ಶಿವಮೊಗ್ಗದ ಸಂಸದ ರಾಘವೇಂದ್ರ ನಿವಾಸದಲ್ಲಿ ಮಕರ ಸಂಕ್ರಾಂತಿ ಹಬ್ಬವನ್ನು ಸಡಗರದಿಂದ ಆಚರಿಸಲಾಯಿತು.
ಎಲ್ಲರಿಗೂ ಎಳ್ಳು-ಬೆಲ್ಲ ಹಂಚಿ, ಹಬ್ಬದ ಶುಭಾಶಯಗಳನ್ನು ವಿನಿಮಯ ಮಾಡಿಕೊಳ್ಳಲಾಯಿತು.
ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯರಾದ ಡಾ. ಧನಂಜಯ ಸರ್ಜಿ, ಭದ್ರಾವತಿ ಬಿಜೆಪಿ ಮುಖಂಡರು, ವೈದ್ಯ ಮಿತ್ರರು ಹಾಗೂ ಅಭಿಮಾನಿಗಳು, ಕಾರ್ಯಕರ್ತರು ಉಪಸ್ಥಿತರಿಕರು.
