Thursday, June 18, 2026
Thursday, June 18, 2026

Madhu Bangarappa ಕ್ರಿಕೆಟ್ ಕೇವಲ ಆಟವಲ್ಲ.ಅದು ಸಾಧನೆಯ ಹಾದಿಯಾಗಿದೆ- ಮಧು ಬಂಗಾರಪ್ಪ

Date:

Madhu Bangarappa ಗುಡ್ಡೆಮನೆ ಕ್ರಿಕೆಟರ್ಸ್ ಇವರ ಆಶ್ರಯದಲ್ಲಿ ಸಾಗರ ತಾಲೂಕಿನ ತಾಳಗುಪ್ಪ ಹೋಬಳಿಯ ಗುಡ್ಡೆಮನೆ ಗ್ರಾಮದ ನಾಳಂದ ಪದವಿ ಪೂರ್ವ ಕಾಲೇಜು ಆವರಣದಲ್ಲಿ ಆಯೋಜಿಸಿದ್ದ ‘ಬಂಗಾರಪ್ಪ ಟ್ರೋಫಿ’ ಕ್ರಿಕೆಟ್ ಪಂದ್ಯಾವಳಿಯ ಸಮಾರೋಪ ಸಮಾರಂಭದಲ್ಲಿ ಶಾಲಾ ಶಿಕ್ಷಣ ಮತ್ತು ಜಿಲ್ಲಾ ಉಸ್ತುವಾರಿ ಸಚಿವ. ಮಧು ಬಂಗಾರಪ್ಪ ಪಾಲ್ಗೊಂಡಿದ್ದರು.

ಕ್ರಿಕೆಟ್ ಕೇವಲ ಒಂದು ಆಟವಲ್ಲ ಅದು ಸಾಧನೆಯ ಹಾದಿಯಾಗಿದೆ. ಗ್ರಾಮೀಣ ಭಾಗದಲ್ಲಿ ಇಂತಹ ರಾಜ್ಯಮಟ್ಟದ ಪಂದ್ಯಾವಳಿಗಳು ನಡೆಯುವುದರಿಂದ ಸ್ಥಳೀಯ ಕ್ರೀಡಾಪಟುಗಳಿಗೆ ಹೆಚ್ಚಿನ ಅವಕಾಶಗಳು ದೊರಕುತ್ತವೆ. ಸತತ 4 ದಿನಗಳ ಕಾಲ ಶಿಸ್ತುಬದ್ಧವಾಗಿ ಈ ಟೂರ್ನಿಯನ್ನು ಆಯೋಜಿಸಿದ ಯುವಕರ ತಂಡಕ್ಕೆ ಮತ್ತು ಭಾಗವಹಿಸಿದ ಎಲ್ಲಾ ಆಟಗಾರರಿಗೆ ಅಭಿನಂದನೆಗಳನ್ನು ಮಧು ಬಂಗಾರಪ್ಪ ತಿಳಿಸಿದರು

Madhu Bangarappa ಬಳಿಕ ಪ್ರಥಮ ಬಹುಮಾನವಾಗಿ 2 ಲಕ್ಷ ರೂಪಾಯಿಗಳ ನಗದು, ದ್ವಿತೀಯ ಬಹುಮಾನವಾಗಿ 1 ಲಕ್ಷ ರೂಪಾಯಿಗಳ ನಗದು ಬಹುಮಾನದ ಚೆಕ್ ಗಳನ್ನು ವಿಜೇತ ತಂಡಗಳಿಗೆ ನೀಡುವ ಮೂಲಕ ಬಂಗಾರಪ್ಪ ಟ್ರೋಫಿ ಗೆದ್ದ ಸಾಧಕರಿಗೆ ಸಚಿವರು ಶುಭ ಹಾರೈಸಿದರು

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುತ್ತಿಗೆ ಆಧಾರದ ಮೇಲೆ ಪಶುವೈದ್ಯರ ಒಂದು ಹುದ್ದೆಗೆ ನೇಮಕಾತಿ ಪ್ರಕ್ರಿಯೆ

ಶಿವಮೊಗ್ಗ ವನ್ಯಜೀವಿ ವಿಭಾಗ ವ್ಯಾಪ್ತಿಯಲ್ಲಿನ ಸಕ್ರೆಬೈಲು ಆನೆ ಬಿಡಾರದ ಇಲಾಖಾ ಆನೆಗಳಿಗೆ...

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...