Sunday, February 8, 2026
Sunday, February 8, 2026

Breaking News ಜೈಲಿನಿಂದ ಬಿಡುಗಡೆಯಾದ ರೌಡಿ ಶೀಟರ್ ಕಾಲಿಗೆ ಗುಂಡು

Date:

Breaking News ಶಿವಮೊಗ್ಗಜಿಲ್ಲೆಯ ಭದ್ರಾವತಿ ತಾಲೂಕಿನ ಶಿವಾನಿ ಕ್ರಾಸ್ ಬಳಿ ರೌಡಿ ಶೀಟರ್ ಕಾಲಿಗೆ ಪೊಲೀಸರು ಗುಂಡು ಹಾರಿಸಿದ ಘಟನೆ ನಡೆದಿದೆ. ರೌಡಿ ಶೀಟರ್ ಡಿಚ್ಚಿ ಮುಬಾರಕ್ ನನ್ನು ಚೇಸ್ ಮಾಡಿಕೊಂಡು ಬಂದ ಪೊಲೀಸರು ಕಾಲಿಗೆ ಗುಂಡು ಹಾರಿಸಬೇಕಾಯಿತು. ದರೋಡೆಗೆ ಹೊಂಚು ಹಾಕುತ್ತಿದ್ದ ಎಂದು ಮುಬಾರಕ್ ನನ್ನು ಸಂದೇಹಿಸಲಾಗಿದೆ.

ಶಾಸಕ ಸಂಗಮೇಶ್ವರ್ ಪುತ್ರ ಬಸವೇಶ್ ಕೊಲೆ ಬೆದರಿಕೆ ಹಾಕಿದ್ದ ಡಿಚ್ಚಿ ಮುಬಾರಕ್ ಸುಮಾರು ಒಂದುವರೆ ವರ್ಷದ ಹಿಂದೆ ಜೈಲು ಸೇರಿದ್ದ ನಿನ್ನೆ ಬೆಳಿಗ್ಗೆ ಜೈಲಿನಿಂದ ಬಿಡುಗಡೆಯಾಗಿದ್ದ ಡಿಚ್ಚಿ ಮುಬಾರಕ್ ಇದ್ದ ಕಾರಿನ ತುಂಬ ಮಾರಕಾಸ್ತ್ರಗಳು ಪತ್ತೆಯಾಗಿದೆ ಎಂಬ ಮಾಹಿತಿ ವರದಿಯಾಗಿದೆ.

Breaking News ಡಿಚ್ಚಿ ಮುಬಾರಕ್ ನ್ನ ಉಕ್ಕುಂದದಿಂದ ಚೇಸ್ ಮಾಡಿಕೊಂಡು ಬಂದ ಪೊಲೀಸರು
ಕಾರು ತೆಗೆಯಲಾಗದ ಹಿನ್ನಲೆಯಲ್ಲಿ ಡಿಚ್ಚಿ ಸೇರಿ ನಾಲ್ವರು ಪೊಲೀಸರ ಕೈಗೆ ಸಿಕ್ಕಿಹಾಕಿಕೊಂಡಿದ್ದಾರೆ.
ಗನ್ ಸಮೇತ ಸಿಕ್ಕಿಹಾಕಿಕೊಂಡ ಮುಬಾರಕ್ ಎಂಬ ವ್ಯಕ್ತಿಯನ್ನು
ಭದ್ರಾವತಿ ಸಾರ್ವಜನಿಕ ಆಸ್ಪತ್ರೆಗೆ ಡಿಚ್ಚಿಗೆ ಚಿಕಿತ್ಸೆಗೆ ಸೇರಿಸಲಾಗಿದೆ. ಇದೇ ಸಂದರ್ಭದಲ್ಲಿ
ಪಿಎಸ್ಐ ಕೃಷ್ಣರಾಜ್ ಮೂವರು ಪಿಸಿ ಸಹ ಗಾಯಗೊಂಡಿದ್ದು ಭದ್ರಾವತಿ ಸಾರ್ವಜನಿಕ ಆಸ್ಪತ್ರೆಯಲ್ಲಿ ದಾಖಲು ಮಾಡಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ಯಶಸ್ವಿ ಅಂಡಮಾನ್ ಪ್ರವಾಸ ಪೂರೈಸಿದ ಪ್ರವಾಸಿಗರ ” ಸ್ನೇಹ ಮಿಲನ” ಕಾರ್ಯಕ್ರಮ

Shimoga News ಇತ್ತೀಚೆಗೆ ಶಿವಮೊಗ್ಗ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ವೇದಿಕೆ ,ಯೂತ್...

Siddaramaiah ಎಂಎಸ್ಐಎಲ್ ವತಿಯಿಂದ ಚಿಟ್ಸ್ ಮತ್ತು ಸಾಫ್ಟ್ ವೇರ್ ,ಮೊಬೈಲ್ ಆ್ಯಪ್ ಬಿಡುಗಡೆ.

Siddaramaiah ಮೈಸೂರು ಸೇಲ್ಸ್ ಇಂಟರ್ ನ್ಯಾಷನಲ್ ಲಿಮಿಟೆಡ್ ವತಿಯಿಂದ ವಿಧಾನಸೌಧದ ಬ್ಯಾಕ್ವಿಂಟ್...

Shimoga Bharat Scouts and Guides ಶಿಬಿರಗಳು ಮಕ್ಕಳ ನಡುವೆ ಉತ್ತಮ ಬಾಂಧವ್ಯ ರೂಪಿಸುತ್ತವೆ- ಶಕುಂತಲಾ ಚಂದ್ರಶೇಖರ್

Shimoga Bharat Scouts and Guides ಮಕ್ಕಳಲ್ಲಿನ ಸುಪ್ತ ಪ್ರತಿಭೆಗಳನ್ನು ಹೊರ...