Monday, May 4, 2026
Monday, May 4, 2026

D.K. Shivakumar ಡಿಸಿಎಂ ಡಿಕೆ ಶಿವಕುಮಾರ್ ರವರಿಂದ ರಾಷ್ಟ್ರಮಟ್ಟದ ಟಗರು ಕಾಳಗದ ಪೋಸ್ಟರ್ ಬಿಡುಗಡೆ – ಶುಭ ಹಾರೈಕೆ

Date:

D.K. Shivakumar ನಮ್ಮೂರ ಬಳಗ ಶಿವಮೊಗ್ಗದ ವತಿಯಿಂದ ಕೋಟೆ ಮಾರಿಕಾಂಬ ದೇವಿ ಜಾತ್ರಾ ಮಹೋತ್ಸವದ ಅಂಗವಾಗಿ ಫೆಬ್ರವರಿ 15ರಂದು ಹಮ್ಮಿಕೊಂಡಿರುವ ರಾಷ್ಟ್ರಮಟ್ಟದ ಬಾರಿ ಟಗರು ಕಾಳಗದ ಪೋಸ್ಟರ್ ನನ್ನು ಮಾನ್ಯ ಉಪಮುಖ್ಯಮಂತ್ರಿಗಳಾದ ಸನ್ಮಾನ್ಯ ಶ್ರೀ ಡಿಕೆ ಶಿವಕುಮಾರ್ ಅವರು ರವರು ಶಿವಮೊಗ್ಗ ನಗರದ ಕಿಮ್ಮನೆ ರೆಸಾರ್ಟ್ ನಲ್ಲಿ ಬಿಡುಗಡೆಗೊಳಿಸಿ ಶುಭ ಕೋರಿದರು

ಈ ಸಂದರ್ಭದಲ್ಲಿ ಪ್ರಧಾನ ಸಂಚಾಲಕರಾದ ಕೆ ರಂಗನಾಥ್ , ಗೌರವ ಸಂಚಾಲಕರಾದ ಎಚ್ ಪಾಲಾಕ್ಷಿ, ಸಿ ರವಿ ಹಾಪ್ ಕಾಮ್ಸ್ನ ಅಧ್ಯಕ್ಷರಾದ ವಿಜಯಕುಮಾರ್ ದನಿ, ಹಾಪ್ ಕಾಮ್ಸ್ ನಿರ್ದೇಶಕ ಶರತ್ ಮರಿಯಪ್ಪ ನಮ್ಮೂರ ಬಳಗದ ಸಂಚಾಲಕರಾದ ಹೆಚ್ ಪಿ ಗಿರೀಶ್, ಟಿ ಗುರುಪ್ರಸಾದ್, ದಿವಾಕರ್, ರಜನಿಕಾಂತ್ ಕೆ ಎಲ್ ಪವನ್ ಹಾಗೂ ಇತರರು ಇದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shivamogga Police ಗಾಡಿಕೊಪ್ಪ ಸಂಚಾರ ನಿಯತ್ರಣ ಓಕೆ. ಆದರೆ ಮಿಕ್ಕ ಸಮಸ್ಯೆಗಳಿಗೆ ಪರಿಹಾರವಿಲ್ಲ ಯಾಕೆ?

Shivamogga Police ಗಾಡಿಕೊಪ್ಪ‌,ಶಿವಮೊಗ್ಗದ ಸೆಟಲೈಟ್ ಟೌನ್ ಎಂಬ ವ್ಯಾಪ್ತಿಗೆ ಬೆಳೆದುಬಿಟ್ಟಿದೆ. ಅಲ್ಕಿನ ವೃತ್ತಕ್ಕೆ...

Shivamogga Airport ಶಿವಮೊಗ್ಗಏರ್ ಪೋರ್ಟ್ ನಲ್ಲಿನೈಟ್ ಲ್ಯಾಂಡಿಂಗ್ಕಾಮಗಾರಿಯು ಜೂನ್ ತಿಂಗಳಲ್ಲಿ ಮುಗಿಯಲಿದೆ- ನಂಜಯ್ಯ‌ಮಠ

Shivamogga Airport ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಕರ್ಯ ನಿಗಮ ಮಂಡಳಿಯ (ಕೆಎಸ್‌ಐಡಿಸಿ)...

B.Y. Raghavendra ಬಿಎಸ್ ವೈ ಅಭಿಮಾನೋತ್ಸವ ಕೇವಲ ಸಮಾರಂಭವಲ್ಲ.ನಮ್ಮನಾಯಕರಿಗೆ ಸಲ್ಲಿಸುವ ಗೌರವ- ಬಿ.ವೈ.ರಾಘವೇಂದ್ರ.

B.Y. Raghavendra ಇದೇ ಮೇ 9ರಂದು ಚಿತ್ರದುರ್ಗದಲ್ಲಿ ಆಯೋಜಿಸಲಾಗಿರುವ ರೈತ ನಾಯಕ, ಮಾಜಿ...