Sunday, February 1, 2026
Sunday, February 1, 2026

Madhu Bangarappa ಜಿರಲೆಕೊಪ್ಪದಲ್ಲಿ ಸಚಿವ ಮಧು ಬಂಗಾರಪ್ಪ ನೇರ ಜನರೊಂದಿಗೆ ಬೆರೆತು ಸಮಸ್ಯೆ ಆಲಿಸಿದರು

Date:

Madhu Bangarappa ಸೊರಬ ತಾಲೂಕಿನ ಜಿರಲೆಕೊಪ್ಪ ಗ್ರಾಮದಲ್ಲಿ ಜನವರಿ 11 ರಂದು “ಜನಸಂಪರ್ಕ ಸಭೆ”ಯನ್ನು ನಡೆಯಿತು.

ಜನರಿಂದ ನೇರವಾಗಿ ಸಚಿವ ಮಧುಬಂಗಾರಪ್ಪ ಅಹವಾಲು ಸ್ವೀಕರಿಸಿ, ಅವರ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಬಂದಂತಹ ದೂರುಗಳನ್ನು ಪರಿಶೀಲಿಸಿದರು. ಸ್ಥಳದಲ್ಲೇ ಅನೇಕರಿಗೆ ಪರಿಹಾರ ಒದಗಿಸಲಾಯಿತು.

ಕಾನೂನಿನ ಮಿತಿಯೊಳಗಿದ್ದ ಕೆಲವು ಅರ್ಜಿಗಳನ್ನು ಹೊರತುಪಡಿಸಿ ಉಳಿದವರೆಲ್ಲರ ಅರ್ಜಿಗಳನ್ನು ಕಾಲ ಮಿತಿಯೊಳಗೆ ಬಗೆಹರಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.ಸೂಕ್ತ ಪರಿಹಾರ ಒದಗಿಸುವ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದಾಗಿ ಸಚಿವ ಮಧು ಬಂಗಾರಪ್ಪ ತಿಳಿಸಿದರು

Madhu Bangarappa ಸಭೆಯಲ್ಲಿ ತಾಲೂಕು ಕಾರ್ಯನಿರ್ವಾಹಕ ಅಧಿಕಾರಿ ಶ್ರೀ ವೀರೇಶ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಹಾಜರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...