Sunday, August 2, 2026
Sunday, August 2, 2026

ಜ.27 ರಂದು ಶಿವಮೊಗ್ಗದ ನಟನಂ ಬಾಲ ನಾಟ್ಯ ಕೇಂದ್ರದಿಂದ ವಿಶೇಷ ನೃತ್ಯ ಕಾರ್ಯಕ್ರಮ

Date:

ಜ. 27 ರ ನಾಳೆ ಸಂಜೆ 5:30ಕ್ಕೆ ಶಿವಮೊಗ್ಗದ ಹೆಸರಾಂತ ಭರತನಾಟ್ಯ ಶಾಲೆಯಾದ ನಟನಂ ಬಾಲ ನಾಟ್ಯ ಕೇಂದ್ರದ ನರ್ತನಾಂಕುರ – ೧ ಎಂಬ ಭರತನಾಟ್ಯ, ಜಾನಪದ ಹಾಗೂ ಫ್ಯೂಶನ್ ನೃತ್ಯದ ಕಾರ್ಯಕ್ರಮವನ್ನು ಕರ್ನಾಟಕ ಕಲಾಶ್ರೀ ವಿದ್ವಾನ್ ಡಾ. ಎಸ್ ಕೇಶವಕುಮಾರ್ ಪಿಳ್ಳೈ ಹಾಗೂ ವಿದ್ವಾನ್ ಚೇತನ್ ಎಸ್, ಸಿ ವಿದುಷಿ ನಾಟ್ಯಶ್ರೀ ಚೇತನ್ ಇವರು ಪ್ರಸ್ತುತಪಡಿಸಲಿದ್ದಾರೆ.
ಈ ಕಾರ್ಯಕ್ರಮದ ವಿಶೇಷ ಆಕರ್ಷಣೆಯಾಗಿ ಮಹಾಕಾಳಿ ಸ್ತುತಿ, ಈಜಿಪ್ಟಿಯನ್ ವಿನ್ ಡ್ಯಾನ್ಸ್ ಮತ್ತು ಜಪಾನ್ ಫ್ಯಾನ್ ಡ್ಯಾನ್ಸ್ ಅಭಿನಯಿಸುತ್ತಿದ್ದಾರೆ.
ಶಿವಮೊಗ್ಗದ ನಮ್ಮ ಕೇಂದ್ರದ ವಿದ್ಯಾರ್ಥಿಗಳು ಹಾಗೂ ಹೊಳೆ ಹೊನ್ನೂರಿನ ಹೊಸ ಶಾಖೆಯ 40 ವಿದ್ಯಾರ್ಥಿಗಳು ಸೇರಿ ಒಟ್ಟು 95 ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ನರ್ತಿಸಲಿದ್ದಾರೆ.
ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಆರ್ ಶೇಖರ್ ಅವರು ವಹಿಸಲಿದ್ದಾರೆ.
ಈ ಕಾರ್ಯಕ್ರಮಕ್ಕೆ ಕಲಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕಾಗಿ ಕರ್ನಾಟಕ ಕಲಾಶ್ರೀ ವಿದ್ವಾನ್ ಡಾ. ಎಸ್ ಕೇಶವ್ ಕುಮಾರ್ ಪಿಳ್ಳೈ ಅವರು ಕೋರಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ₹ 6.400 ಕೋಟಿ ವೆಚ್ಚದ ಶಿವಮೊಗ್ಗ- ತುಮಕೂರು ಚತುಷ್ಪಥ ರಸ್ತೆ ಮುಂದಿನ ಮಾರ್ಚ್ ಗೆ ಸಿದ್ಧ- ಬಿ.ವೈ.ರಾಘವೇಂದ್ರ

B.Y. Raghavendra ಮಲೆನಾಡು ಹಾಗೂ ರಾಜಧಾನಿ ಬೆಂಗಳೂರು ನಡುವಿನ ಸಂಪರ್ಕವನ್ನು ಕ್ರಾಂತಿಕಾರಕವಾಗಿ...

S. N. Channabasappa ಬಡಾವಣೆಗಳಿಗೆ ಮೂಲಭೂತ ಸೌಕರ್ಯ ಒದಗಿಸುವುದು ನಮ್ಮ ಮುಖ್ಯ ಕರ್ತವ್ಯ- ಎಸ್.ಎನ್.ಚನ್ನಬಸಪ್ಪ

S. N. Channabasappa ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಒಳಪಡುವ...

Rotary Club of Shivamogga ಮಕ್ಕಳಲ್ಲಿ ರೋಟರಿ ಸಂಸ್ಥೆ ನಾಯಕತ್ವ ಗುಣಗಳನ್ನ ಬೆಳೆಸುತ್ತದೆ- ಡಿ.ಕೆ.ನರಹರಿ

Rotary Club of Shivamogga ರೋಟರಿ ಸಂಸ್ಥೆಯು ಮಕ್ಕಳಿಗೆ ಶಾಲಾ ಹಂತದಲ್ಲಿಯೇ...

B.Y. Raghavendra ಹವಾಮಾನ ಆಧಾರಿತ ಬೆಳೆವಿಮೆ: ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ವಿಸ್ತರಿಸಿ- ಸಂಸದ ಬಿ.ವೈ‌.ರಾಘವೇಂದ್ರ

B.Y. Raghavendra ಮುಂಗಾರು ಹಂಗಾಮಿನಲ್ಲಿ ರಾಜ್ಯಾದ್ಯಂತ ವಾಡಿಕೆಗಿಂತ ಶೇ.34 ರಷ್ಟು ಮಳೆ...