Sunday, August 2, 2026
Sunday, August 2, 2026

MESCOM ಜನವರಿ 18. ಆಲ್ಕೊಳ ಸುತ್ತಮುತ್ತ ವಿದ್ಯುತ್ ನಿಲುಗಡೆ ಮೆಸ್ಕಾಂ ಪ್ರಕಟಣೆ

Date:

MESCOMಶಿವಮೊಗ್ಗ ಆಲ್ಕೋಳ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿಯನ್ನು ಹಮ್ಮಿಕೊಂಡಿದ್ದು, ಈ ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ಜ. 18 ರಂದು ಬೆಳಗ್ಗೆ 9.00 ರಿಂದ ಸಂಜೆ 6.00 ರವರೆಗೆ ಗಾಂಧಿನಗರ, ರವೀಂದ್ರನಗರ, ವೆಂಕಟೇಶನಗರ, ಚೆನ್ನಪ್ಪ ಲೇಔಟ್, ಉಷಾ ನರ್ಸಿಂಗ್ ಹೋಮ್, ಜೈಲ್ ರಸ್ತೆ, ರಾಜೇಂದ್ರನಗರ, ಎ.ಎನ್.ಕೆ. ರಸ್ತೆ, ವಿನೋಬನಗರ, ದಾಮೋದರ್ ಕಾಲೋನಿ, ಚೇತನಾ ಸ್ಕೂಲ್, ಕಲ್ಲಹಳ್ಳಿ, ವಿನೋಬನಗರ 60 ಅಡಿರಸ್ತೆ, ಜೈಲ್ ಸರ್ಕಲ್, ಆಟೋಕಾಂಪ್ಲೆಕ್ಸ್, ಪೊಲೀಸ್ ಚೌಕಿ, ಮೇಧಾರ ಕೇರಿ, ನರಸಿಂಹ ಬಡಾವಣೆ, ಶಾರದಮ್ಮ ಲೇಔಟ್, ಮೈತ್ರಿ ಅಪಾರ್ಟ್ಮೆಂಟ್, ಕನಕನಗರ, ದೇವರಾಜ್ ಅರಸ್ ಬಡಾವಣೆ, ಇ&ಟಿ ಕಾಲೋನಿ, ಸೂರ್ಯ ಲೇಔಟ್, ಅರವಿಂದನಗರ, ಇಂಡಸ್ಟ್ರೀಯಲ್ ಏರಿಯಾ, ಎಪಿಎಂಸಿ, ವೀರಣ್ಣ ಲೇಔಟ್, ಕಾಶೀಪುರ, ಜಯದೇವ ಬಡಾವಣೆ, ಸಹ್ಯಾದ್ರಿನಗರ, MESCOM ಸಹಕಾರಿನಗರ, ಆಲ್ಕೋಳ ವೃತ್ತ, ಸಾಗರರಸ್ತೆ, ಗುತ್ಯಪ್ಪ ಕಾಲೋನಿ, ನೇತಾಜಿ ವೃತ್ತ, ಸರ್ಕ್ಯೂಟ್ ಹೌಸ್, ನೀಲಮೇಘಮ್ ಲೇಔಟ್, ರಾಜಮಹಲ್ ಬಡಾವಣೆ, ಪೊಲೀಸ್ ಲೇಔಟ್, ಅಲ್ ಹರೀಮ್ ಲೇಔಟ್, ವಿಜಯನಗರ, ಪಂಪನಗರ, ಗುತ್ಯಪ್ಪ ಕಾಲೋನಿ, ನೇತಾಜಿ ವೃತ್ತ, ಶ್ರೀರಾಮನಗರ, ಟಿಪ್ಪುನಗರ, ಪದ್ಮಾ ಟಾಕೀಸ್ ರಸ್ತೆ, ಸಿದ್ದೇಶ್ವರ ವೃತ್ತ, ಗೋಪಾಳಗೌಡ ಬಡಾವಣೆ ಎ ಯಿಂದ ಎಫ್ ಬ್ಲಾಕ್, ಅಣ್ಣಾನಗರ, ರಂಗನಾಥ ಬಡಾವಣೆ, ಕೆ.ಹೆಚ್.ಬಿ.ಗೋಪಾಳ, ಜೆ.ಪಿ.ನಗರ, ಎಸ್.ವಿ.ಬಡಾವಣೆ, ಗಾಡಿಕೊಪ್ಪ, ನಂಜಪ್ಪ ಹೆಲ್ತ್ ಕೇರ್, ಶರಾವತಿ ದಂತ ವೈದ್ಯಕೀಯ ಕಾಲೇಜು, ಮಲ್ಲಿಗೆನಹಳ್ಳಿ, ಸೋಮಿನಕೊಪ್ಪ ಪ್ರೆಸ್ ಕಾಲೋನಿ, ಭೈರನಕೊಪ್ಪ, ಎ.ಪಿ.ಎಂ.ಸಿ ಲೇಔಟ್, (ಆಶ್ರಯ ಬಡಾವಣೆ), ಭೋವಿ ಕಾಲೋನಿ, ಆಲದೇವರಹೊಸೂರು, ಶಕ್ತಿಧಾಮ, ಶಿವಸಾಯಿ ಕಾಸ್ಟಿಂಗ್, ಗೆಜ್ಜೆನಹಳ್ಳಿ, ದೇವಕಾತಿಕೊಪ್ಪ, ಶ್ರೀರಾಂಪುರ, ವಿರುಪಿನಕೊಪ್ಪ, ಸಿದ್ಲಿಪುರ, ಮುದ್ದಿನಕೊಪ್ಪ, ತ್ಯಾವರೆಕೊಪ್ಪ, ಸಿಂಹಧಾಮ, ಗುಡ್ಡದಾರಿಕೊಪ್ಪ, ಗಾಲ್ಫ್ ಸ್ಟೇಡಿಯಂ, ಭೂಮಿಕಾ ಇಂಡಸ್ಟ್ರೀ, ಪೆಸೆಟ್ ಕಾಲೇಜ್, ಕೋಟೆಗಂಗೂರು, ಗೆಜ್ಜೇನಹಳ್ಳಿ, ಬಸವಗಂಗೂರು, ಸೋಮಿನಕೊಪ್ಪ, ಆದರ್ಶನಗರ, ಸಹ್ಯಾದ್ರಿನಗರ, ಜೆ,ಹೆಚ್.ಪಟೇಲ್ ಬಡಾವಣೆ, ಕಾಶೀಪುರ, ಕಲ್ಲಹಳ್ಳಿ, ಶಿವಪ್ಪನಾಯಕ ಬಡಾವಣೆ, ಪ್ರಿಯದರ್ಶಿನಿ ಲೇಔಟ್, ಇಂದಿರಾಗಾಂಧಿ ಲೇಔಟ್ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ತಿಳಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ₹ 6.400 ಕೋಟಿ ವೆಚ್ಚದ ಶಿವಮೊಗ್ಗ- ತುಮಕೂರು ಚತುಷ್ಪಥ ರಸ್ತೆ ಮುಂದಿನ ಮಾರ್ಚ್ ಗೆ ಸಿದ್ಧ- ಬಿ.ವೈ.ರಾಘವೇಂದ್ರ

B.Y. Raghavendra ಮಲೆನಾಡು ಹಾಗೂ ರಾಜಧಾನಿ ಬೆಂಗಳೂರು ನಡುವಿನ ಸಂಪರ್ಕವನ್ನು ಕ್ರಾಂತಿಕಾರಕವಾಗಿ...

S. N. Channabasappa ಬಡಾವಣೆಗಳಿಗೆ ಮೂಲಭೂತ ಸೌಕರ್ಯ ಒದಗಿಸುವುದು ನಮ್ಮ ಮುಖ್ಯ ಕರ್ತವ್ಯ- ಎಸ್.ಎನ್.ಚನ್ನಬಸಪ್ಪ

S. N. Channabasappa ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಒಳಪಡುವ...

Rotary Club of Shivamogga ಮಕ್ಕಳಲ್ಲಿ ರೋಟರಿ ಸಂಸ್ಥೆ ನಾಯಕತ್ವ ಗುಣಗಳನ್ನ ಬೆಳೆಸುತ್ತದೆ- ಡಿ.ಕೆ.ನರಹರಿ

Rotary Club of Shivamogga ರೋಟರಿ ಸಂಸ್ಥೆಯು ಮಕ್ಕಳಿಗೆ ಶಾಲಾ ಹಂತದಲ್ಲಿಯೇ...

B.Y. Raghavendra ಹವಾಮಾನ ಆಧಾರಿತ ಬೆಳೆವಿಮೆ: ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ವಿಸ್ತರಿಸಿ- ಸಂಸದ ಬಿ.ವೈ‌.ರಾಘವೇಂದ್ರ

B.Y. Raghavendra ಮುಂಗಾರು ಹಂಗಾಮಿನಲ್ಲಿ ರಾಜ್ಯಾದ್ಯಂತ ವಾಡಿಕೆಗಿಂತ ಶೇ.34 ರಷ್ಟು ಮಳೆ...