Thursday, March 19, 2026
Thursday, March 19, 2026

Chamber Of Commerce Shivamogga ಎಂ.ಎಸ್.ಎಂ.ಇ.: ಒಂದು ದಿನನದ ಅರಿವು ಮೂಡಿಸುವ ಕಾರ್ಯಾಗಾರ

Date:

Chamber Of Commerce Shivamogga ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ, ಜಿಲ್ಲಾ ಕೈಗಾರಿಕಾ ಕೇಂದ್ರ ಮತ್ತು ಕೆ.ಸಿ.ಟಿ.ಯು ಬೆಂಗಳೂರು ಹಾಗೂ ಅವೇಕ್-ಕರ್ನಾಟಕ ರಾಜ್ಯ ಮಹಿಳಾ ಉದ್ಯಮಿಗಳ ಸಂಸ್ಥೆ ಇವರುಗಳ ಸಹಯೋಗದಲ್ಲಿ ಜ.30 ರಂದು ಬೆಳಗ್ಗೆ 10.30ಕ್ಕೆ ಶಿವಮೊಗ್ಗದ ಜಿಲ್ಲಾ ಕೈಗಾರಿಕಾ ಕೇಂದ್ರ ಸಭಾಂಗಣ, ಶಿವಪ್ಪನಾಯಕ ಸಂಕೀರ್ಣ, 3ನೇ ಮಹಡಿ, ನೆಹರು ರಸ್ತೆ, ಶಿವಮೊಗ್ಗ ಇಲ್ಲಿ ಎಂ.ಎಸ್.ಎಂ.ಇ.ಗಳ ಕಾರ್ಯಕ್ಷಮತೆಯನ್ನು ಹೆಚ್ಚಿಸುವ ಮತ್ತು ವೇಗಗೊಳಿಸುವ ಯೋಜನೆಯಡಿ “One Day Awarness workshop on BDSP” ಯೋಜನೆ ಕುರಿತು ಒಂದು ದಿನದ ಅರಿವು ಮೂಡಿಸುವ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿದೆ.
Chamber Of Commerce Shivamogga ಕಾರ್ಯಕ್ರಮವನ್ನು ಬೆಂಗಳೂರಿನ ಅವೇಕ್ ಸಂಸ್ಥೆಯ ಅಧ್ಯಕ್ಷೆ ಶ್ರೀಮತಿ ಭುವನೇಶ್ವರಿ ಸಿ. ರವರು ಉದ್ಘಾಟಿಸಲಿದ್ದಾರೆ. ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ಆರ್. ಗಣೇಶ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಅವೇಕ್ ಸಂಸ್ಥೆಯ ಕಾರ್ಯದರ್ಶಿ ಶ್ರೀಮತಿ ಹೇಮಮಾಲಿನ, ಖಜಾಂಚಿ ಶ್ರೀಮತಿ ಶ್ಯಾಮಲ, ನಬಾರ್ಡ್ ಜಿಲ್ಲಾ ಅಭಿವೃದ್ಧಿ ವ್ಯವಸ್ಥಾಪಕ ಶರತ್ ಗೌಡ ಪಿ. ಹಾಗೂ ಜಿಲ್ಲಾ ಲೀಡ್ ಬ್ಯಾಂಕ್, ಕೆನರಾ ಬ್ಯಾಂಕ್ ಮುಖ್ಯ ವ್ಯವಸ್ಥಾಪಕ ಹನುಮಂತಪ್ಪ ಪಿ. ಇವರುಗಳು ಉಪಸ್ಥಿತರಿರಲಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa “ಸಹ್ಯಾದ್ರಿ ಉತ್ಸವ” ಕ್ಕೆ ಸರ್ಕಾರವು ಮತ್ತೆ ಚಾಲನೆ ನೀಡಲು ಒತ್ತಾಯಿಸುತ್ತೇನೆ- ಶಾಸಕ ಎಸ್.ಎನ್. ಚನ್ನಬಸಪ್ಪ

S.N. Channabasappa ಶಿವಮೊಗ್ಗ ಜಿಲ್ಲೆಯ ಸಮೃದ್ಧ ಸಾಂಸ್ಕೃತಿಕ ಮತ್ತು ಐತಿಹಾಸಿಕ ಪರಂಪರೆಯನ್ನು...

Madhu Bangarappa ಎಸ್ಎಸ್ಎಲ್ ಸಿ ಪರೀಕ್ಷಾರ್ಥಿಗಳಿಗೆ ಶುಭ ಹಾರೈಸಿದ ಸಚಿವ ಮಧು ಬಂಗಾರಪ್ಪ

Madhu Bangarappa ರಾಜ್ಯಾದ್ಯಂತ ಇಂದಿನಿಂದ 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1...

Jawahar Navodaya Vidyalaya ಕುಂದಗಸವಿಯ ಎಂ.ಎನ್.ಅಪೂರ್ವ ನವೋದಯ ವಿದ್ಯಾಲಯಕ್ಕೆ ಆಯ್ಕೆ

Jawahar Navodaya Vidyalaya ಜವಾಹರ ನವೋದಯ ವಿದ್ಯಾಲಯ ನಡೆಸುವ ಪ್ರಸಕ್ತ ಸಾಲಿನ...