Thursday, March 19, 2026
Thursday, March 19, 2026

ಜ.27 ರಂದು ಶಿವಮೊಗ್ಗದ ನಟನಂ ಬಾಲ ನಾಟ್ಯ ಕೇಂದ್ರದಿಂದ ವಿಶೇಷ ನೃತ್ಯ ಕಾರ್ಯಕ್ರಮ

Date:

ಜ. 27 ರ ನಾಳೆ ಸಂಜೆ 5:30ಕ್ಕೆ ಶಿವಮೊಗ್ಗದ ಹೆಸರಾಂತ ಭರತನಾಟ್ಯ ಶಾಲೆಯಾದ ನಟನಂ ಬಾಲ ನಾಟ್ಯ ಕೇಂದ್ರದ ನರ್ತನಾಂಕುರ – ೧ ಎಂಬ ಭರತನಾಟ್ಯ, ಜಾನಪದ ಹಾಗೂ ಫ್ಯೂಶನ್ ನೃತ್ಯದ ಕಾರ್ಯಕ್ರಮವನ್ನು ಕರ್ನಾಟಕ ಕಲಾಶ್ರೀ ವಿದ್ವಾನ್ ಡಾ. ಎಸ್ ಕೇಶವಕುಮಾರ್ ಪಿಳ್ಳೈ ಹಾಗೂ ವಿದ್ವಾನ್ ಚೇತನ್ ಎಸ್, ಸಿ ವಿದುಷಿ ನಾಟ್ಯಶ್ರೀ ಚೇತನ್ ಇವರು ಪ್ರಸ್ತುತಪಡಿಸಲಿದ್ದಾರೆ.
ಈ ಕಾರ್ಯಕ್ರಮದ ವಿಶೇಷ ಆಕರ್ಷಣೆಯಾಗಿ ಮಹಾಕಾಳಿ ಸ್ತುತಿ, ಈಜಿಪ್ಟಿಯನ್ ವಿನ್ ಡ್ಯಾನ್ಸ್ ಮತ್ತು ಜಪಾನ್ ಫ್ಯಾನ್ ಡ್ಯಾನ್ಸ್ ಅಭಿನಯಿಸುತ್ತಿದ್ದಾರೆ.
ಶಿವಮೊಗ್ಗದ ನಮ್ಮ ಕೇಂದ್ರದ ವಿದ್ಯಾರ್ಥಿಗಳು ಹಾಗೂ ಹೊಳೆ ಹೊನ್ನೂರಿನ ಹೊಸ ಶಾಖೆಯ 40 ವಿದ್ಯಾರ್ಥಿಗಳು ಸೇರಿ ಒಟ್ಟು 95 ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ನರ್ತಿಸಲಿದ್ದಾರೆ.
ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಆರ್ ಶೇಖರ್ ಅವರು ವಹಿಸಲಿದ್ದಾರೆ.
ಈ ಕಾರ್ಯಕ್ರಮಕ್ಕೆ ಕಲಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕಾಗಿ ಕರ್ನಾಟಕ ಕಲಾಶ್ರೀ ವಿದ್ವಾನ್ ಡಾ. ಎಸ್ ಕೇಶವ್ ಕುಮಾರ್ ಪಿಳ್ಳೈ ಅವರು ಕೋರಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa “ಸಹ್ಯಾದ್ರಿ ಉತ್ಸವ” ಕ್ಕೆ ಸರ್ಕಾರವು ಮತ್ತೆ ಚಾಲನೆ ನೀಡಲು ಒತ್ತಾಯಿಸುತ್ತೇನೆ- ಶಾಸಕ ಎಸ್.ಎನ್. ಚನ್ನಬಸಪ್ಪ

S.N. Channabasappa ಶಿವಮೊಗ್ಗ ಜಿಲ್ಲೆಯ ಸಮೃದ್ಧ ಸಾಂಸ್ಕೃತಿಕ ಮತ್ತು ಐತಿಹಾಸಿಕ ಪರಂಪರೆಯನ್ನು...

Madhu Bangarappa ಎಸ್ಎಸ್ಎಲ್ ಸಿ ಪರೀಕ್ಷಾರ್ಥಿಗಳಿಗೆ ಶುಭ ಹಾರೈಸಿದ ಸಚಿವ ಮಧು ಬಂಗಾರಪ್ಪ

Madhu Bangarappa ರಾಜ್ಯಾದ್ಯಂತ ಇಂದಿನಿಂದ 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1...

Jawahar Navodaya Vidyalaya ಕುಂದಗಸವಿಯ ಎಂ.ಎನ್.ಅಪೂರ್ವ ನವೋದಯ ವಿದ್ಯಾಲಯಕ್ಕೆ ಆಯ್ಕೆ

Jawahar Navodaya Vidyalaya ಜವಾಹರ ನವೋದಯ ವಿದ್ಯಾಲಯ ನಡೆಸುವ ಪ್ರಸಕ್ತ ಸಾಲಿನ...