Friday, June 19, 2026
Friday, June 19, 2026

B.Y.Raghavendra ವಾಲ್ಮೀಕಿ ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಂಡ ಸಂಸದ ರಾಘವೇಂದ್ರ

Date:

B.Y.Raghavendra ಶ್ರೀ ಮಹರ್ಷಿ ವಾಲ್ಮೀಕಿ ಮಹಾಸಂಸ್ಥಾನ, ಶ್ರೀ ಮಹರ್ಷಿ ಗುರುಪೀಠ, ರಾಜನಹಳ್ಳಿ, ಹರಿಹರದಲ್ಲಿ ಶ್ರೀ ಮಠದ 28ನೇ ವಾರ್ಷಿಕೋತ್ಸವ, ಲಿಂಗೈಕ ಜಗದ್ಗುರು ಶ್ರೀ ಪುಣ್ಯಾನಂದ ಪುರಿ ಮಹಾಸ್ವಾಮೀಜಿ ಯವರ 19ನೇ ವರ್ಷದ ಪುಣ್ಯಾರಾಧನೆ ಹಾಗೂ ಪರಮಪೂಜ್ಯ ಜಗದ್ಗುರು ಶ್ರೀ ಡಾ. ವಾಲ್ಮೀಕಿ ಪ್ರಸನ್ನನಂದ ಮಹಾಸ್ವಾಮೀಜಿಯವರ 18ನೇ ವರ್ಷದ ಪಟ್ಟಾಧಿಕಾರ ಮಹೋತ್ಸವ ಭಕ್ತಿಭಾವದಿಂದ ನೆರವೇರಿತು.
ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಂಸದ ಬಿ.ವೈ.ರಾಘವೇಂದ್ರ ಮಹೋತ್ಸವದಲ್ಲಿ ಭಾಗವಹಿಸಿ ಮಾತನಾಡಿದರು.

ಈ ಸಂದರ್ಭದಲ್ಲಿ ಆಯೋಜಿಸಲಾದ ವೈದ್ಯಕೀಯ ಗೋಷ್ಠಿಯಲ್ಲಿ ಪ್ರಮುಖ ವೈದ್ಯರುಗಳು ಭಾಗವಹಿಸಿ ಭಕ್ತರಿಗೆ ಆರೋಗ್ಯ ಸೇವೆ ಹಾಗೂ ಮಾರ್ಗದರ್ಶನ ನೀಡಿದರು.

B.Y.Raghavendra ಧರ್ಮ, ಸಂಸ್ಕೃತಿ ಮತ್ತು ಸಮಾಜಸೇವೆಯ ಸಮನ್ವಯಗೊಂಡ ಈ ಮಹೋತ್ಸವದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾದಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ಆರೋಗ್ಯಕರ ವೃದ್ಧಾಪ್ಯಕ್ಕೆ ಯೋಗ ಸಹಕಾರಿ ಲೇ: ಡಾ.ಎಸ್.ಎಲ್.ಪಲ್ಲವಿ

Klive Special Article ಪ್ರತಿ ವರ್ಷ ಜೂನ್ 21ರಂದು ವಿಶ್ವದಾದ್ಯಂತ ಅಂತರಾಷ್ಟ್ರೀಯ...

ಗುತ್ತಿಗೆ ಆಧಾರದ ಮೇಲೆ ಪಶುವೈದ್ಯರ ಒಂದು ಹುದ್ದೆಗೆ ನೇಮಕಾತಿ ಪ್ರಕ್ರಿಯೆ

ಶಿವಮೊಗ್ಗ ವನ್ಯಜೀವಿ ವಿಭಾಗ ವ್ಯಾಪ್ತಿಯಲ್ಲಿನ ಸಕ್ರೆಬೈಲು ಆನೆ ಬಿಡಾರದ ಇಲಾಖಾ ಆನೆಗಳಿಗೆ...