Saturday, July 11, 2026
Saturday, July 11, 2026

ಹಿಂದೂ ಜನ ಜಾಗೃತಿ ಸಮಿತಿ ವತಿಯಿಂದ ಮನವಿ ಸಲ್ಲಿಕೆ

Date:

ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಮುಂಬರುವ ಗಣರಾಜ್ಯೋತ್ಸವ ದಿನ ಹಾಗೂ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ರಾಷ್ಟ್ರ ಧ್ವಜಕ್ಕೆ ಆಗುವ ಅವಮಾನ ಮಾಡುವುದನ್ನು ತಡೆಯಲು ಮತ್ತು ನಿಷೇಧಿತ ಪ್ಲಾಸ್ಟಿಕ್ ಧ್ವಜ ಮಾರಾಟ ಮಾಡುವವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಅಡಿಷನಲ್ ಸೂಪರ್ಡೆಂಟ್ ಆಫ್ ಪೊಲೀಸ್ ಇವರಲ್ಲಿ ಕೋರಲಾಯಿತು.

ಈ ಸಂದರ್ಭದಲ್ಲಿ ಸಂಘಟನೆಗಳ ಪ್ರಮುಖರಾದ ಪ್ರಫುಲ ಚಂದ್ರ. ಹೆಚ್. (ಹಿಂದೂಪರ ಹೋರಾಟಗಾರರು.) ವಿಶ್ವನಾಥ್. ಚಿನ್ನಯ್ಯ. ಜಗ್ಗಣ್ಣ.( ಬಜರಂಗದಳ ). ನಟರಾಜ್ (ವಿಶ್ವಹಿಂದು ಪರಿಷತ್). ಶಬರೀಶ್. ಶ್ರೀಪಾದ್ ರೇವಣಕರ್. ಹಾಗೂ ಇನ್ನು ಕೆಲ ಪ್ರಮುಖರು ಮಾನ್ಯ ಶ್ರೀ ಎ. ಜಿ.ಕಾರಿಯಪ್ಪ (ಕೆ ಎಸ್ ಪಿ ಎಸ್ ) ಇದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Drinking Water Supplier Shivamogga ಶಿವಮೊಗ್ಗ ಕೆ.ಆರ್. ಜಲಶುದ್ಧೀಕರಣ ಘಟಕ ದುರಸ್ತಿ.: ಕುಡಿಯುವ ನೀರು ಸರಬರಾಜಿನಲ್ಲಿ ಅನಿರ್ದಿಷ್ಟ ಅವಧಿ ವ್ಯತ್ಯಯ.

Drinking Water Supplier Shivamogga ಶಿವಮೊಗ್ಗ ನಗರದ ಕೃಷ್ಣರಾಜೇಂದ್ರ ಜಲಶುದ್ಧೀಕರಣ ಘಟಕದಲ್ಲಿರುವ...

Rotary Shivamogga ಪರಿಸರ ಮಾಲಿನ್ಯದಿಂದಾಗಿ ನಮ್ಮ ಜೀವಿತ ಅವಧಿಕಡಿಮೆಯಾಗುತ್ತಿದೆ- ಡಿ.ಕೆ.ಶೇಷಗಿರಿ.

Rotary Shivamogga ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಆದ್ಯ ಕರ್ತವ್ಯ ಪರಿಸರವನ್ನು ಸರಿಯಾಗಿ ಸಂರಕ್ಷಣೆ...