Sunday, May 3, 2026
Sunday, May 3, 2026

B.Y. Raghavendra ಕುಲಕಸುಬುಗಳನ್ನ ಆಧರಿಸಿದ ವಿಶ್ವಕರ್ಮ ಸಮುದಾಯದ ಸಬಲೀಕರಣಕ್ಕೆ ಪ್ರಧಾನಿಯವರ ಯೋಜನೆ ವರದಾನ- ಸಂಸದ ರಾಘವೇಂದ್ರ

Date:

B.Y. Raghavendra ಶಿವಮೊಗ್ಗದ ಪ್ರಧಾನ ಅಂಚೆ ಕಚೇರಿ ಆವರಣದಲ್ಲಿ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ‘ಪಿ.ಎಂ-ವಿಶ್ವಕರ್ಮ’ ಯೋಜನೆಯಡಿ ಅರ್ಹ ಫಲಾನುಭವಿಗಳಿಗೆ ಸಲಕರಣೆಗಳ ಕಿಟ್ (Toolkit) ವಿತರಿಸಿ, ಶುಭ ಕೋರಲಾಯಿತು.

ಕುಲಕಸುಬುಗಳನ್ನು ನಂಬಿ ಬದುಕುತ್ತಿರುವ ನಮ್ಮ ವಿಶ್ವಕರ್ಮ ಸಹೋದರ-ಸಹೋದರಿಯರ ಸಬಲೀಕರಣಕ್ಕಾಗಿ ಪ್ರಧಾನಿ ಶ್ರೀ ನರೇಂದ್ರ ಮೋದಿಯವರು ಜಾರಿಗೆ ತಂದಿರುವ ಈ ಯೋಜನೆ ನಿಜಕ್ಕೂ ಕ್ರಾಂತಿಕಾರಿಯಾದದ್ದು.

B.Y. Raghavendra ವಿಧಾನ ಪರಿಷತ್ ಸದಸ್ಯರಾದ ಶ್ರೀ ಡಿ.ಎಸ್. ಅರುಣ್, ಶಿವಮೊಗ್ಗ ಗ್ರಾಮಾಂತರದ ಮಾಜಿ ಶಾಸಕರಾದ ಶ್ರೀ ಕೆ. ಬಿ. ಅಶೋಕ್ ನಾಯಕ್, ಅಂಚೆ ಅಧೀಕ್ಷರಾದ ಶ್ರೀ ಕುಮಾರಸ್ವಾಮಿ, ಪ್ರಮುಖರಾದ ಶ್ರೀ ಎನ್.ಕೆ. ಜಗದೀಶ್, ಶ್ರೀ ಜ್ಯೋತಿ ಪ್ರಕಾಶ್, ಶ್ರೀ ಕೆ. ದೇವರಾಜ್ ಹಾಗೂ ಇತರರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shivamogga Police ಗಾಡಿಕೊಪ್ಪ ಸಂಚಾರ ನಿಯತ್ರಣ ಓಕೆ. ಆದರೆ ಮಿಕ್ಕ ಸಮಸ್ಯೆಗಳಿಗೆ ಪರಿಹಾರವಿಲ್ಲ ಯಾಕೆ?

Shivamogga Police ಗಾಡಿಕೊಪ್ಪ‌,ಶಿವಮೊಗ್ಗದ ಸೆಟಲೈಟ್ ಟೌನ್ ಎಂಬ ವ್ಯಾಪ್ತಿಗೆ ಬೆಳೆದುಬಿಟ್ಟಿದೆ. ಅಲ್ಕಿನ ವೃತ್ತಕ್ಕೆ...

Shivamogga Airport ಶಿವಮೊಗ್ಗಏರ್ ಪೋರ್ಟ್ ನಲ್ಲಿನೈಟ್ ಲ್ಯಾಂಡಿಂಗ್ಕಾಮಗಾರಿಯು ಜೂನ್ ತಿಂಗಳಲ್ಲಿ ಮುಗಿಯಲಿದೆ- ನಂಜಯ್ಯ‌ಮಠ

Shivamogga Airport ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಕರ್ಯ ನಿಗಮ ಮಂಡಳಿಯ (ಕೆಎಸ್‌ಐಡಿಸಿ)...

B.Y. Raghavendra ಬಿಎಸ್ ವೈ ಅಭಿಮಾನೋತ್ಸವ ಕೇವಲ ಸಮಾರಂಭವಲ್ಲ.ನಮ್ಮನಾಯಕರಿಗೆ ಸಲ್ಲಿಸುವ ಗೌರವ- ಬಿ.ವೈ.ರಾಘವೇಂದ್ರ.

B.Y. Raghavendra ಇದೇ ಮೇ 9ರಂದು ಚಿತ್ರದುರ್ಗದಲ್ಲಿ ಆಯೋಜಿಸಲಾಗಿರುವ ರೈತ ನಾಯಕ, ಮಾಜಿ...