Tuesday, August 25, 2026
Tuesday, August 25, 2026

Adichunchanagiri ಶಿವಮೊಗ್ಗದ ಶರಾವತಿ ಮಹಿಳಾ ಮಂಡಳಿಯಿಂದ ಸಂಕ್ರಾಂತಿ ಆಚರಣೆ

Date:

Adichunchanagiri ಶಿವಮೊಗ್ಗ ನಗರದ ಶರಾವತಿ ಮಹಿಳಾ ಮಂಡಳಿ ವತಿಯಿಂದ ಆದಿಚುಂಚನಗಿರಿ ಸಮುದಾಯ ಭವನದಲ್ಲಿ ಆಯೋಜಿಸಿದ್ದ “ಸಂಕ್ರಾಂತಿ ಸಂಭ್ರಮ” ಕಾರ್ಯಕ್ರಮಕ್ಕೆ ಕಾಂಗ್ರೆಸ್ ಪಕ್ಷದ ರಾಜ್ಯ ಮುಖಂಡರು ಡಿಸಿಸಿ ಬ್ಯಾಂಕ್ ನ ನಿರ್ದೇಶಕರಾದ ಎಂ ಶ್ರೀಕಾಂತ್ ರವರು ಎಳ್ಳು-ಬೆಲ್ಲ ನೀಡುವುದರ ಮೂಲಕ ಶುಭಾಶಯಗಳು ಕೋರಿದರು.

ಈ ಸಂದರ್ಭದಲ್ಲಿ ಎಲ್ಲಾ ಮಹಿಳೆಯರಿಗೆ ಮಹಾನಗರ ಪಾಲಿಕೆಯ ಮಾಜಿ ವಿರೋಧ ಪಕ್ಷದ ನಾಯಕಿ ರೇಖಾ ರಂಗನಾಥ್ ರವರು ಎಳ್ಳು ಬೆಲ್ಲವನ್ನು ವಿತರಿಸಿ ಶುಭಾಶಯ ತಿಳಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಬೈಂದೂರು ರೈಲ್ವೇ ನಿಲ್ದಾಣ ಅಭಿವೃದ್ಧಿಗೆ ₹86 ಕೋಟಿ ಪ್ರಸ್ತಾವನೆ: ಸಂಸದ ಬಿ.ವೈ.ರಾಘವೇಂದ್ರ ಭೇಟಿ

B.Y. Raghavendra ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮೂಕಾಂಬಿಕಾ ರೋಡ್ ಬೈಂದೂರು...

S.N. Channabasappa ಸಾಧಕರನ್ನು ಸನ್ಮಾನಿಸುವ ಕಾರ್ಯ ಶ್ಲಾಘನೀಯ- ಶಾಸಕ ಎಸ್.ಎನ್.ಚನ್ನಬಸಪ್ಪ

S.N. Channabasappa ಪ್ರತಿಭಾ ಪುರಸ್ಕಾರದಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರಿಂದ ವಿದ್ಯಾರ್ಥಿಗಳಲ್ಲಿ ಸ್ಪರ್ಧಾ ಮನೋಭಾವ...