Monday, August 3, 2026
Monday, August 3, 2026

ಶಿಕಾರಿಪುರದಲ್ಲಿ ರಾಷ್ಟ್ರಮಟ್ಟದ ಕುಸ್ತಿ ಪಂದ್ಯಾವಳಿ

Date:

ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರ ಸವಿ ನೆನಪಿಗಾಗಿ ಮೂರನೇ ಬಾರಿಗೆ ರಾಷ್ಟ್ರ ಮಟ್ಟದ 25 ಜೋಡಿ ಕುಸ್ತಿ ಪಂದ್ಯಾವಳಿಗಳನ್ನು ಡಿಸಿಸಿ ಬ್ಯಾಂಕ್ ನಿರ್ದೇಶಕರಾದ ಎಂ ಶ್ರೀಕಾಂತ್ ರವರು ಉದ್ಘಾಟಿಸಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದರು

ಈ ಕುಸ್ತಿ ಪಂದ್ಯಾವಳಿಗೆ ಹಲವು ರಾಜ್ಯಗಳಿಂದ ಹೆಸರಾಂತ ಪೈಲ್ವಾನ್ ಗಳು ಕುಸ್ತಿ ಪಂದ್ಯಾವಳಿಗೆ ಭಾಗವಹಿಸಿದ್ದರು ಇದರ ಅಧ್ಯಕ್ಷತೆಯನ್ನು ಸಂದೀಪ್ ರವರು ವಹಿಸಿದರು

ಈ ಸಂದರ್ಭದಲ್ಲಿ ಕೆಪಿಸಿಸಿ ಕಾರ್ಯದರ್ಶಿಯಾದ ಗೋಣಿ ಮಾಲ್ತೇಶ್ ರವರು, ಕಾಂಗ್ರೆಸ್ ಯುವ ಮುಖಂಡರಾದ ವಿನಯ್ ತಾಂಡ್ಲೆ, ಗ್ಯಾರೆಂಟಿ ಯೋಜನೆ ಸದ್ಯಸರದ ಬಸವ,ಕರ್ಕುಚಿ ಲೋಕೇಶ್,ಪುರಲೆ ಮಂಜು,ಮೋಹನ್, ಹಾಗು ಶಿಕಾರಿಪುರದ ಹಲವು ನಾಯಕರು ಮುಖಂಡರುಗಳು ಭಾಗಿಯಾಗಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ...

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...