Sunday, August 2, 2026
Sunday, August 2, 2026

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Date:

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ “ತರಳಬಾಳು ಹುಣ್ಣಿಮೆ ಮಹೋತ್ಸವ-2026″ ರ ಧರ್ಮಸಭೆಯಲ್ಲಿ ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಪಾಲ್ಗೊಂಡು, ಸಿರಿಗೆರೆಯ ಪರಮಪೂಜ್ಯ ಜಗದ್ಗುರು ಡಾ. ಶ್ರೀ ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮೀಜಿಯವರ ಆಶೀರ್ವಾದ ಪಡೆದರು..

“ಸದ್ಧರ್ಮ ನ್ಯಾಯಪೀಠ”ದ ಮೂಲಕ ನ್ಯಾಯದ ಹಾದಿ ತೋರಿಸುವ, “ಅಕ್ಷರ ಮತ್ತು ಅನ್ನ ದಾಸೋಹ”ದ ಮೂಲಕ ಬದುಕು ಕಟ್ಟಿಕೊಡುವ ಜೊತೆಗೆ 12ನೇ ಶತಮಾನದ ಶರಣ ಸಂಸ್ಕೃತಿಯನ್ನು ಇಂದಿನ ಆಧುನಿಕ ಕಾಲದ ಅಗತ್ಯಕ್ಕೆ ತಕ್ಕಂತೆ ಮುನ್ನಡೆಸುತ್ತಿರುವ ಶ್ರೀಮಠದ ಕಾರ್ಯವೈಖರಿ ಇಡೀ ಜಗತ್ತಿಗೇ ಮಾದರಿಯಾಗಿದೆ‌ ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ , ಧರ್ಮಸಭೆಯಲ್ಲಿ ಹೇಳಿದರು.

Madhu Bangarappa ಶ್ರೀಗಳ ದೂರದೃಷ್ಟಿ ನಮಗೆಲ್ಲರಿಗೂ ಸ್ಫೂರ್ತಿ. ನನ್ನ ತಂದೆ ಮಾಜಿ ಮುಖ್ಯಮಂತ್ರಿ ಸನ್ಮಾನ್ಯ ಶ್ರೀ ಎಸ್. ಬಂಗಾರಪ್ಪಾಜಿಯವರು ಶ್ರೀಮಠದೊಂದಿಗೆ ಹೊಂದಿದ್ದ ಅವಿನಾಭಾವ ಸಂಬಂಧವನ್ನು ಸ್ಮರಿಸುತ್ತಾ, ನಾನು ಕೂಡ ಪೂಜ್ಯ ಶ್ರೀಗಳ ಮಾರ್ಗದರ್ಶನದಲ್ಲಿ ಅವರ ಆಶೀರ್ವಾದದೊಂದಿಗೆ ಜನರ ಸೇವೆಯಲ್ಲಿ ಸದಾ ತೊಡಗಿಸಿಕೊಳ್ಳುವುದಕ್ಕೆ ಬದ್ಧನಾಗಿರುತ್ತೇನೆ ಎಂದು ಸಚಿವರು ತಿಳಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ₹ 6.400 ಕೋಟಿ ವೆಚ್ಚದ ಶಿವಮೊಗ್ಗ- ತುಮಕೂರು ಚತುಷ್ಪಥ ರಸ್ತೆ ಮುಂದಿನ ಮಾರ್ಚ್ ಗೆ ಸಿದ್ಧ- ಬಿ.ವೈ.ರಾಘವೇಂದ್ರ

B.Y. Raghavendra ಮಲೆನಾಡು ಹಾಗೂ ರಾಜಧಾನಿ ಬೆಂಗಳೂರು ನಡುವಿನ ಸಂಪರ್ಕವನ್ನು ಕ್ರಾಂತಿಕಾರಕವಾಗಿ...

S. N. Channabasappa ಬಡಾವಣೆಗಳಿಗೆ ಮೂಲಭೂತ ಸೌಕರ್ಯ ಒದಗಿಸುವುದು ನಮ್ಮ ಮುಖ್ಯ ಕರ್ತವ್ಯ- ಎಸ್.ಎನ್.ಚನ್ನಬಸಪ್ಪ

S. N. Channabasappa ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಒಳಪಡುವ...

Rotary Club of Shivamogga ಮಕ್ಕಳಲ್ಲಿ ರೋಟರಿ ಸಂಸ್ಥೆ ನಾಯಕತ್ವ ಗುಣಗಳನ್ನ ಬೆಳೆಸುತ್ತದೆ- ಡಿ.ಕೆ.ನರಹರಿ

Rotary Club of Shivamogga ರೋಟರಿ ಸಂಸ್ಥೆಯು ಮಕ್ಕಳಿಗೆ ಶಾಲಾ ಹಂತದಲ್ಲಿಯೇ...

B.Y. Raghavendra ಹವಾಮಾನ ಆಧಾರಿತ ಬೆಳೆವಿಮೆ: ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ವಿಸ್ತರಿಸಿ- ಸಂಸದ ಬಿ.ವೈ‌.ರಾಘವೇಂದ್ರ

B.Y. Raghavendra ಮುಂಗಾರು ಹಂಗಾಮಿನಲ್ಲಿ ರಾಜ್ಯಾದ್ಯಂತ ವಾಡಿಕೆಗಿಂತ ಶೇ.34 ರಷ್ಟು ಮಳೆ...