Monday, February 9, 2026
Monday, February 9, 2026

B.Y.Raghavendra ವಾಲ್ಮೀಕಿ ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಂಡ ಸಂಸದ ರಾಘವೇಂದ್ರ

Date:

B.Y.Raghavendra ಶ್ರೀ ಮಹರ್ಷಿ ವಾಲ್ಮೀಕಿ ಮಹಾಸಂಸ್ಥಾನ, ಶ್ರೀ ಮಹರ್ಷಿ ಗುರುಪೀಠ, ರಾಜನಹಳ್ಳಿ, ಹರಿಹರದಲ್ಲಿ ಶ್ರೀ ಮಠದ 28ನೇ ವಾರ್ಷಿಕೋತ್ಸವ, ಲಿಂಗೈಕ ಜಗದ್ಗುರು ಶ್ರೀ ಪುಣ್ಯಾನಂದ ಪುರಿ ಮಹಾಸ್ವಾಮೀಜಿ ಯವರ 19ನೇ ವರ್ಷದ ಪುಣ್ಯಾರಾಧನೆ ಹಾಗೂ ಪರಮಪೂಜ್ಯ ಜಗದ್ಗುರು ಶ್ರೀ ಡಾ. ವಾಲ್ಮೀಕಿ ಪ್ರಸನ್ನನಂದ ಮಹಾಸ್ವಾಮೀಜಿಯವರ 18ನೇ ವರ್ಷದ ಪಟ್ಟಾಧಿಕಾರ ಮಹೋತ್ಸವ ಭಕ್ತಿಭಾವದಿಂದ ನೆರವೇರಿತು.
ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಂಸದ ಬಿ.ವೈ.ರಾಘವೇಂದ್ರ ಮಹೋತ್ಸವದಲ್ಲಿ ಭಾಗವಹಿಸಿ ಮಾತನಾಡಿದರು.

ಈ ಸಂದರ್ಭದಲ್ಲಿ ಆಯೋಜಿಸಲಾದ ವೈದ್ಯಕೀಯ ಗೋಷ್ಠಿಯಲ್ಲಿ ಪ್ರಮುಖ ವೈದ್ಯರುಗಳು ಭಾಗವಹಿಸಿ ಭಕ್ತರಿಗೆ ಆರೋಗ್ಯ ಸೇವೆ ಹಾಗೂ ಮಾರ್ಗದರ್ಶನ ನೀಡಿದರು.

B.Y.Raghavendra ಧರ್ಮ, ಸಂಸ್ಕೃತಿ ಮತ್ತು ಸಮಾಜಸೇವೆಯ ಸಮನ್ವಯಗೊಂಡ ಈ ಮಹೋತ್ಸವದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾದಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddharamaiah ನರೇಂದ್ರ ಮೋದಿ ಅವರು ಸಂಪೂರ್ಣ ಅಮೆರಿಕಕ್ಕೆ ಶರಣಾಗಿದ್ದಾರೆ- ಸಿದ್ಧರಾಮಯ್ಯ

CM Siddharamaiah ಭಾರತ & ಅಮೆರಿಕ ನಡುವಿನ ಮಧ್ಯಂತರ ವ್ಯಾಪಾರ ಒಪ್ಪಂದವನ್ನು...

Madhu Bangarappa ಕ್ರಿಕೆಟ್ ಕೇವಲ ಆಟವಲ್ಲ.ಅದು ಸಾಧನೆಯ ಹಾದಿಯಾಗಿದೆ- ಮಧು ಬಂಗಾರಪ್ಪ

Madhu Bangarappa ಗುಡ್ಡೆಮನೆ ಕ್ರಿಕೆಟರ್ಸ್ ಇವರ ಆಶ್ರಯದಲ್ಲಿ ಸಾಗರ ತಾಲೂಕಿನ...

Department of Kannada and Culture ಫೆಬ್ರವರಿ 10. ಜಿಲ್ಲಾಡಳಿತದಿಂದ ಕಾಯಕ ಶರಣರ ಜಯಂತಿ ಆಚರಣೆಗೆ ಸಿದ್ಧತೆ

Department of Kannada and Culture ಶಿವಮೊಗ್ಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್,...

Shimoga Soldier Welfare and Rehabilitation Department ಡಿಜಿಆರ್ ವತಿಯಿಂದ ಬೆಂಗಳೂರಿನಲ್ಲಿ ಮಾಜಿ ಸೈನಿಕರಿಗೆ ಉದ್ಯೋಗ ಮೇಳ

Shimoga Soldier Welfare and Rehabilitation Department ಡೈರೆಕ್ಟೋರೇಟ್ ಜನರಲ್ ರಿಸೆಟ್ಲ್...