Monday, February 2, 2026
Monday, February 2, 2026

MESCOM ಜನವರಿ 18. ಆಲ್ಕೊಳ ಸುತ್ತಮುತ್ತ ವಿದ್ಯುತ್ ನಿಲುಗಡೆ ಮೆಸ್ಕಾಂ ಪ್ರಕಟಣೆ

Date:

MESCOMಶಿವಮೊಗ್ಗ ಆಲ್ಕೋಳ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿಯನ್ನು ಹಮ್ಮಿಕೊಂಡಿದ್ದು, ಈ ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ಜ. 18 ರಂದು ಬೆಳಗ್ಗೆ 9.00 ರಿಂದ ಸಂಜೆ 6.00 ರವರೆಗೆ ಗಾಂಧಿನಗರ, ರವೀಂದ್ರನಗರ, ವೆಂಕಟೇಶನಗರ, ಚೆನ್ನಪ್ಪ ಲೇಔಟ್, ಉಷಾ ನರ್ಸಿಂಗ್ ಹೋಮ್, ಜೈಲ್ ರಸ್ತೆ, ರಾಜೇಂದ್ರನಗರ, ಎ.ಎನ್.ಕೆ. ರಸ್ತೆ, ವಿನೋಬನಗರ, ದಾಮೋದರ್ ಕಾಲೋನಿ, ಚೇತನಾ ಸ್ಕೂಲ್, ಕಲ್ಲಹಳ್ಳಿ, ವಿನೋಬನಗರ 60 ಅಡಿರಸ್ತೆ, ಜೈಲ್ ಸರ್ಕಲ್, ಆಟೋಕಾಂಪ್ಲೆಕ್ಸ್, ಪೊಲೀಸ್ ಚೌಕಿ, ಮೇಧಾರ ಕೇರಿ, ನರಸಿಂಹ ಬಡಾವಣೆ, ಶಾರದಮ್ಮ ಲೇಔಟ್, ಮೈತ್ರಿ ಅಪಾರ್ಟ್ಮೆಂಟ್, ಕನಕನಗರ, ದೇವರಾಜ್ ಅರಸ್ ಬಡಾವಣೆ, ಇ&ಟಿ ಕಾಲೋನಿ, ಸೂರ್ಯ ಲೇಔಟ್, ಅರವಿಂದನಗರ, ಇಂಡಸ್ಟ್ರೀಯಲ್ ಏರಿಯಾ, ಎಪಿಎಂಸಿ, ವೀರಣ್ಣ ಲೇಔಟ್, ಕಾಶೀಪುರ, ಜಯದೇವ ಬಡಾವಣೆ, ಸಹ್ಯಾದ್ರಿನಗರ, MESCOM ಸಹಕಾರಿನಗರ, ಆಲ್ಕೋಳ ವೃತ್ತ, ಸಾಗರರಸ್ತೆ, ಗುತ್ಯಪ್ಪ ಕಾಲೋನಿ, ನೇತಾಜಿ ವೃತ್ತ, ಸರ್ಕ್ಯೂಟ್ ಹೌಸ್, ನೀಲಮೇಘಮ್ ಲೇಔಟ್, ರಾಜಮಹಲ್ ಬಡಾವಣೆ, ಪೊಲೀಸ್ ಲೇಔಟ್, ಅಲ್ ಹರೀಮ್ ಲೇಔಟ್, ವಿಜಯನಗರ, ಪಂಪನಗರ, ಗುತ್ಯಪ್ಪ ಕಾಲೋನಿ, ನೇತಾಜಿ ವೃತ್ತ, ಶ್ರೀರಾಮನಗರ, ಟಿಪ್ಪುನಗರ, ಪದ್ಮಾ ಟಾಕೀಸ್ ರಸ್ತೆ, ಸಿದ್ದೇಶ್ವರ ವೃತ್ತ, ಗೋಪಾಳಗೌಡ ಬಡಾವಣೆ ಎ ಯಿಂದ ಎಫ್ ಬ್ಲಾಕ್, ಅಣ್ಣಾನಗರ, ರಂಗನಾಥ ಬಡಾವಣೆ, ಕೆ.ಹೆಚ್.ಬಿ.ಗೋಪಾಳ, ಜೆ.ಪಿ.ನಗರ, ಎಸ್.ವಿ.ಬಡಾವಣೆ, ಗಾಡಿಕೊಪ್ಪ, ನಂಜಪ್ಪ ಹೆಲ್ತ್ ಕೇರ್, ಶರಾವತಿ ದಂತ ವೈದ್ಯಕೀಯ ಕಾಲೇಜು, ಮಲ್ಲಿಗೆನಹಳ್ಳಿ, ಸೋಮಿನಕೊಪ್ಪ ಪ್ರೆಸ್ ಕಾಲೋನಿ, ಭೈರನಕೊಪ್ಪ, ಎ.ಪಿ.ಎಂ.ಸಿ ಲೇಔಟ್, (ಆಶ್ರಯ ಬಡಾವಣೆ), ಭೋವಿ ಕಾಲೋನಿ, ಆಲದೇವರಹೊಸೂರು, ಶಕ್ತಿಧಾಮ, ಶಿವಸಾಯಿ ಕಾಸ್ಟಿಂಗ್, ಗೆಜ್ಜೆನಹಳ್ಳಿ, ದೇವಕಾತಿಕೊಪ್ಪ, ಶ್ರೀರಾಂಪುರ, ವಿರುಪಿನಕೊಪ್ಪ, ಸಿದ್ಲಿಪುರ, ಮುದ್ದಿನಕೊಪ್ಪ, ತ್ಯಾವರೆಕೊಪ್ಪ, ಸಿಂಹಧಾಮ, ಗುಡ್ಡದಾರಿಕೊಪ್ಪ, ಗಾಲ್ಫ್ ಸ್ಟೇಡಿಯಂ, ಭೂಮಿಕಾ ಇಂಡಸ್ಟ್ರೀ, ಪೆಸೆಟ್ ಕಾಲೇಜ್, ಕೋಟೆಗಂಗೂರು, ಗೆಜ್ಜೇನಹಳ್ಳಿ, ಬಸವಗಂಗೂರು, ಸೋಮಿನಕೊಪ್ಪ, ಆದರ್ಶನಗರ, ಸಹ್ಯಾದ್ರಿನಗರ, ಜೆ,ಹೆಚ್.ಪಟೇಲ್ ಬಡಾವಣೆ, ಕಾಶೀಪುರ, ಕಲ್ಲಹಳ್ಳಿ, ಶಿವಪ್ಪನಾಯಕ ಬಡಾವಣೆ, ಪ್ರಿಯದರ್ಶಿನಿ ಲೇಔಟ್, ಇಂದಿರಾಗಾಂಧಿ ಲೇಔಟ್ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ತಿಳಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...