Monday, February 2, 2026
Monday, February 2, 2026

ರಾಜ್ಯಮಟ್ಟದ ವಿವಿಧ ಪುಷ್ಪಾಧಾರಿತ ಕಲೆಗಳ ಸ್ಪರ್ಧೆಗೆ ಅರ್ಜಿ ಆಹ್ವಾನ

Date:

ಲಾಲ್‌ಬಾಗ್ ಸಸ್ಯ ಶಾಸ್ತ್ರೀಯ ತೋಟದಲ್ಲಿ, ಜನವರಿ-2026 ರ ಗಣರಾಜ್ಯೋತ್ಸವದ ಅಂಗವಾಗಿ ಆಯೋಜಿಸಲಾಗುತ್ತಿರುವ ‘ತೇಜಸ್ವಿ-ವಿಸ್ಮಯ; ಕೆ. ಪಿ. ಪೂರ್ಣಚಂದ್ರ ತೇಜಸ್ವಿ ಅವರ ಬದುಕು-ಬರಹ” ವಿಷಯಾಧಾರಿತ 219ನೇ ಫಲಪುಷ್ಪ ಪ್ರದರ್ಶನಕ್ಕೆ ಪೂರಕವಾಗಿ, ವಿವಿಧ ಪುಷ್ಪಾಧಾರಿತ ಕಲೆಗಳ (ಇಕೆಬಾನ ಜಾನೂರ್, ಥಾಯ್ ಆರ್ಟ್, ತರಕಾರಿ ಕೆತ್ತನೆ ಹಾಗೂ ಪುಷ್ಪ ರಂಗೋಲಿ) ಪ್ರದರ್ಶನ ಹಾಗೂ ಸ್ಪರ್ಧೆಗಳನ್ನು ಏರ್ಪಡಿಸಲಾಗಿರುತ್ತದೆ.

ಈ ಸ್ಪರ್ಧೆಗಳಲ್ಲಿ ಭಾಗವಹಿಸಲು ಇಚ್ಛಿಸುವ ಆಸಕ್ತರು ಕಚೇರಿ ವೇಳೆಯಲ್ಲಿ ಅಂದರೆ ಬೆಳಿಗ್ಗೆ 10.00 ಗಂಟೆಯಿಂದ ಸಂಜೆ 5.00 ಗಂಟೆಯವರೆಗೆ ತೋಟಗಾರಿಕೆ ಅಪರ ನಿರ್ದೇಶಕರ ಕಚೇರಿ (ಯೋಜನೆ), ಲಾಲ್‌ಬಾಗ್, ಬೆಂಗಳೂರು ಇವರಿಂದ ಅರ್ಜಿಗಳನ್ನು ಪಡೆದು, ಪ್ರತಿ ಅರ್ಜಿಗೆ ರೂ. 100/- ಶುಲ್ಕವನ್ನು ಪಾವತಿಸಿ 2026 ನೇ ಜನವರಿ 14 ರ
ಒಳಗಾಗಿ ಅರ್ಜಿಗಳನ್ನು ಸಲ್ಲಿಸಬಹುದು ಎಂದು ಲಾಲ್ ಬಾಗ್ ಸಸ್ಯ ತೋಟ ಉಪನಿರ್ದೇಶಕರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...