Karnataka State Guarantee Schemes Implementation Authority ಶಿವಮೊಗ್ಗಜಿಲ್ಲಾ ಪಂಚಾಯತ್ ಕಛೇರಿಯ ಅಬ್ದುಲ್ ನಜೀರ್ ಸಾಬ್ ಸಭಾಂಗಣದಲ್ಲಿ ಕರ್ನಾಟಕ ರಾಜ್ಯದ ಗ್ಯಾರಂಟಿ ಯೋಜನೆಗಳು ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷರಾದ ಮತ್ತು ವಿಧಾನ ಪರಿಷತ್ತಿನ ಶಾಸಕರಾಗಿರುವ
ಶ್ರೀ ದಿನೇಶ್ ಗೋಳಿಗೌಡರ ಅಧ್ಯಕ್ಷತೆ
ಯಲ್ಲಿ ಮತ್ತು ಜಿಲ್ಲಾ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಅಧ್ಯಕ್ಷರಾದ ಸಿ.ಎಸ್.ಚಂದ್ರಭೂಪಾಲ ರವರ ಉಪಸ್ಥಿತಿಯಲ್ಲಿ ನಡೆದ ಪೂರ್ವ ಭಾವಿ ಸಭೆಯಲ್ಲಿ ನಿರ್ಣಯಿಸಲಾಗಿದೆ
ಜಿಲ್ಲಾಧಿಕಾರಿಗಳಾದ ಶ್ರೀ ಪ್ರಭುಲಿಂಗ ಕಬಲಿಕಟ್ಟಿ ಮತ್ತು ಜಿಲ್ಲಾಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ
ಗಳಾದ ಶ್ರೀ ಹೇಮಂತ್ .ಎನ್ ರವರು ಉಪಸ್ಥಿತರಿದ್ದರು
Karnataka State Guarantee Schemes Implementation Authority ಜಿಲ್ಲಾ ಪಂಚ ಗ್ಯಾರೆಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಉಪಾಧ್ಯಕ್ಷರು
ಸದಸ್ಯರು ಮತ್ತು ತಾಲೂಕು ಗ್ಯಾರೆಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷರು / ಸದಸ್ಯರು ಮತ್ತು ಜಿಲ್ಲಾ
ಪಂಚಾಯತ್ ಅಧಿಕಾರಿಗಳು ಜೊತೆಗೆ
ಗ್ಯಾರೆಂಟಿ ಯೋಜನೆಗೆ ಸಂಬಂಧಿಸಿದ ಐದು ಇಲಾಖೆಗಳ ಅಧಿಕಾರಿಗಳು ಈ ಸಭೆಯಲ್ಲಿ ಭಾಗವಹಿಸಿದ್ದರು.
