Saturday, June 20, 2026
Saturday, June 20, 2026

ಸಂಗೀತ ರಸಿಕರನ್ನ ಗೆದ್ದ ಹಿಂದೂಸ್ತಾನಿ ಗಾಯನ ಕಾರ್ಯಕ್ರಮ

Date:

ಶಿವಮೊಗ್ಗ ನಗರದ ಸಾಗರ ರಸ್ತೆಯ ವೀರೇಶ್ವರ ಪುಣ್ಯಾಶ್ರಮ ಸಂಸ್ಕತ ಪಾಠ ಶಾಲೆಯಲ್ಲಿ ಗಾನಲಹರಿ 116ನೇ ಅಮಾವಾಸ್ಯೆಯ ಸಂಗೀತ ಸಂಜೆ ಕಾರ್ಯಕ್ರಮ ಆಯೋಜಿಸಲಾಗಿತ್ತು.

ರಾಜ್ಯ ಪ್ರಶಸ್ತಿ ಪುರಸ್ಕತ ಆರ್.ಬಿ. ಸಂಗಮೇಶ್ವರ ಗವಾಯಿಗಳೂ ಅಧ್ಯಕ್ಷತೆ ವಹಿಸಿದ್ದರು. ಹೊಸಮನ ಬಡಾವಣೆಯ ಶ್ರೀಮುದ್ದು ಗಣಪ ಭಜನಾ ಮಂಡಳಿಯಿಂದ ಭಜನಾ ಸೇವೆ ನಡೆಯಿತು.

ಆಶ್ರಮದ ಮಕ್ಕಳು ಪ್ರಾರ್ಥಿಸಿದರು. ಹುಬ್ಬಳ್ಳಿ ಹಿಂದೂಸ್ಥಾನಿ ಗಾಯಕ ಮಂಜುನಾಥ ಬಿ. ದೊಡ್ಡ ಮನಿ ಅವರು ಸಂಗೀತ ಕಾರ್ಯಕ್ರಮ ನಡೆಸಿಕೊಟ್ಟರು. ರಾಜ್ಯ ಪ್ರಶಸ್ತಿ ಪುರಸ್ಕತ ರಾಮಣ್ಣ ಭಜಂತ್ರಿ, ವೀರಭದ್ರಶಾಸ್ತ್ರಿ ವೇದ ಘೋಷ, ವಿನಾಯಕ ಭಟ್ ತಬಲ, ಸಿದ್ದಣ್ಣ ಬಡಿಗೇರ್ ಹಾರ್‍ಮೋನಿಯಂ ಜೊತೆ ಸಾಥ್ ನೀಡಿದರು. ರೇವಣ್ಣ ಸಿದ್ದಯ್ಯ ಹಿರೇಮಠ ಅವರು ನಿರೂಪಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಪಿಎಂ- ವಿಬಿಆರ್ ವೈ ಯೋಜನೆಯಿಂದ ಉದ್ಯೋಗ ಸೃಷ್ಠಿ- ಬಿ.ವೈ.ರಾಘವೇಂದ್ರ

B.Y. Raghavendra ಪ್ರಧಾನ ಮಂತ್ರಿ ವಿಕಸಿತ್ ರೋಜ್ ಗಾರ್ ಯೋಜನೆ ಅಡಿಯಲ್ಲಿ...

Rotary Organization ಸಮಾಜಮುಖಿ ಸೇವೆಗಳ ಮೂಲಕ ರೋಟರಿ ಸಂಸ್ಥೆ ಮುಂಚೂಣಿಯಲ್ಲಿದೆ- ರೋಟರಿ ಗೌರ್ನರ್ ಕೆ.ಫಾಲಾಕ್ಷ

Rotary Organization ಮನುಕುಲದ ಮಾನವೀಯ ಸೇವೆಯಲ್ಲಿ ರೋಟರಿ ಸಂಸ್ಥೆ ಮುಂಚೂಣಿಯಲ್ಲಿದೆ ಪ್ರಪಂಚಾದ್ಯಂತ...

DC Shivamogga ಹುಲಿಕಲ್ ಘಾಟಿಯಲ್ಲಿ ಮಜಲು ಬಸ್ ವಾಹನಗಳ ಸಂಚಾರಕ್ಕೆ ಅವಕಾಶ- ಪ್ರಭುಲಿಂಗ ಕವಳಿಕಟ್ಟಿ

DC Shivamogga ಸಾರ್ವಜನಿಕ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ಜೂ. 18 ರಿಂದ ರಾಜ್ಯ...