Sunday, August 2, 2026
Sunday, August 2, 2026

Chamber Of Commerce Shivamogga ಎಂ.ಎಸ್.ಎಂ.ಇ.: ಒಂದು ದಿನನದ ಅರಿವು ಮೂಡಿಸುವ ಕಾರ್ಯಾಗಾರ

Date:

Chamber Of Commerce Shivamogga ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ, ಜಿಲ್ಲಾ ಕೈಗಾರಿಕಾ ಕೇಂದ್ರ ಮತ್ತು ಕೆ.ಸಿ.ಟಿ.ಯು ಬೆಂಗಳೂರು ಹಾಗೂ ಅವೇಕ್-ಕರ್ನಾಟಕ ರಾಜ್ಯ ಮಹಿಳಾ ಉದ್ಯಮಿಗಳ ಸಂಸ್ಥೆ ಇವರುಗಳ ಸಹಯೋಗದಲ್ಲಿ ಜ.30 ರಂದು ಬೆಳಗ್ಗೆ 10.30ಕ್ಕೆ ಶಿವಮೊಗ್ಗದ ಜಿಲ್ಲಾ ಕೈಗಾರಿಕಾ ಕೇಂದ್ರ ಸಭಾಂಗಣ, ಶಿವಪ್ಪನಾಯಕ ಸಂಕೀರ್ಣ, 3ನೇ ಮಹಡಿ, ನೆಹರು ರಸ್ತೆ, ಶಿವಮೊಗ್ಗ ಇಲ್ಲಿ ಎಂ.ಎಸ್.ಎಂ.ಇ.ಗಳ ಕಾರ್ಯಕ್ಷಮತೆಯನ್ನು ಹೆಚ್ಚಿಸುವ ಮತ್ತು ವೇಗಗೊಳಿಸುವ ಯೋಜನೆಯಡಿ “One Day Awarness workshop on BDSP” ಯೋಜನೆ ಕುರಿತು ಒಂದು ದಿನದ ಅರಿವು ಮೂಡಿಸುವ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿದೆ.
Chamber Of Commerce Shivamogga ಕಾರ್ಯಕ್ರಮವನ್ನು ಬೆಂಗಳೂರಿನ ಅವೇಕ್ ಸಂಸ್ಥೆಯ ಅಧ್ಯಕ್ಷೆ ಶ್ರೀಮತಿ ಭುವನೇಶ್ವರಿ ಸಿ. ರವರು ಉದ್ಘಾಟಿಸಲಿದ್ದಾರೆ. ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ಆರ್. ಗಣೇಶ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಅವೇಕ್ ಸಂಸ್ಥೆಯ ಕಾರ್ಯದರ್ಶಿ ಶ್ರೀಮತಿ ಹೇಮಮಾಲಿನ, ಖಜಾಂಚಿ ಶ್ರೀಮತಿ ಶ್ಯಾಮಲ, ನಬಾರ್ಡ್ ಜಿಲ್ಲಾ ಅಭಿವೃದ್ಧಿ ವ್ಯವಸ್ಥಾಪಕ ಶರತ್ ಗೌಡ ಪಿ. ಹಾಗೂ ಜಿಲ್ಲಾ ಲೀಡ್ ಬ್ಯಾಂಕ್, ಕೆನರಾ ಬ್ಯಾಂಕ್ ಮುಖ್ಯ ವ್ಯವಸ್ಥಾಪಕ ಹನುಮಂತಪ್ಪ ಪಿ. ಇವರುಗಳು ಉಪಸ್ಥಿತರಿರಲಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ₹ 6.400 ಕೋಟಿ ವೆಚ್ಚದ ಶಿವಮೊಗ್ಗ- ತುಮಕೂರು ಚತುಷ್ಪಥ ರಸ್ತೆ ಮುಂದಿನ ಮಾರ್ಚ್ ಗೆ ಸಿದ್ಧ- ಬಿ.ವೈ.ರಾಘವೇಂದ್ರ

B.Y. Raghavendra ಮಲೆನಾಡು ಹಾಗೂ ರಾಜಧಾನಿ ಬೆಂಗಳೂರು ನಡುವಿನ ಸಂಪರ್ಕವನ್ನು ಕ್ರಾಂತಿಕಾರಕವಾಗಿ...

S. N. Channabasappa ಬಡಾವಣೆಗಳಿಗೆ ಮೂಲಭೂತ ಸೌಕರ್ಯ ಒದಗಿಸುವುದು ನಮ್ಮ ಮುಖ್ಯ ಕರ್ತವ್ಯ- ಎಸ್.ಎನ್.ಚನ್ನಬಸಪ್ಪ

S. N. Channabasappa ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಒಳಪಡುವ...

Rotary Club of Shivamogga ಮಕ್ಕಳಲ್ಲಿ ರೋಟರಿ ಸಂಸ್ಥೆ ನಾಯಕತ್ವ ಗುಣಗಳನ್ನ ಬೆಳೆಸುತ್ತದೆ- ಡಿ.ಕೆ.ನರಹರಿ

Rotary Club of Shivamogga ರೋಟರಿ ಸಂಸ್ಥೆಯು ಮಕ್ಕಳಿಗೆ ಶಾಲಾ ಹಂತದಲ್ಲಿಯೇ...

B.Y. Raghavendra ಹವಾಮಾನ ಆಧಾರಿತ ಬೆಳೆವಿಮೆ: ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ವಿಸ್ತರಿಸಿ- ಸಂಸದ ಬಿ.ವೈ‌.ರಾಘವೇಂದ್ರ

B.Y. Raghavendra ಮುಂಗಾರು ಹಂಗಾಮಿನಲ್ಲಿ ರಾಜ್ಯಾದ್ಯಂತ ವಾಡಿಕೆಗಿಂತ ಶೇ.34 ರಷ್ಟು ಮಳೆ...