Monday, August 10, 2026
Monday, August 10, 2026

B.Y.Raghavendra ವಾಲ್ಮೀಕಿ ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಂಡ ಸಂಸದ ರಾಘವೇಂದ್ರ

Date:

B.Y.Raghavendra ಶ್ರೀ ಮಹರ್ಷಿ ವಾಲ್ಮೀಕಿ ಮಹಾಸಂಸ್ಥಾನ, ಶ್ರೀ ಮಹರ್ಷಿ ಗುರುಪೀಠ, ರಾಜನಹಳ್ಳಿ, ಹರಿಹರದಲ್ಲಿ ಶ್ರೀ ಮಠದ 28ನೇ ವಾರ್ಷಿಕೋತ್ಸವ, ಲಿಂಗೈಕ ಜಗದ್ಗುರು ಶ್ರೀ ಪುಣ್ಯಾನಂದ ಪುರಿ ಮಹಾಸ್ವಾಮೀಜಿ ಯವರ 19ನೇ ವರ್ಷದ ಪುಣ್ಯಾರಾಧನೆ ಹಾಗೂ ಪರಮಪೂಜ್ಯ ಜಗದ್ಗುರು ಶ್ರೀ ಡಾ. ವಾಲ್ಮೀಕಿ ಪ್ರಸನ್ನನಂದ ಮಹಾಸ್ವಾಮೀಜಿಯವರ 18ನೇ ವರ್ಷದ ಪಟ್ಟಾಧಿಕಾರ ಮಹೋತ್ಸವ ಭಕ್ತಿಭಾವದಿಂದ ನೆರವೇರಿತು.
ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಂಸದ ಬಿ.ವೈ.ರಾಘವೇಂದ್ರ ಮಹೋತ್ಸವದಲ್ಲಿ ಭಾಗವಹಿಸಿ ಮಾತನಾಡಿದರು.

ಈ ಸಂದರ್ಭದಲ್ಲಿ ಆಯೋಜಿಸಲಾದ ವೈದ್ಯಕೀಯ ಗೋಷ್ಠಿಯಲ್ಲಿ ಪ್ರಮುಖ ವೈದ್ಯರುಗಳು ಭಾಗವಹಿಸಿ ಭಕ್ತರಿಗೆ ಆರೋಗ್ಯ ಸೇವೆ ಹಾಗೂ ಮಾರ್ಗದರ್ಶನ ನೀಡಿದರು.

B.Y.Raghavendra ಧರ್ಮ, ಸಂಸ್ಕೃತಿ ಮತ್ತು ಸಮಾಜಸೇವೆಯ ಸಮನ್ವಯಗೊಂಡ ಈ ಮಹೋತ್ಸವದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾದಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa ತೀರ್ಥಹಳ್ಳಿ ತಾಲ್ಲೂಕಿನಲ್ಲಿ ಮುಂದೆ ಯಾವುದೇ ರೀತಿ ಭೂಕುಸಿತ ಆಗದಂತೆ ಮುನ್ನೆಚ್ಚರಿಕೆ ವಹಿಸಿ- ಸಚಿವ ಮಧು ಬಂಗಾರಪ್ಪ

Madhu Bangarappa ಇತ್ತೀಚಿಗೆ ಬಿದ್ದ ಭಾರಿ ಮಳೆಯಿಂದಾಗಿ ತೀರ್ಥಹಳ್ಳಿಯ ಗಾಂಧಿನಗರದಲ್ಲಿ ನಡುರಾತ್ರಿ...

Madhu Bangarappa ತೀರ್ಥಹಳ್ಳಿ ಬಳಿ ಗುಡ್ಡ ಕುಸಿತದಿಂದ ಸಾವಿನ ಅವಘಡ: ಸಚಿವ ಮಧು ಬಂಗಾರಪ್ಪ ಮೌಖಿಕ ಪರಿಶೀಲನೆ, ಪರಿಹಾರಕ್ಕೆ ಶೀಘ್ರ ಕ್ರಮ

Madhu Bangarappa ತೀರ್ಥಹಳ್ಳಿಯಲ್ಲಿ ಭೂಕುಸಿತದಿಂದ ಮೂವರು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಮೊಗ್ಗ...

Madhu Bangarappa ಗ್ರಾಮೀಣರಲ್ಲಿ ವಿಬಿ-ಜಿ ರಾಮ್ ಜಿ ಯೋಜನೆ ಬಗ್ಗೆ ಮನವರಿಕೆ ಮಾಡಿ, ಹೆಚ್ಚಿನ ಜನಕ್ಕೆ ಕೆಲಸ ನೀಡಿ- ಮಧು ಬಂಗಾರಪ್ಪ

Madhu Bangarappa ಬರಗಾಲದ ಹಿನ್ನೆಲೆಯಲ್ಲಿ ವಿಬಿ-ಜಿ ರಾಮ್ ಜಿ ಯೋಜನೆಯಡಿ ಗ್ರಾಮೀಣ...