Sunday, August 2, 2026
Sunday, August 2, 2026

B. Y. Raghavendra ನಾಣ್ಯಗಳು , ಅಂಚೆಚೀಟಿಗಳು ನಮ್ಮ ಇತಿಹಾಸ ಮತ್ತು ಪರಂಪರೆಗಳ ಪ್ರತೀಕ- ಬಿ.ವೈ.ರಾಘವೇಂದ್ರ.

Date:

B. Y. Raghavendra ಶಿವಮೊಗ್ಗ ನಗರದಲ್ಲಿ ಮಲೆನಾಡು ನಾಣ್ಯ ಮತ್ತು ಅಂಚೆ ಚೀಟಿ ಸಂಗ್ರಾಹಕರ ಸಂಘ ಹಾಗೂ ಕರ್ನಾಟಕ ನ್ಯೂಮಿಸ್ಮ್ಯಾಟಿಕ್ ಸೊಸೈಟಿ ಸಹಯೋಗದಲ್ಲಿ ಆಯೋಜಿಸಲಾಗಿರುವ ‘ಶಿವಮೊಗ್ಗ ಕಾಯಿನ್ ಎಕ್ಸ್‌ಪೋ-2026’ (ನಾಣ್ಯ, ನೋಟು ಹಾಗೂ ಅಂಚೆ ಚೀಟಿ ಪ್ರದರ್ಶನ) ಕಾರ್ಯಕ್ರಮವನ್ನು ಸಂಸದ ಬಿ.ವೈ.ರಾಘವೇಂದ್ರ ಉದ್ಘಾಟಿಸಿದರು.

ನಮ್ಮ ಇತಿಹಾಸ ಮತ್ತು ಪರಂಪರೆಯನ್ನು ಸಾರುವ ಅಪರೂಪದ ನಾಣ್ಯಗಳು ಮತ್ತು ಅಂಚೆ ಚೀಟಿಗಳ ಸಂಗ್ರಹವನ್ನು ಇಲ್ಲಿ ವೀಕ್ಷಿಸಬಹುದು ಎಂದು ಸಂಸದರು ನುಡಿದರು.

B. Y. Raghavendra ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯರಾದ ಶ್ರೀ ಡಿ.ಎಸ್. ಅರುಣ್, ‘ಶಿವಮೊಗ್ಗ ಟೈಮ್ಸ್’ ಸಂಪಾದಕರಾದ ಶ್ರೀನಿವಾಸ ಚಂದ್ರಕಾಂತ್, ಸೂಡಾ ಅಧ್ಯಕ್ಷರಾದ ಶ್ರೀ ಎಚ್.ಎಸ್. ಸುಂದರೇಶ್, ಶ್ರೀ ದೇವದಾಸ್ ನಾಯ್ಕ್, ಹಾಗೂ ಶ್ರೀ ಜ್ಯೋತಿ ಪ್ರಕಾಶ್ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ₹ 6.400 ಕೋಟಿ ವೆಚ್ಚದ ಶಿವಮೊಗ್ಗ- ತುಮಕೂರು ಚತುಷ್ಪಥ ರಸ್ತೆ ಮುಂದಿನ ಮಾರ್ಚ್ ಗೆ ಸಿದ್ಧ- ಬಿ.ವೈ.ರಾಘವೇಂದ್ರ

B.Y. Raghavendra ಮಲೆನಾಡು ಹಾಗೂ ರಾಜಧಾನಿ ಬೆಂಗಳೂರು ನಡುವಿನ ಸಂಪರ್ಕವನ್ನು ಕ್ರಾಂತಿಕಾರಕವಾಗಿ...

S. N. Channabasappa ಬಡಾವಣೆಗಳಿಗೆ ಮೂಲಭೂತ ಸೌಕರ್ಯ ಒದಗಿಸುವುದು ನಮ್ಮ ಮುಖ್ಯ ಕರ್ತವ್ಯ- ಎಸ್.ಎನ್.ಚನ್ನಬಸಪ್ಪ

S. N. Channabasappa ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಒಳಪಡುವ...

Rotary Club of Shivamogga ಮಕ್ಕಳಲ್ಲಿ ರೋಟರಿ ಸಂಸ್ಥೆ ನಾಯಕತ್ವ ಗುಣಗಳನ್ನ ಬೆಳೆಸುತ್ತದೆ- ಡಿ.ಕೆ.ನರಹರಿ

Rotary Club of Shivamogga ರೋಟರಿ ಸಂಸ್ಥೆಯು ಮಕ್ಕಳಿಗೆ ಶಾಲಾ ಹಂತದಲ್ಲಿಯೇ...

B.Y. Raghavendra ಹವಾಮಾನ ಆಧಾರಿತ ಬೆಳೆವಿಮೆ: ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ವಿಸ್ತರಿಸಿ- ಸಂಸದ ಬಿ.ವೈ‌.ರಾಘವೇಂದ್ರ

B.Y. Raghavendra ಮುಂಗಾರು ಹಂಗಾಮಿನಲ್ಲಿ ರಾಜ್ಯಾದ್ಯಂತ ವಾಡಿಕೆಗಿಂತ ಶೇ.34 ರಷ್ಟು ಮಳೆ...