Tuesday, August 25, 2026
Tuesday, August 25, 2026

ಶಿವಮೊಗ್ಗ ವಿದ್ಯಾನಗರದಿಂದ ವ್ಯಕ್ತಿ ನಾಪತ್ತೆ. ಪೊಲೀಸ್ ಪ್ರಕಟಣೆ

Date:

ವಿದ್ಯಾನಗರ 3ನೇ ಕ್ರಾಸ್, ಪುಷ್ಪ ಲೇಔಟ್ ವಾಸಿ ಪೀತಮ್ ಎಂಬುವವರ ತಮ್ಮ ಚಿನ್ನಬೆಳ್ಳಿ ವ್ಯಾಪಾರಿ ಗೌತಮ್ ಎಂಬ ಎಂಬ 33 ವರ್ಷದ ವ್ಯಕ್ತಿ ಜ.29 ರಂದು ಬೆಳಗ್ಗೆ ಮನೆಯಿಂದ ಉಪ್ಪಾರಕೇರಿಯ ಅಂಗಡಿಗೆ ಎಂದು ಹೋದವರು ಈವರೆಗೂ ವಾಪಾಸ್ಸಾಗಿರುವುದಿಲ್ಲ. ಈತನ ಚಹರೆ 5.5 ಅಡಿ ಎತ್ತರ, ಕೋಲುಮುಖ, ಸಾಧಾರಣ ಮೈಕಟ್ಟು, ತೆಳುವಾದ ಗಡ್ಡಮೀಸೆ ಬಿಟ್ಟಿರುತ್ತಾರೆ. ಎಡಗೈ ಮೇಲೆ SRG ಎಂಬ ಹಚ್ಚೆ ಗುರುತು ಇರುತ್ತದೆ. ಮನೆಯಿಂದ ಹೋಗುವಾಗ ನೀಲಿ ಶರ್ಟ್ ಹಾಗೂ ನೀಲಿ ಜೀನ್ ಪ್ಯಾಂಟ್ ಧರಿಸಿರುತ್ತಾರೆ.
ಈ ವ್ಯಕ್ತಿಯ ಕುರಿತು ಸುಳಿವು ದೊರೆತಲ್ಲಿ ದೊಡ್ಡಪೇಟೆ ಪೊಲೀಸ್ ಠಾಣೆ ದೂ.ಸಂ.: 08182-261414/ 9480803345/ 9844470744 ಗಳನ್ನು ಸಂಪರ್ಕಿಸಿ ಮಾಹಿತಿ ನೀಡುವಂತೆ ಪೊಲೀಸ್ ತಿಳಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಸಾಧಕರನ್ನು ಸನ್ಮಾನಿಸುವ ಕಾರ್ಯ ಶ್ಲಾಘನೀಯ- ಶಾಸಕ ಎಸ್.ಎನ್.ಚನ್ನಬಸಪ್ಪ

S.N. Channabasappa ಪ್ರತಿಭಾ ಪುರಸ್ಕಾರದಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರಿಂದ ವಿದ್ಯಾರ್ಥಿಗಳಲ್ಲಿ ಸ್ಪರ್ಧಾ ಮನೋಭಾವ...

ಶಿವಮೊಗ್ಗ ಜಿಲ್ಲಾ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗೆ ನೇಮಕಾತಿ ಪ್ರಕಟಣೆ

ಅಂಗನವಾಡಿ ಕಂ ಕ್ರಷ್ ಕೇಂದ್ರಗಳ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗೆ ಅರ್ಜಿ...