Wednesday, September 16, 2026
Wednesday, September 16, 2026

Department of School Education and Literacy ಸೊರಬ ತಾಲ್ಲೂಕಿನ ವಿವಿಧೆಡೆ ಅಭಿವೃದ್ಧಿ ಕಾಮಗಾರಿಗೆ ಸಚಿವ ಮಧು ಬಂಗಾರಪ್ಪನವರಿಂದ ಶಂಕುಸ್ಥಾಪನೆ

Date:

Department of School Education and Literacy ಸೊರಬ ತಾಲೂಕಿನ ತಲ್ಲೂರು ಗ್ರಾಮದ ಶ್ರೀ ಚಿರಂತಪ್ಪ ಇವರ ಮನೆಯಿಂದ ಸುಂಕಪ್ಪ ಇವರ ಮನೆವರೆಗೆ ಸುಮಾರು 20 ಲಕ್ಷ ರೂಪಾಯಿಗಳ ವೆಚ್ಚದಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಯ ಭೂಮಿ ಪೂಜೆಗೆ ಸನ್ಮಾನ್ಯ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಸಚಿವರಾದ ಶ್ರೀ ಎಸ್.ಮಧು ಬಂಗಾರಪ್ಪನವರು ನೆರವೇರಿಸಿದರು.

ಇದರೊಂದಿಗೆ ಮಧು ಬಂಗಾರಪ್ಪನವರ ಮತಕ್ಷೇತ್ರ ಸೊರಬ ತಾಲೂಕಿನ ಆನವಟ್ಟಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಕೋಟಿಪುರ ಸೇವಾಲಾಲ್ ದೇವಸ್ಥಾನದಿಂದ ಪಿ.ಡಬ್ಲೂ.ಡಿ ಮುಖ್ಯ ರಸ್ತೆವರೆಗೆ ಸುಮಾರು 15 ಲಕ್ಷ ರೂಪಾಯಿಗಳ ವೆಚ್ಚದಲ್ಲಿ ಬಾಕ್ಸ್ ಚರಂಡಿ ನಿರ್ಮಾಣದ ಕಾಮಗಾರಿಗೆ ಶಂಕುಸ್ಥಾಪನೆಯನ್ನು ಜನಪ್ರತಿನಿಧಿಗಳು ಹಾಗೂ ಮುಖಂಡರುಗಳೊಂದಿಗೆ ನೆರವೇರಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...