Sunday, August 2, 2026
Sunday, August 2, 2026

B.Y.Raghavendra ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜಗಾರ್ ಅಂಡ್ ಆಜೀವಿಕ ಜಿಲ್ಲಾ ಜಾಗೃತಿ ಸಮಾವೇಶ

Date:

B.Y.Raghavendra ಶಿವಮೊಗ್ಗದ ಅಂಬೇಡ್ಕರ್ ಭವನದಲ್ಲಿ ಭಾರತೀಯ ಜನತಾ ಪಾರ್ಟಿ, ಶಿವಮೊಗ್ಗ ಜಿಲ್ಲಾ ಘಟಕದ ವತಿಯಿಂದ ಆಯೋಜಿಸಲಾಗಿದ್ದ “ಜಿಲ್ಲಾ ಜಾಗೃತಿ ಸಮಾವೇಶ”ದಲ್ಲಿ ಸಂಸದ ಬಿ.ವೈ.ರಾಘವೇಂದ್ರ ಅವರು ಭಾಗವಹಿಸಿದ್ದರು.

ಗ್ರಾಮೀಣ ಭಾಗದ ಜನತೆಯ ಆರ್ಥಿಕ ಸಬಲೀಕರಣ, ಉದ್ಯೋಗ ಹಾಗೂ ಆಜೀವಿಕಾವಕಾಶಗಳ ವೃದ್ಧಿ ಗುರಿಯಾಗಿಟ್ಟುಕೊಂಡು, ಮಾನ್ಯ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರ ಜಾರಿಗೊಳಿಸಿರುವ “ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜಗಾರ್ ಅಂಡ್ ಆಜೀವಿಕ ಮಿಷನ್ – ಗ್ರಾಮೀಣ (VB-G RAM G)” ಯೋಜನೆಯ ಕುರಿತು, ಪಕ್ಷದ ಕಾರ್ಯಕರ್ತರು ಹಾಗೂ ಸಾರ್ವಜನಿಕರಿಗೆ ಸಮಗ್ರ ಮಾಹಿತಿಯನ್ನ ಸಂಸದರು ನೀಡಿದರು.

B.Y.Raghavendra ಈ ಸಮಾವೇಶದಲ್ಲಿ ಉಡುಪಿ–ಚಿಕ್ಕಮಗಳೂರು ಸಂಸದರಾದ ಶ್ರೀ ಕೋಟ ಶ್ರೀನಿವಾಸ ಪೂಜಾರಿ, ಶಿವಮೊಗ್ಗ ನಗರದ ಶಾಸಕರಾದ ಶ್ರೀ ಚನ್ನಬಸಪ್ಪ, ತೀರ್ಥಹಳ್ಳಿ ಕ್ಷೇತ್ರದ ಶಾಸಕರಾದ ಶ್ರೀ ಆರಗ ಜ್ಞಾನೇಂದ್ರ, ಶ್ರೀ ಅಶೋಕ್ ನಾಯ್ಕ್, ಜಿಲ್ಲಾ ಬಿಜೆಪಿ ಅಧ್ಯಕ್ಷರು ಶ್ರೀ ಜಗದೀಶ ಎನ್, ಜಿಲ್ಲಾ ಪದಾಧಿಕಾರಿಗಳು ಹಾಗೂ ಪಕ್ಷದ ಮುಖಂಡರು ಉಪಸ್ಥಿತರಿದ್ದರು

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ...

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...