Sunday, August 2, 2026
Sunday, August 2, 2026

Chennabasappa ಶಿವಮೊಗ್ಗದ 5ನೇ ವಾರ್ಡಿನಲ್ಲಿ ಜನರ ಸಮಸ್ಯೆ ಆಲಿಸಿ, ತಕ್ಷಣವೇ ಪರಿಹಾರಕ್ಕೆ ಸೂಚಿಸಿದ ಶಾಸಕ ಚೆನ್ನಿ

Date:

Chennabasappa ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ವಾರ್ಡ್ ನಂಬರ್ 5ರ ಗುರುಪುರ ವೆಂಕಟೇಶ ನಗರಕ್ಕೆ ಬೆಳಿಗ್ಗೆ ಶಾಸಕರಾದ ಎಸ್ ಎನ್ ಚನ್ನಬಸಪ್ಪ ಅವರು ಭೇಟಿ ನೀಡಿ ಸಾರ್ವಜನಿಕರ ಕುಂದುಕೊರತೆಗಳನ್ನು ಆಲಿಸಿದರು.

ಬಡಾವಣೆಯಲ್ಲಿ ಪ್ರವಾಸ ಕೈಗೊಂಡ ಸಂದರ್ಭದಲ್ಲಿ ನಾಗರಿಕರು ಎದುರಿಸುತ್ತಿರುವ ಕುಡಿಯುವ ನೀರಿನ ಪೂರೈಕೆಯ ವ್ಯತ್ಯಯ ಹಾಗೂ ಚರಂಡಿ ನೈರ್ಮಲ್ಯದ ಸಮಸ್ಯೆಗಳ ಕುರಿತು ಸ್ಥಳೀಯ ನಿವಾಸಿಗಳು ಅಹವಾಲು ಸಲ್ಲಿಸಿದರು. ಈ ದೂರುಗಳಿಗೆ ತಕ್ಷಣವೇ ಸ್ಪಂದಿಸಿದ ಅವರು, ಸ್ಥಳದಲ್ಲಿದ್ದ ಮಹಾನಗರ ಪಾಲಿಕೆ ಅಧಿಕಾರಿಗಳೊಂದಿಗೆ ಚರ್ಚಿಸಿ , ನೀರಿನ ಪೂರೈಕೆ ಸಮರ್ಪಕಗೊಳಿಸಲು ಹಾಗೂ ಸ್ವಚ್ಛತಾ ಕಾರ್ಯಗಳನ್ನು ಸಮರೋಪಾದಿಯಲ್ಲಿ ಕೈಗೊಳ್ಳಲು ಸೂಚಿಸಿದರು.

ಭೇಟಿಯ ಸಂದರ್ಭದಲ್ಲಿ ಬಿಜೆಪಿ ನಗರಾಧ್ಯಕ್ಷರಾದ ಶ್ರೀ ಮೋಹನ್ ರೆಡ್ಡಿ, ಪ್ರಮುಖರಾದ ಶ್ರೀ ಮಲ್ಲಿಕಾರ್ಜುನ್, ಶ್ರೀ ಹರೀಶ್, ಶ್ರೀ ಆನಂದ್, ಶ್ರೀ ನಿತಿನ್, ಶ್ರೀ ಮಾಲತೇಶ್ ಸೇರಿದಂತೆ ನಮ್ಮ ಕಾರ್ಯಕರ್ತರು ಹಾಗೂ ಸ್ಥಳೀಯ ನಿವಾಸಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ...

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...