Tuesday, August 11, 2026
Tuesday, August 11, 2026

ಬೊಮ್ಮನಕಟ್ಟೆ ಹಾಗೂ ನ್ಯೂ ಮಂಡ್ಲಿ ಯಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ

Date:

ಶಿವಮೊಗ್ಗ ನಗರವನ್ನು ಮಾದರಿ ನಗರವನ್ನಾಗಿ ರೂಪಿಸುವ ನಿಟ್ಟಿನಲ್ಲಿ ಮೂಲಭೂತ ಸೌಕರ್ಯಗಳಿಗೆ ಹೆಚ್ಚಿನ ಒತ್ತು ನೀಡಲಾಗುತ್ತಿದೆ. ಇಂದು ನಗರದ ಬೊಮ್ಮನಕಟ್ಟೆ ಹಾಗೂ ನ್ಯೂ ಮಂಡ್ಲಿ ಪ್ರದೇಶಗಳಲ್ಲಿ ಸಾರ್ವಜನಿಕರ ಬಹುದಿನಗಳ ಬೇಡಿಕೆಯಾಗಿದ್ದ ಸುಸಜ್ಜಿತ ರಸ್ತೆ ನಿರ್ಮಾಣ ಹಾಗೂ ಯುಜಿಡಿ (UGD) ವ್ಯವಸ್ಥೆಯ ಅಭಿವೃದ್ಧಿ ಕಾಮಗಾರಿಗಳಿಗೆ ನ್ಯೂ ಮಂಡ್ಲಿ ಭೂಮಿಪೂಜೆ ನೆರವೇರಿಸುವ ಮೂಲಕ ಚಾಲನೆ ನೀಡಿದರು.

ಬಡಾವಣೆಗಳಲ್ಲಿ ಸುಗಮ ಸಂಚಾರ ಹಾಗೂ ನೈರ್ಮಲ್ಯ ಕಾಪಾಡುವುದು ನಮ್ಮ ಆದ್ಯತೆಯಾಗಿದ್ದು, ನಿಗದಿತ ಕಾಲಮಿತಿಯೊಳಗೆ ಗುಣಮಟ್ಟದ ಕಾಮಗಾರಿ ಪೂರ್ಣಗೊಳಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಜನರ ಅನುಕೂಲಕ್ಕಾಗಿ ಈ ಪ್ರದೇಶದ ಪ್ರತಿಯೊಂದು ಗಲ್ಲಿಯೂ ಅಭಿವೃದ್ಧಿ ಕಾಣಲಿದೆ.

ಈ ಸಂದರ್ಭದಲ್ಲಿ ಶಿವಮೊಗ್ಗ ಜಿಲ್ಲಾ ಬಿಜೆಪಿಯ ಉಪಾಧ್ಯಕ್ಷರಾದ ಶ್ರೀ ನಾಗರಾಜ್, ಬಿಜೆಪಿ ಶಿವಮೊಗ್ಗ ನಗರದ ಪ್ರಧಾನ ಕಾರ್ಯದರ್ಶಿಗಳಾದ ನವಲೆ ಮಂಜು, ಸ್ಥಳೀಯ ಮುಖಂಡರು, ಮಹಾನಗರ ಪಾಲಿಕೆಯ ಅಧಿಕಾರಿಗಳು ಹಾಗೂ ಬಡಾವಣೆಯ ನಿವಾಸಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive special Article ಆಧ್ಯಾತ್ಮದ ಆನಂದ ಹಂಚಿದ ದಾವಣಗೆರೆಯ ಶ್ರೀಶಿವಾನಂದ ತೀರ್ಥರು ...

"ಅಧ್ಯಾತ್ಮಾನಂದ ನೀಡುತ್ತಿದ್ದ ದಾವಣಗೆರೆಯ ಶ್ರೀ ಶಿವಾನಂದ ತೀರ್ಥರು" ( ಅವರ ಜಯಂತ್ಯೋತ್ಸವ ತನ್ನಿಮಿತ್ತಈವಿಶೇಷಲೇಖನ) -Klive...

Kuvempu University ಆಗಸ್ಟ್ 13 & 14. ರಂದು ಕುವೆಂಪು ವಿವಿಯ ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ

2026-27ನೇ ಸಾಲಿಗೆ ಕುವೆಂಪು ವಿಶ್ವವಿದ್ಯಾಲಯದ ಜ್ಞಾನ ಸಹ್ಯಾದ್ರಿ ಕ್ಯಾಂಪಸ್, ಮತ್ತು ವಿವಿ...