Saturday, April 4, 2026
Saturday, April 4, 2026

ಮೂಲ ಸೌಕರ್ಯ ಒದಗಿಸುವಂತೆ ಅರಬಿಳಚಿ ಗ್ರಾಮಸ್ಥರ ಸತ್ಯಾಗ್ರಹ

Date:

ಗ್ರಾಮಪಂಚಾಯಿತಿ ವ್ಯಾಪ್ತಿಯಲ್ಲಿ ಯಾವುದೇ ಮೂಲ ಸೌಕರ್ಯಗಳನ್ನು ಒದಗಿಸಿಲ್ಲ ಎಂದು ಆರೊಪಿಸಿ ಶಿವಮೊಗ್ಗದ ಅರಬಿಳಚಿಯಲ್ಲಿ ಕಳೆದ ನಾಲ್ಕು ದಿನಗಳಿಂದ ಪ್ರತಿಭಟನೆ ನಡೆಸುತ್ತಿರುವ ಗ್ರಾಮಸ್ಥರು. ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರ ಅರಬಿಳಚ್ಚಿ ಗ್ರಾಮದಲ್ಲಿ ಮೂಲ ಸೌಕರ್ಯಗಳು ಮರಿಚಿಕೆ ಆಗಿವೆ. ಮನೆಗಳಿಗೆ ರಸ್ತೆ ಚರಂಡಿ ವ್ಯವಸ್ಥೆ ಹಾಗೂ ಮೂಲಭೂತ ಸೌಕರ್ಯ ಗಳನ್ನು ಕೊಡುವಂತೆ ಗ್ರಾಮಸ್ಥರು ಪಂಚಾಯಿತಿ ಕಚೇರಿಯ ಮುಂದೆ ಧರಣಿ ಸತ್ಯಾಗ್ರಹ ನಡೆಸುತ್ತಿದ್ದಾರೆ. ಕೂಡಲೇ ಸಂಬಂಧ ಪಟ್ಟ ಅಧಿಕಾರಿಗಳು ಜನಪ್ರತಿನಿಧಿಗಳು ಗಮನ ಹರಿಸಿ ಸಮಸ್ಯೆ ಬಗೆಹರಿಸುವಂತೆ ಆಗ್ರಹಿಸಿದರು. ಈ ವೇಳೆ ಸ್ಥಳಕ್ಕೆ ಭೇಟಿ ನೀಡಿ ಕೂಡಲೆ ಕ್ರಮ ಕೈಗೊಳ್ಳುವಂತೆ ಕೆ.ಪಿ.ಸಿ.ಸಿ ರಾಜ್ಯ ಪರಿಶಿಷ್ಟ ಜಾತಿ ವಿಭಾಗ ಸಂಚಾಲಕ ಮಂಜುನಾಥ್ ಆಗ್ರಹಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ನಗರದ ಜನತೆಗೆ ಕುಡಿಯುವ ನೀರಿನ ಸೌಲಭ್ಯದಲ್ಲಿ ಯಾವುದೇ ವ್ಯತ್ಯಯವಾಗಬಾರದು- ಎಸ್.ಎನ್.ಚನ್ನಬಸಪ್ಪ

S.N. Channabasappa ಕುಡಿಯುವ ನೀರಿನ ಪಂಪ್ ಹೌಸ್‌ಗೆ ಶಾಸಕ ಎಸ್.ಎನ್. ಚನ್ನಬಸಪ್ಪ...

Klive Special Article ಶ್ರೀಬಿಷ್ಟಪ್ಪಯ್ಯನವರು

ಲೇ: ಪ್ರಸಾದ್ ಶ್ರೀವತ್ಸ. Klive Special Article ಭಾರತವೆಂದರೆ ಅದು ಕೇವಲ ದೇಶವಲ್ಲ ಅದೆಷ್ಟೋ...

B.Y. Vijayendra ದಾವಣಗೆರೆ ಚುನಾವಣೆ: ಬಿಜೆಪಿ ಅಭ್ಯರ್ಥಿಗೇ ಗೆಲುವು- ಬಿ.ವೈ.ವಿಜಯೇಂದ್ರ.

B.Y. Vijayendra  ಶಿವಮೊಗ್ಗದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಮಾಧ್ಯಮ ಮಿತ್ರರೊಂದಿಗೆ...

Drinking water supply ಗಮನಿಸಿ!.ಏಪ್ರಿಲ್ 4 & 5 ರಂದುಶಿವಮೊಗ್ಗ ನಗರದಲ್ಲಿ ಹಲವೆಡೆ ನೀರು ಸರಬರಾಜು ವ್ಯತ್ಯಯ.

Drinking water supply ನಗರದ ಕೃಷ್ಣರಾಜೇಂದ್ರ ಜಲಶುದ್ಧೀಕರಣ ಘಟಕಕ್ಕೆ ವಿದ್ಯುತ್ ಸರಬರಾಜು ಮಾಡುವ...