Sunday, August 2, 2026
Sunday, August 2, 2026

Mescom ಜನವರಿ 17. ಮಾಚೇನಹಳ್ಳಿ ಸುತ್ತಮುತ್ತ ವಿದ್ಯುತ್ನಿಲುಗಡೆ .ಮೆಸ್ಕಾಂ ಪ್ರಕಟಣೆ..

Date:

Mescom ಶಿವಮೊಗ್ಗ ಎಂ.ಆರ್.ಎಸ್. 220 ಕೆವಿ.ವಿದ್ಯುತ್ ಸ್ವೀಕರಣ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿಯನ್ನು ಹಮ್ಮಿಕೊಂಡಿದ್ದು, ಮಾಚೇನಹಳ್ಳಿ ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ಜ. 17 ರಂದು ಬೆಳಗ್ಗೆ 9.30 ರಿಂದ ಸಂಜೆ 4.00 ರವರೆಗೆ ಮಾಚೇನಹಳ್ಳಿ, ಬಿದರೆ, ನಿದಿಗೆ, ಓತಿಘಟ್ಟ, ಸಿದ್ದರಗುಡಿ, ಹಾರೇಕಟ್ಟೆ, ಸೋಗಾನೆ, ಆಚಾರಿ ಕ್ಯಾಂಪ್, ಹೊಸೂರು ರೆಡ್ಡಿಕ್ಯಾಂಪ್, ದುಮ್ಮಳ್ಳಿ, ಶುಗರ್ ಕಾಲೋನಿ, ಜಯಂತಿಗ್ರಾಮ, ಹೊನ್ನವಿಲೆ, ಜಿಲ್ಲಾ ಕೇಂದ್ರ ಕಾರಾಗೃಹ, ಕಿಯೋನಿಕ್ಸ್ ಐಟಿ ಪಾರ್ಕ್, ಮಲ್ನಾಡ್ ಆಸ್ಪತ್ರೆ, ಕೆ.ಎಸ್.ಆರ್.ಪಿ ಕಾಲೋನಿ, ನವುಲೆ ಬಸವಾಪುರ, ಶೆಟ್ಟಿಹಳ್ಳಿ, ಮಾಳೇನಹಳ್ಳಿ, ಗುಡ್ರಕೊಪ್ಪ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ತಿಳಿಸಿದೆ.

Mescom ಶಿವಮೊಗ್ಗ ನಗರ ಉಪವಿಭಾಗ 2ರ ವ್ಯಾಪ್ತಿಯ ಮಂಡ್ಲಿ ಭಾಗದಲ್ಲಿ ತುರ್ತು ನಿರ್ವಹಣೆ ಕಾಮಗಾರಿ ಹಮ್ಮಿಕೊಂಡಿದ್ದು, ಜ. 17 ರಂದು ಬೆಳಗ್ಗೆ 9.00 ರಿಂದ ಸಂಜೆ 6.00 ರವರೆಗೆ ಪೇಪರ್ ಪ್ಯಾಕೇಜ್, ಅರಮನೆ ಹೋಟೆಲ್, ಹಳೇ ಮಂಡ್ಲಿ, ಗಂಧರ್ವನಗರ, ಹರಕೆರೆ, ಶಂಕರ ಕಣ್ಣಿನ ಆಸ್ಪತ್ರೆ, ವಿಜಯವಾಣಿ ಪ್ರೆಸ್ ಹತ್ತಿರ, ಸವಾಯಿ ಪಾಳ್ಯ, ಕುರುಬರ ಪಾಳ್ಯ, ಶ್ರೀನಿವಾಸ ಲೇಔಟ್, ಇಲಿಯಾಜ್ ನಗರ 1 ರಿಂದ 4ನೇ ಕ್ರಾಸ್, ನಾರಾಯಣ ಹೃದಯಾಲಯ, ಗಜಾನನ ಗ್ಯಾರೇಜ್, ಮಂಜುನಾಥ ರೈಸ್‌ಮಿಲ್, ಬೆನಕೇಶ್ವರ ರೈಸ್ ಮಿಲ್, ಅನ್ನಪೂರ್ಣೇಶ್ವರಿ ಬಡಾವಣೆ, ಗಾಜನೂರು ಗ್ರಾಮಾಂತರ ಪ್ರದೇಶ, ರಾಮಿನಕೊಪ್ಪ ಗ್ರಾಮಾಂತರ ಪ್ರದೇಶ, ಮಲ್ನಾಡ್ ಕೊಕೊ,, ತಿವಾರಿ ಕಾಂಕ್ರೀಟ್, ಶಾರದಾನಗರ 1 ರಿಂದ 5ನೇ ಕ್ರಾಸ್, ಭೈರವ ಟಾರ್ಪಲ್, ಓಂ ಲ್ಯಾಬ್, ಗಣೇಶ ಇಂಜಿನಿಯರಿಂಗ್ ವರ್ಕ್ಸ್ ಹಾಗೂ ಸುತ್ತಮುತ್ತಲಿನ ಐಪಿ ಲಿಮಿಟ್ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ತಿಳಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ₹ 6.400 ಕೋಟಿ ವೆಚ್ಚದ ಶಿವಮೊಗ್ಗ- ತುಮಕೂರು ಚತುಷ್ಪಥ ರಸ್ತೆ ಮುಂದಿನ ಮಾರ್ಚ್ ಗೆ ಸಿದ್ಧ- ಬಿ.ವೈ.ರಾಘವೇಂದ್ರ

B.Y. Raghavendra ಮಲೆನಾಡು ಹಾಗೂ ರಾಜಧಾನಿ ಬೆಂಗಳೂರು ನಡುವಿನ ಸಂಪರ್ಕವನ್ನು ಕ್ರಾಂತಿಕಾರಕವಾಗಿ...

S. N. Channabasappa ಬಡಾವಣೆಗಳಿಗೆ ಮೂಲಭೂತ ಸೌಕರ್ಯ ಒದಗಿಸುವುದು ನಮ್ಮ ಮುಖ್ಯ ಕರ್ತವ್ಯ- ಎಸ್.ಎನ್.ಚನ್ನಬಸಪ್ಪ

S. N. Channabasappa ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಒಳಪಡುವ...

Rotary Club of Shivamogga ಮಕ್ಕಳಲ್ಲಿ ರೋಟರಿ ಸಂಸ್ಥೆ ನಾಯಕತ್ವ ಗುಣಗಳನ್ನ ಬೆಳೆಸುತ್ತದೆ- ಡಿ.ಕೆ.ನರಹರಿ

Rotary Club of Shivamogga ರೋಟರಿ ಸಂಸ್ಥೆಯು ಮಕ್ಕಳಿಗೆ ಶಾಲಾ ಹಂತದಲ್ಲಿಯೇ...

B.Y. Raghavendra ಹವಾಮಾನ ಆಧಾರಿತ ಬೆಳೆವಿಮೆ: ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ವಿಸ್ತರಿಸಿ- ಸಂಸದ ಬಿ.ವೈ‌.ರಾಘವೇಂದ್ರ

B.Y. Raghavendra ಮುಂಗಾರು ಹಂಗಾಮಿನಲ್ಲಿ ರಾಜ್ಯಾದ್ಯಂತ ವಾಡಿಕೆಗಿಂತ ಶೇ.34 ರಷ್ಟು ಮಳೆ...