Sunday, August 2, 2026
Sunday, August 2, 2026

CM Siddharamaiah ಪರಸರ ಸೂಕ್ಷ್ಮ ಪ್ರದೇಶಗಳ ಸಂರಕ್ಷಣೆಯಾಗಲಿ : ಸಿಎಂ ಸಿದ್ದರಾಮಯ್ಯ

Date:

CM Siddharamaiah ಮಲೆನಾಡು, ಕರಾವಳಿ ಹಾಗೂ ಪಶ್ಚಿಮ ಘಟ್ಟಗಳು ಪರಿಸರ ಸೂಕ್ಷ್ಮ ವಲಯಗಳಾಗಿವೆ. ಅವು ಇಡೀ ಭಾರತದ ಆರೋಗ್ಯವನ್ನು ಕಾಪಾಡುವ ನಿಟ್ಟಿನಲ್ಲಿ ಬಹುದೊಡ್ಡ ಪಾತ್ರ ವಹಿಸುತ್ತಿವೆ. ಅಲ್ಲಿನ ಕೃಷಿಕರ ಬದುಕು ಸಂಕಷ್ಟದಲ್ಲಿದೆ. ಅದಕ್ಕಾಗಿ ವಿಶೇಷ ಅನುದಾನಗಳನ್ನು ಒದಗಿಸಬೇಕು. ಅಲ್ಲದೆ, ರಾಜಸ್ಥಾನದ ನಂತರ ಅತಿ ಹೆಚ್ಚು ಒಣ ಭೂಮಿ ಹೊಂದಿರುವ ರಾಜ್ಯ ಕರ್ನಾಟಕವಾಗಿದೆ. ಒಣ ಭೂಮಿಗಳಿಗೆ ನೀರಾವರಿ ವ್ಯವಸ್ಥೆ ಕಲ್ಪಿಸುವ ಜವಾಬ್ದಾರಿಯೂ ನಮ್ಮ ಮೇಲಿದೆ. ಅದಕ್ಕೆ ಅನುದಾನಗಳನ್ನು ಕೊಡಬೇಕು ಎನ್ನುವುದು ಕರ್ನಾಟಕದ ಒತ್ತಾಯ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ತಮ್ಮ ಅನಿಸಿಕೆಯನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...