Sunday, August 2, 2026
Sunday, August 2, 2026

D.K. Shivakumar ಡಿಸಿಎಂ ಡಿಕೆ ಶಿವಕುಮಾರ್ ರವರಿಂದ ರಾಷ್ಟ್ರಮಟ್ಟದ ಟಗರು ಕಾಳಗದ ಪೋಸ್ಟರ್ ಬಿಡುಗಡೆ – ಶುಭ ಹಾರೈಕೆ

Date:

D.K. Shivakumar ನಮ್ಮೂರ ಬಳಗ ಶಿವಮೊಗ್ಗದ ವತಿಯಿಂದ ಕೋಟೆ ಮಾರಿಕಾಂಬ ದೇವಿ ಜಾತ್ರಾ ಮಹೋತ್ಸವದ ಅಂಗವಾಗಿ ಫೆಬ್ರವರಿ 15ರಂದು ಹಮ್ಮಿಕೊಂಡಿರುವ ರಾಷ್ಟ್ರಮಟ್ಟದ ಬಾರಿ ಟಗರು ಕಾಳಗದ ಪೋಸ್ಟರ್ ನನ್ನು ಮಾನ್ಯ ಉಪಮುಖ್ಯಮಂತ್ರಿಗಳಾದ ಸನ್ಮಾನ್ಯ ಶ್ರೀ ಡಿಕೆ ಶಿವಕುಮಾರ್ ಅವರು ರವರು ಶಿವಮೊಗ್ಗ ನಗರದ ಕಿಮ್ಮನೆ ರೆಸಾರ್ಟ್ ನಲ್ಲಿ ಬಿಡುಗಡೆಗೊಳಿಸಿ ಶುಭ ಕೋರಿದರು

ಈ ಸಂದರ್ಭದಲ್ಲಿ ಪ್ರಧಾನ ಸಂಚಾಲಕರಾದ ಕೆ ರಂಗನಾಥ್ , ಗೌರವ ಸಂಚಾಲಕರಾದ ಎಚ್ ಪಾಲಾಕ್ಷಿ, ಸಿ ರವಿ ಹಾಪ್ ಕಾಮ್ಸ್ನ ಅಧ್ಯಕ್ಷರಾದ ವಿಜಯಕುಮಾರ್ ದನಿ, ಹಾಪ್ ಕಾಮ್ಸ್ ನಿರ್ದೇಶಕ ಶರತ್ ಮರಿಯಪ್ಪ ನಮ್ಮೂರ ಬಳಗದ ಸಂಚಾಲಕರಾದ ಹೆಚ್ ಪಿ ಗಿರೀಶ್, ಟಿ ಗುರುಪ್ರಸಾದ್, ದಿವಾಕರ್, ರಜನಿಕಾಂತ್ ಕೆ ಎಲ್ ಪವನ್ ಹಾಗೂ ಇತರರು ಇದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ₹ 6.400 ಕೋಟಿ ವೆಚ್ಚದ ಶಿವಮೊಗ್ಗ- ತುಮಕೂರು ಚತುಷ್ಪಥ ರಸ್ತೆ ಮುಂದಿನ ಮಾರ್ಚ್ ಗೆ ಸಿದ್ಧ- ಬಿ.ವೈ.ರಾಘವೇಂದ್ರ

B.Y. Raghavendra ಮಲೆನಾಡು ಹಾಗೂ ರಾಜಧಾನಿ ಬೆಂಗಳೂರು ನಡುವಿನ ಸಂಪರ್ಕವನ್ನು ಕ್ರಾಂತಿಕಾರಕವಾಗಿ...

S. N. Channabasappa ಬಡಾವಣೆಗಳಿಗೆ ಮೂಲಭೂತ ಸೌಕರ್ಯ ಒದಗಿಸುವುದು ನಮ್ಮ ಮುಖ್ಯ ಕರ್ತವ್ಯ- ಎಸ್.ಎನ್.ಚನ್ನಬಸಪ್ಪ

S. N. Channabasappa ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಒಳಪಡುವ...

Rotary Club of Shivamogga ಮಕ್ಕಳಲ್ಲಿ ರೋಟರಿ ಸಂಸ್ಥೆ ನಾಯಕತ್ವ ಗುಣಗಳನ್ನ ಬೆಳೆಸುತ್ತದೆ- ಡಿ.ಕೆ.ನರಹರಿ

Rotary Club of Shivamogga ರೋಟರಿ ಸಂಸ್ಥೆಯು ಮಕ್ಕಳಿಗೆ ಶಾಲಾ ಹಂತದಲ್ಲಿಯೇ...

B.Y. Raghavendra ಹವಾಮಾನ ಆಧಾರಿತ ಬೆಳೆವಿಮೆ: ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ವಿಸ್ತರಿಸಿ- ಸಂಸದ ಬಿ.ವೈ‌.ರಾಘವೇಂದ್ರ

B.Y. Raghavendra ಮುಂಗಾರು ಹಂಗಾಮಿನಲ್ಲಿ ರಾಜ್ಯಾದ್ಯಂತ ವಾಡಿಕೆಗಿಂತ ಶೇ.34 ರಷ್ಟು ಮಳೆ...