Thursday, September 17, 2026
Thursday, September 17, 2026

ಶಿವಮೊಗ್ಗ ದುರ್ಗಿಗುಡಿಯ ತೃಪ್ತಿ ಹೆಲ್ತ್ ಕೇರ್ ನಲ್ಲಿ ಕಿಡ್ನಿ ಮತ್ತು ಮೂತ್ರಕೋಶ ರೋಗಗಳ ತಪಾಸಣಾ ಶಿಬಿರ

Date:

ದೇಶದಲ್ಲಿ ಆರೋಗ್ಯ ಮತ್ತು ಶಿಕ್ಷಣ ಎಲ್ಲರಿಗೂ ಉಚಿತವಾಗಿ ದೊರೆಯುವಂತಾಗಬೇಕೆಂದು ಕಿಡ್ನಿ ಮತ್ತು ಮೂತ್ರಕೋಶ ರೋಗಗಳ ತಜ್ಞ ಡಾ.ಚಂದ್ರಶೇಖರ್ ಹೇಳಿದರು.

ದುರ್ಗಿಗುಡಿಯ ತೃಪ್ತಿ ಹೆಲ್ತ್ ಕೇರ್ ಜೆಸಿಐ ಶಿವಮೊಗ್ಗ ರಾಯಲ್ಸ್ ಸದಸ್ಯರಿಗೆ ಇಂದು ಹಮ್ಮಿಕೊಂಡಿದ್ದ ಕಿಡ್ನಿ ಮತ್ತು ಮೂತ್ರಕೋಶ ರೋಗಗಳ ಉಚಿತ ತಪಾಸಣಾ ಶಿಬಿರವನ್ನು ಆಯೋಜಿಸಿ ಮಾತನಾಡಿದ ಅವರು, ಸಾರ್ವಜನಿಕರಲ್ಲಿ ಆರೋಗ್ಯದ ಜಾಗೃತಿ ಮೂಡಿಸುವುದು ಈ ಸಂದರ್ಭದ ತುರ್ತು ಅಗತ್ಯ ಎಂದರು.

ಜೆಸಿಐ ಸಂಸ್ಥೆಯ ಅಧ್ಯಕ್ಷೆ ಗಾನವಿ, ಕಾರ್ಯದರ್ಶಿ ತೇಜಸ್ವಿನಿ, ತಾಯಿಮನೆಯ ಸುದರ್ಶನ್, ಸಾಧನ ಟ್ರೇಡಿಂಗ್ಸ್ ನ ರಂಗನಾಥ್, ಚಿತ್ರಕೂಟ ಶ್ರೀನಿವಾಸ್ ಸೇರಿದಂತೆ ಹಲವರು ಈ ಸಂದರ್ಭದಲ್ಲಿದ್ದರು.

40 ಕ್ಕೂ ಹೆಚ್ಚು ಜನರ ಆರೋಗ್ಯ ತಪಾಸಣೆಯನ್ನು ಡಾ.ಚಂದ್ರಶೇಖರ್ ಮಾಡಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...