B.Y.Raghavendra 2025ನೇ ಸಾಲಿನ ಪ್ರತಿಷ್ಠಿತ ‘ಕರ್ನಾಟಕ ಮಾಧ್ಯಮ ಅಕಾಡೆಮಿ ಪ್ರಶಸ್ತಿಗೆ’ ಭಾಜನರಾದ ಶಿವಮೊಗ್ಗದ ಹಿರಿಯ ಪತ್ರಕರ್ತರು ಹಾಗೂ ‘ಶಿವಮೊಗ್ಗ ಟೆಲೆಕ್ಸ್’ ಕನ್ನಡ ದಿನಪತ್ರಿಕೆಯ ಉಪಸಂಪಾದಕರಾದ ಶ್ರೀ ಆರ್.ಪಿ. ಭರತ್ ರಾಜ್ ಸಿಂಗ್ ಅವರಿಗೆ ಸಂಸದರಾದ ಬಿ.ವೈ. ರಾಘವೇಂದ್ರ ಅವರು ಹಾರ್ದಿಕವಾಗಿ ಅಭಿನಂದಿಸಿದರು.
B.Y.Raghavendra ಮಾಧ್ಯಮ ಪ್ರಶಸ್ತಿ ಪುರಸ್ಕೃತ ಭರತ್ ರಾಜ್ ಸಿಂಗ್ ಗೆ ಸನ್ಮಾನಿಸಿದ ಸಂಸದ ರಾಘವೇಂದ್ರ
Date:
