Saturday, July 25, 2026
Saturday, July 25, 2026

ಮೂಲ ಸೌಕರ್ಯ ಒದಗಿಸುವಂತೆ ಅರಬಿಳಚಿ ಗ್ರಾಮಸ್ಥರ ಸತ್ಯಾಗ್ರಹ

Date:

ಗ್ರಾಮಪಂಚಾಯಿತಿ ವ್ಯಾಪ್ತಿಯಲ್ಲಿ ಯಾವುದೇ ಮೂಲ ಸೌಕರ್ಯಗಳನ್ನು ಒದಗಿಸಿಲ್ಲ ಎಂದು ಆರೊಪಿಸಿ ಶಿವಮೊಗ್ಗದ ಅರಬಿಳಚಿಯಲ್ಲಿ ಕಳೆದ ನಾಲ್ಕು ದಿನಗಳಿಂದ ಪ್ರತಿಭಟನೆ ನಡೆಸುತ್ತಿರುವ ಗ್ರಾಮಸ್ಥರು. ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರ ಅರಬಿಳಚ್ಚಿ ಗ್ರಾಮದಲ್ಲಿ ಮೂಲ ಸೌಕರ್ಯಗಳು ಮರಿಚಿಕೆ ಆಗಿವೆ. ಮನೆಗಳಿಗೆ ರಸ್ತೆ ಚರಂಡಿ ವ್ಯವಸ್ಥೆ ಹಾಗೂ ಮೂಲಭೂತ ಸೌಕರ್ಯ ಗಳನ್ನು ಕೊಡುವಂತೆ ಗ್ರಾಮಸ್ಥರು ಪಂಚಾಯಿತಿ ಕಚೇರಿಯ ಮುಂದೆ ಧರಣಿ ಸತ್ಯಾಗ್ರಹ ನಡೆಸುತ್ತಿದ್ದಾರೆ. ಕೂಡಲೇ ಸಂಬಂಧ ಪಟ್ಟ ಅಧಿಕಾರಿಗಳು ಜನಪ್ರತಿನಿಧಿಗಳು ಗಮನ ಹರಿಸಿ ಸಮಸ್ಯೆ ಬಗೆಹರಿಸುವಂತೆ ಆಗ್ರಹಿಸಿದರು. ಈ ವೇಳೆ ಸ್ಥಳಕ್ಕೆ ಭೇಟಿ ನೀಡಿ ಕೂಡಲೆ ಕ್ರಮ ಕೈಗೊಳ್ಳುವಂತೆ ಕೆ.ಪಿ.ಸಿ.ಸಿ ರಾಜ್ಯ ಪರಿಶಿಷ್ಟ ಜಾತಿ ವಿಭಾಗ ಸಂಚಾಲಕ ಮಂಜುನಾಥ್ ಆಗ್ರಹಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ನೀಟ್ ಗೊಂದಲ, ಪ್ರತಿಭಟನೆ : ರಾಷ್ಟ್ರವಿರೋಧಿ ಶಕ್ತಿಗಳ ಕರಾಳ ತಂತ್ರ- ಎಸ್.ಎನ್.ಚನ್ನಬಸಪ್ಪ

S.N. Channabasappa ದೆಹಲಿಯಲ್ಲಿ ಜಿರಳೆ ಪಕ್ಷದ ಹೆಸರಿನಲ್ಲಿ ನಡೆದದ್ದು ವಿದ್ಯಾರ್ಥಿಗಳ ಹೋರಾಟ...

K. J.George ಪ್ರವಾಸೋದ್ಯಮ ಇಲಾಖೆ ವ್ಯಾಪ್ತಿಯ ಹೋಟೆಲ್ ಗಳು, ಆತಿಥ್ಯ ಕೇಂದ್ರಗಳು ಹಂತಹಂತವಾಗಿ ಉನ್ನತೀಕರಣ : ಸಚಿವ ಕೆ.ಜೆ.ಜಾರ್ಜ್

K.J. George ರಾಜ್ಯದ ಪ್ರವಾಸೋದ್ಯಮ ಮೂಲಸೌಕರ್ಯವನ್ನು ಜಾಗತಿಕ ಗುಣಮಟ್ಟಕ್ಕೆ ಏರಿಸುವ ಉದ್ದೇಶದಿಂದ,...

Kuvempu University ಕುವೆಂಪು ವಿವಿಯ ಸ್ನಾತಕೋತ್ತರ ಡಿಪ್ಲೊಮಾ ಪ್ರವೇಶಾತಿಗೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

Kuvempu University ಕುವೆಂಪು ವಿಶ್ವವಿದ್ಯಾಲಯವು 2026-27ನೇ ಸಾಲಿನ ವಿವಿಧ ಸ್ನಾತಕೋತ್ತರ ಪದವಿ,...