Monday, February 2, 2026
Monday, February 2, 2026

B. Y. Raghavendra ನಾಣ್ಯಗಳು , ಅಂಚೆಚೀಟಿಗಳು ನಮ್ಮ ಇತಿಹಾಸ ಮತ್ತು ಪರಂಪರೆಗಳ ಪ್ರತೀಕ- ಬಿ.ವೈ.ರಾಘವೇಂದ್ರ.

Date:

B. Y. Raghavendra ಶಿವಮೊಗ್ಗ ನಗರದಲ್ಲಿ ಮಲೆನಾಡು ನಾಣ್ಯ ಮತ್ತು ಅಂಚೆ ಚೀಟಿ ಸಂಗ್ರಾಹಕರ ಸಂಘ ಹಾಗೂ ಕರ್ನಾಟಕ ನ್ಯೂಮಿಸ್ಮ್ಯಾಟಿಕ್ ಸೊಸೈಟಿ ಸಹಯೋಗದಲ್ಲಿ ಆಯೋಜಿಸಲಾಗಿರುವ ‘ಶಿವಮೊಗ್ಗ ಕಾಯಿನ್ ಎಕ್ಸ್‌ಪೋ-2026’ (ನಾಣ್ಯ, ನೋಟು ಹಾಗೂ ಅಂಚೆ ಚೀಟಿ ಪ್ರದರ್ಶನ) ಕಾರ್ಯಕ್ರಮವನ್ನು ಸಂಸದ ಬಿ.ವೈ.ರಾಘವೇಂದ್ರ ಉದ್ಘಾಟಿಸಿದರು.

ನಮ್ಮ ಇತಿಹಾಸ ಮತ್ತು ಪರಂಪರೆಯನ್ನು ಸಾರುವ ಅಪರೂಪದ ನಾಣ್ಯಗಳು ಮತ್ತು ಅಂಚೆ ಚೀಟಿಗಳ ಸಂಗ್ರಹವನ್ನು ಇಲ್ಲಿ ವೀಕ್ಷಿಸಬಹುದು ಎಂದು ಸಂಸದರು ನುಡಿದರು.

B. Y. Raghavendra ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯರಾದ ಶ್ರೀ ಡಿ.ಎಸ್. ಅರುಣ್, ‘ಶಿವಮೊಗ್ಗ ಟೈಮ್ಸ್’ ಸಂಪಾದಕರಾದ ಶ್ರೀನಿವಾಸ ಚಂದ್ರಕಾಂತ್, ಸೂಡಾ ಅಧ್ಯಕ್ಷರಾದ ಶ್ರೀ ಎಚ್.ಎಸ್. ಸುಂದರೇಶ್, ಶ್ರೀ ದೇವದಾಸ್ ನಾಯ್ಕ್, ಹಾಗೂ ಶ್ರೀ ಜ್ಯೋತಿ ಪ್ರಕಾಶ್ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...