:

ಹೊಸನಗರ ತಾಲೂಕಿನ ಯಡೂರು ಗ್ರಾಮದಲ್ಲಿ ಚಿರತೆಯೊಂದರ ಮೃತದೇಹ ಪತ್ತೆಯಾಗಿರುವ ಘಟನೆ ನಡೆದಿದೆ.

ಅರಣ್ಯ ಸಿಬ್ಬಂದಿ ಗಸ್ತು ಕಾರ್ಯದಲ್ಲಿ ನಿರತರಾಗಿದ್ದ ವೇಳೆ ಈ ಘಟನೆ ಬೆಳಕಿಗೆ ಬಂದಿದೆ. ವೈದ್ಯಾಧಿಕಾರಿಗಳು ಮರಣೋತ್ತರ ಪರೀಕ್ಷೆ ನಡೆಸಿ, ಸುಮಾರು ಐದು ವರ್ಷದ ಪ್ರಾಯದ ಚಿರತೆ ಎಂದು ಹೇಳಲಾಗಿದೆ.

ಮೇಲ್ನೋಟಕ್ಕೆ ಇದು ಸ್ವಾಭಾವಿಕ ಸಾವಾಗಿರಬಹುದೆಂದು ಎಂದು ತಿಳಿಸಿದ ಅರಣ್ಯ ಇಲಾಖೆ ತಿಳಿಸಿದ್ದು, ಈ ಕುರಿತು ಅರಣ್ಯ ಇಲಾಖೆ ಸಿಬ್ಬಂದಿ ಆರ್‌ಎಫ್‌ಒ ದಾಖಲಸಿಕೊಂಡಿದ್ದಾರೆ.

ಹಿರಿಯ ಅಧಿಕಾರಿಗಳ ಸಮ್ಮುಖದಲ್ಲಿ ಚಿರತೆಯ ಮೃತದೇಹ ಪತ್ತೆಯಾದ ಸ್ಥಳದಲ್ಲೇ ನಿಯಮಾನುಸಾರ ಅಂತ್ಯಕ್ರಿಯೆ ನಡೆಸಲಾಗಿದೆ

ಈ ವೇಳೆ ತಹಸೀಲ್ದಾರ್ ಭರತ್ ರಾಜ್, ಎಸಿಎಫ್ ಮೋಹನ್ ಕುಮಾರ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

DC Shivamogga ಹೋಂ ಸ್ಟೇ, ಹೊಟೆಲ್ & ರೆಸಾರ್ಟ್ಗಳಲ್ಲಿ ಮಾಹಿತಿ ಫಲಕ ಅಳವಡಿಕೆ ಕಡ್ಡಾಯ. ಪ್ರಭುಲಿಂಗ ಕವಳಿಕಟ್ಟಿ.

DC Shivamogga ಜಿಲ್ಲೆಯಲ್ಲಿರುವ ಎಲ್ಲಾ ಹೋಂಸ್ಟೇ, ಹೋಟೇಲ್, ರೆಸಾರ್ಟ್ ಹಾಗೂ ಇತರೆ ವಸತಿ...

Car Accident ಸಿಗಂದೂರಿಗೆ ಹೊರಟ ಪ್ರವಾಸಿಗರ ಕಾರು ಚೋರಡಿ ಸೇತುವೆ ಬಳಿ ಪಲ್ಟಿ: ಆರು ಮಂದಿಗೆ ಗಾಯ.

Car Accident  ಶಿವಮೊಗ್ಗ ಜಿಲ್ಲೆಯ ಚೋರಡಿ ಬ್ರಿಡ್ಜ್ ಸಮೀಪ ಈ ಭೀಕರ...