Monday, February 2, 2026
Monday, February 2, 2026

ಶಿಕಾರಿಪುರದಲ್ಲಿ ರಾಷ್ಟ್ರಮಟ್ಟದ ಕುಸ್ತಿ ಪಂದ್ಯಾವಳಿ

Date:

ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರ ಸವಿ ನೆನಪಿಗಾಗಿ ಮೂರನೇ ಬಾರಿಗೆ ರಾಷ್ಟ್ರ ಮಟ್ಟದ 25 ಜೋಡಿ ಕುಸ್ತಿ ಪಂದ್ಯಾವಳಿಗಳನ್ನು ಡಿಸಿಸಿ ಬ್ಯಾಂಕ್ ನಿರ್ದೇಶಕರಾದ ಎಂ ಶ್ರೀಕಾಂತ್ ರವರು ಉದ್ಘಾಟಿಸಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದರು

ಈ ಕುಸ್ತಿ ಪಂದ್ಯಾವಳಿಗೆ ಹಲವು ರಾಜ್ಯಗಳಿಂದ ಹೆಸರಾಂತ ಪೈಲ್ವಾನ್ ಗಳು ಕುಸ್ತಿ ಪಂದ್ಯಾವಳಿಗೆ ಭಾಗವಹಿಸಿದ್ದರು ಇದರ ಅಧ್ಯಕ್ಷತೆಯನ್ನು ಸಂದೀಪ್ ರವರು ವಹಿಸಿದರು

ಈ ಸಂದರ್ಭದಲ್ಲಿ ಕೆಪಿಸಿಸಿ ಕಾರ್ಯದರ್ಶಿಯಾದ ಗೋಣಿ ಮಾಲ್ತೇಶ್ ರವರು, ಕಾಂಗ್ರೆಸ್ ಯುವ ಮುಖಂಡರಾದ ವಿನಯ್ ತಾಂಡ್ಲೆ, ಗ್ಯಾರೆಂಟಿ ಯೋಜನೆ ಸದ್ಯಸರದ ಬಸವ,ಕರ್ಕುಚಿ ಲೋಕೇಶ್,ಪುರಲೆ ಮಂಜು,ಮೋಹನ್, ಹಾಗು ಶಿಕಾರಿಪುರದ ಹಲವು ನಾಯಕರು ಮುಖಂಡರುಗಳು ಭಾಗಿಯಾಗಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...