Thursday, June 18, 2026
Thursday, June 18, 2026

Shankara Eye Hospital ವಿಐಎಸ್‌ಎಲ್ ನಿಂದ ಸಾಂಸ್ಥಿಕ ಸಾಮಾಜಿಕ ಕಳಕಳಿಯ ಅಂಗವಾಗಿ ಉಚಿತ ವೈಧ್ಯಕೀಯ ಆರೋಗ್ಯ ಶಿಬಿರ

Date:

Shankara Eye Hospital ಶಂಕರ ಕಣ್ಣಿನ ಆಸ್ಪತ್ರೆ (ಶಿವಮೊಗ್ಗ) ಮತ್ತು ವಿಐಎಸ್‌ಎಲ್ ಆಸ್ಪತ್ರೆಗಳ ಸಹಯೋಗದೊಂದಿಗೆ ಭದ್ರಾವತಿಯ ದೊಡ್ಡೇರಿ ಗ್ರಾಮದಲ್ಲಿ ಸಮಗ್ರ ಉಚಿತ ವೈಧ್ಯಕೀಯ ಆರೋಗ್ಯ ತಪಾಸಣಾ ಕಾರ್ಯಕ್ರಮವನ್ನು ಯಶಸ್ವಿಯಾಗಿ ಆಯೋಜಿಸಿತು.

ಸಾಮಾನ್ಯ ತಪಾಸಣೆ, ನೇತ್ರವಿಜ್ಞಾನ, ದಂತವೈದ್ಯಶಾಸ್ತçದAತಹ ಕ್ಷೇತ್ರಗಳಲ್ಲಿ ಅನುಭವಿ ತಜ್ಞವೈದ್ಯರು ಭಾಗವಹಿಸುವ ಮೂಲಕ ಆರೋಗ್ಯ ಸಮಾಲೋಚನೆ ಮತ್ತು ರೋಗನಿರ್ಣಯ ಸೇವೆಗಳನ್ನು ನೀಡಲಾಯಿತು. ಈ ಉಪಕ್ರಮದ ಭಾಗವಾಗಿ ರಕ್ತದೊತ್ತಡ (ಬಿಪಿ), ರಕ್ತದಲ್ಲಿನ ಸಕ್ಕರೆ ಪರೀಕ್ಷೆ, ಕಣ್ಣಿನ ಪರೀಕ್ಷೆ, ದಂತ ತಪಾಸಣೆಗಳನ್ನು ಮಾಡಲಾಯಿತು.

Shankara Eye Hospital ಶ್ರೀ ಬಿ. ವಿಶ್ವನಾಥ, ಮುಖ್ಯ ಮಹಾಪ್ರಬಂಧಕರು (ಮಾನವಸಂಪನ್ಮೂಲ), ವಿಐಎಸ್‌ಎಲ್ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಇವರೊಂದಿಗೆ ವಿಐಎಸ್‌ಎಲ್‌ನ ಅಧಿಕಾರಿಗಳಾದ ಡಾ|| ಕೆ.ಎಸ್. ಸುಜೀತ್ ಕುಮಾರ್, ಡಾ|| ಎಸ್.ಎನ್. ಸುರೇಶ್, ಶ್ರೀ ಎಮ್.ಎಲ್. ಯೋಗೀಶ್, ದೊಡ್ಡೇರಿ ಗ್ರಾಮದಿಂದ ಶ್ರೀಮತಿ ರಾಮಕ್ಕ, ಅಧ್ಯಕ್ಷರು ದೊಡ್ಡೇರಿ ಗ್ರಾಮಪಂಚಾಯ್ತಿ, ಶ್ರೀ ಆರ್. ಮೋಹನ್ ಕುಮಾರ್, ಕಾರ್ಯದರ್ಶಿ, ದೊಡ್ಡೇರಿ ಗ್ರಾಮಪಂಚಾಯ್ತಿ, ಶಂಕರ ಕಣ್ಣಿನ ಆಸ್ಪತ್ರೆಯ ಡಾ|| ಲಕ್ಷಿತ & ಶ್ರೀ ಹರ್ಷ ಆರ್. ಗೌಡ ಮತ್ತು ತಂಡದವರು ಉಪಸ್ಥಿತರಿದ್ದರು. 164 ಗ್ರಾಮಸ್ಥರು ಈ ಶಿಬಿರದ ಸದುಪಯೋಗಪಡಿಸಿಕೊಂಡರು.

ವಿಐಎಸ್‌ಎಲ್‌ ವತಿಯಿAದ ಉಚಿತ ಔಷಧಿ ಹಾಗೂ ಕನ್ನಡಕಗಳನ್ನು ವಿತರಿಸಲಾಯಿತು

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...

ಸಮಾನತೆ, ಸ್ವಾವಲಂಬನೆ ಸಾಧಿಸುವಲ್ಲಿ ಸಹಕಾರ ಸಂಘಗಳ ಪಾತ್ರ ಅಪಾರ : ಶ್ರೀರಂಭಾಪುರಿಶ್ರೀ

ಸಮಾನತೆ, ಸ್ವಾವಲಂಬನೆ ಸಾಧನೆಯಲ್ಲಿ ಸಹಕಾರ ಸಂಘಗಳ ಪಾತ್ರ ಮಹತ್ವವಾದದು. ಅಭಿವೃದ್ಧಿಯನ್ನು ಸಾಧಿಸಲು...