Saturday, July 11, 2026
Saturday, July 11, 2026

Adichunchanagiri ಶಿವಮೊಗ್ಗದ ಶರಾವತಿ ಮಹಿಳಾ ಮಂಡಳಿಯಿಂದ ಸಂಕ್ರಾಂತಿ ಆಚರಣೆ

Date:

Adichunchanagiri ಶಿವಮೊಗ್ಗ ನಗರದ ಶರಾವತಿ ಮಹಿಳಾ ಮಂಡಳಿ ವತಿಯಿಂದ ಆದಿಚುಂಚನಗಿರಿ ಸಮುದಾಯ ಭವನದಲ್ಲಿ ಆಯೋಜಿಸಿದ್ದ “ಸಂಕ್ರಾಂತಿ ಸಂಭ್ರಮ” ಕಾರ್ಯಕ್ರಮಕ್ಕೆ ಕಾಂಗ್ರೆಸ್ ಪಕ್ಷದ ರಾಜ್ಯ ಮುಖಂಡರು ಡಿಸಿಸಿ ಬ್ಯಾಂಕ್ ನ ನಿರ್ದೇಶಕರಾದ ಎಂ ಶ್ರೀಕಾಂತ್ ರವರು ಎಳ್ಳು-ಬೆಲ್ಲ ನೀಡುವುದರ ಮೂಲಕ ಶುಭಾಶಯಗಳು ಕೋರಿದರು.

ಈ ಸಂದರ್ಭದಲ್ಲಿ ಎಲ್ಲಾ ಮಹಿಳೆಯರಿಗೆ ಮಹಾನಗರ ಪಾಲಿಕೆಯ ಮಾಜಿ ವಿರೋಧ ಪಕ್ಷದ ನಾಯಕಿ ರೇಖಾ ರಂಗನಾಥ್ ರವರು ಎಳ್ಳು ಬೆಲ್ಲವನ್ನು ವಿತರಿಸಿ ಶುಭಾಶಯ ತಿಳಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Drinking Water Supplier Shivamogga ಶಿವಮೊಗ್ಗ ಕೆ.ಆರ್. ಜಲಶುದ್ಧೀಕರಣ ಘಟಕ ದುರಸ್ತಿ.: ಕುಡಿಯುವ ನೀರು ಸರಬರಾಜಿನಲ್ಲಿ ಅನಿರ್ದಿಷ್ಟ ಅವಧಿ ವ್ಯತ್ಯಯ.

Drinking Water Supplier Shivamogga ಶಿವಮೊಗ್ಗ ನಗರದ ಕೃಷ್ಣರಾಜೇಂದ್ರ ಜಲಶುದ್ಧೀಕರಣ ಘಟಕದಲ್ಲಿರುವ...

Rotary Shivamogga ಪರಿಸರ ಮಾಲಿನ್ಯದಿಂದಾಗಿ ನಮ್ಮ ಜೀವಿತ ಅವಧಿಕಡಿಮೆಯಾಗುತ್ತಿದೆ- ಡಿ.ಕೆ.ಶೇಷಗಿರಿ.

Rotary Shivamogga ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಆದ್ಯ ಕರ್ತವ್ಯ ಪರಿಸರವನ್ನು ಸರಿಯಾಗಿ ಸಂರಕ್ಷಣೆ...