Friday, May 15, 2026
Friday, May 15, 2026

Prabhuling Kavalikatti ಕಾರು ಮತ್ತು ಬೈಕ್ ಅಪಘಾತ. ಮಾನವೀಯತೆ ಮೆರೆದ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ.

Date:

Prabhuling Kavalikatti ಶಿವಮೊಗ್ಗ ಜಿಲ್ಲಾಧಿಕಾರಿಗಳಾದ ಪ್ರಭುಲಿಂಗ ಕವಳಿಕಟ್ಟಿಯವರು ಸೊರಬ ತಾಲ್ಲೂಕಿನ ಉಳವಿಯ ಅಟಲ್‌ಜೀ ಜನಸ್ನೇಹಿ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಸಾಗರ ದಿಂದ ಸೊರಬ ಹೋಗುವ ಮಾರ್ಗ ಮಧ್ಯೆ ಸಾಗುತ್ತಿರುವಾಗ ಕಾರು ಮತ್ತು ಬೈಕ್ ನಡುವೆ ಸಂಭವಿಸಿದ ಅಪಘಾತವನ್ನು ಗಮನಿಸಿದ ಅವರು, ತಮ್ಮ ವಾಹನವನ್ನು ನಿಲ್ಲಿಸಿ, ಅಪಘಾತಕ್ಕೀಡಾದ ವ್ಯಕ್ತಿಯನ್ನು ಆಸ್ಪತ್ರೆಗೆ ಸಾಗಿಸಲು ನೆರವಾದರು.

Prabhuling Kavalikatti ನಂತರ ಸೊರಬ ತಾಲ್ಲೂಕು ಕಚೇರಿಗೆ ಭೇಟಿ ನೀಡಿ, ತಹಶೀಲ್ದಾರ್ ಮತ್ತು ಇತರೆ ತಾಲ್ಲೂಕು ಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಪ್ರಗತಿ ಪರಿಶೀಲನೆ ಕೈಗೊಂಡು ಅಧಿಕಾರಿಗಳಿಗೆ ಸೂಕ್ತ ಸಲಹೆ, ಸೂಚನೆಗಳನ್ನು ನೀಡಿದರು.

ತದನಂತರ ಅಧಿಕಾರಿಗಳೊಂದಿಗೆ ಸೊರಬದಲ್ಲಿರುವ ‘ಬಂಗಾರಧಾಮ ಉದ್ಯಾನ’ಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ವೇಳೆ ಶಿರಸ್ತೇದಾರ್(ಆಡಳಿತ) ಚೇತನ್ , ಇತರೆ ತಾಲ್ಲೂಕು ಮಟ್ಟದ ಅಧಿಕಾರಿಗಳು ಹಾಜರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Karnataka Forest Department ವಾಹನ ಸಂಚಾರದ ಹೆಚ್ಚಳ: ವನ್ಯಜೀವಿಗಳ ಮುಕ್ತ ಓಡಾಟಕ್ಕೆ ಅಡ್ಡಿಯಾಗಿ ಮಾನವ- ವನ್ಯಪ್ರಾಣಿ ಸಂಘರ್ಷ ಹೆಚ್ಚುತ್ತಿದೆ- ಕುಮಾರ್ ಪುಷ್ಕರ್

Karnataka Forest Department ರಾಜ್ಯದಲ್ಲಿ ವನ್ಯಜೀವಿಗಳ ಸಂಖ್ಯೆ ಹೆಚ್ಚಾಗುತ್ತಿರುವ ಬೆನ್ನಲ್ಲೇ ಮಾನವ–ವನ್ಯಜೀವಿ...

H.K.Patil ಗದಗ ಜಿಲ್ಲೆ ಲಕ್ಕುಂಡಿ ಪುರಾತನ ವಸ್ತುಗಳನ್ನ ದೆಹಲಿ ರಾಷ್ಟ್ರೀಯ ವಸ್ತು ಸಂಗ್ರಹಾಲಯದಲ್ಲಿ ವೀಕ್ಷಿಸಿ ಮೆಚ್ಚಿದ ಸಚಿವ ಎಚ್.ಕೆ.ಪಾಟೀಲ್

H.K.Patil. ನವದೆಹಲಿಯ ರಾಷ್ಟ್ರೀಯ ವಸ್ತುಸಂಗ್ರಹಾಲಯಕ್ಕೆ ಇಂದು ಸನ್ಮಾನ್ಯ ಪ್ರವಾಸೋದ್ಯಮ ಸಚಿವರಾದ...