Thursday, June 18, 2026
Thursday, June 18, 2026

Chamber Of Commerce Shivamogga ಎಂ.ಎಸ್.ಎಂ.ಇ.: ಒಂದು ದಿನನದ ಅರಿವು ಮೂಡಿಸುವ ಕಾರ್ಯಾಗಾರ

Date:

Chamber Of Commerce Shivamogga ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ, ಜಿಲ್ಲಾ ಕೈಗಾರಿಕಾ ಕೇಂದ್ರ ಮತ್ತು ಕೆ.ಸಿ.ಟಿ.ಯು ಬೆಂಗಳೂರು ಹಾಗೂ ಅವೇಕ್-ಕರ್ನಾಟಕ ರಾಜ್ಯ ಮಹಿಳಾ ಉದ್ಯಮಿಗಳ ಸಂಸ್ಥೆ ಇವರುಗಳ ಸಹಯೋಗದಲ್ಲಿ ಜ.30 ರಂದು ಬೆಳಗ್ಗೆ 10.30ಕ್ಕೆ ಶಿವಮೊಗ್ಗದ ಜಿಲ್ಲಾ ಕೈಗಾರಿಕಾ ಕೇಂದ್ರ ಸಭಾಂಗಣ, ಶಿವಪ್ಪನಾಯಕ ಸಂಕೀರ್ಣ, 3ನೇ ಮಹಡಿ, ನೆಹರು ರಸ್ತೆ, ಶಿವಮೊಗ್ಗ ಇಲ್ಲಿ ಎಂ.ಎಸ್.ಎಂ.ಇ.ಗಳ ಕಾರ್ಯಕ್ಷಮತೆಯನ್ನು ಹೆಚ್ಚಿಸುವ ಮತ್ತು ವೇಗಗೊಳಿಸುವ ಯೋಜನೆಯಡಿ “One Day Awarness workshop on BDSP” ಯೋಜನೆ ಕುರಿತು ಒಂದು ದಿನದ ಅರಿವು ಮೂಡಿಸುವ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿದೆ.
Chamber Of Commerce Shivamogga ಕಾರ್ಯಕ್ರಮವನ್ನು ಬೆಂಗಳೂರಿನ ಅವೇಕ್ ಸಂಸ್ಥೆಯ ಅಧ್ಯಕ್ಷೆ ಶ್ರೀಮತಿ ಭುವನೇಶ್ವರಿ ಸಿ. ರವರು ಉದ್ಘಾಟಿಸಲಿದ್ದಾರೆ. ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ಆರ್. ಗಣೇಶ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಅವೇಕ್ ಸಂಸ್ಥೆಯ ಕಾರ್ಯದರ್ಶಿ ಶ್ರೀಮತಿ ಹೇಮಮಾಲಿನ, ಖಜಾಂಚಿ ಶ್ರೀಮತಿ ಶ್ಯಾಮಲ, ನಬಾರ್ಡ್ ಜಿಲ್ಲಾ ಅಭಿವೃದ್ಧಿ ವ್ಯವಸ್ಥಾಪಕ ಶರತ್ ಗೌಡ ಪಿ. ಹಾಗೂ ಜಿಲ್ಲಾ ಲೀಡ್ ಬ್ಯಾಂಕ್, ಕೆನರಾ ಬ್ಯಾಂಕ್ ಮುಖ್ಯ ವ್ಯವಸ್ಥಾಪಕ ಹನುಮಂತಪ್ಪ ಪಿ. ಇವರುಗಳು ಉಪಸ್ಥಿತರಿರಲಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...

ಸಮಾನತೆ, ಸ್ವಾವಲಂಬನೆ ಸಾಧಿಸುವಲ್ಲಿ ಸಹಕಾರ ಸಂಘಗಳ ಪಾತ್ರ ಅಪಾರ : ಶ್ರೀರಂಭಾಪುರಿಶ್ರೀ

ಸಮಾನತೆ, ಸ್ವಾವಲಂಬನೆ ಸಾಧನೆಯಲ್ಲಿ ಸಹಕಾರ ಸಂಘಗಳ ಪಾತ್ರ ಮಹತ್ವವಾದದು. ಅಭಿವೃದ್ಧಿಯನ್ನು ಸಾಧಿಸಲು...