Sunday, April 5, 2026
Sunday, April 5, 2026

ಮೆಗಾನ್ ಆಸ್ಪತ್ರೆಯಲ್ಲಿ ಸಾರ್ವಜನಿಕರಿಗೆ ಸೇವಾ ನ್ಯೂನತೆ ಅನುಭವ: ಕರವೇ ಜನಮನ ರಾಜ್ಯ ಸಂಘಟನೆಯಿಂದ ಮನವಿ.

Date:

ಕರವೇ ಜನಮನ ರಾಜ್ಯ ಸಂಘಟನೆಯಿಂದ ಶಿವಮೊಗ್ಗ ಮೆಗನ್ ಆಸ್ಪತ್ರೆ ಭ್ರಷ್ಟಾಚಾರ ವಿರುದ್ಧ ಪ್ರತಿಭಟನೆ ಕರವೇ, ಜನ ಮನ, ರಾಜ್ಯ ಸಂಘಟನೆಯ ಪ್ರತಿಭಟನೆರಾಜ್ಯಾಧ್ಯಕ್ಷರಾದ. ಕೆ ಜನಾರ್ಧನ ಸಾಲಿಯಾನ್ ರವರ ನೇತೃತ್ವದಲ್ಲಿ ಮೆಗ್ಗಾನ್,ಜಿಲ್ಲಾ ಆಸ್ಪತ್ರೆಯ ಅವ್ಯವಸ್ಥೆ, ಭ್ರಷ್ಟಾಚಾರದ ವಿರುದ್ಧ ಪ್ರತಿಭಟನೆ ನಡೆಸಿ, ಎಚ್ಚರಿಕೆಯೊಂದಿಗೆ ಸರಿಪಡಿಸಿ ಕೊಳ್ಳಲು ಗಡುವು ನೀಡಿ ಮನವಿಯನ್ನು ಕೊಡಲಾಯಿತು. ಪ್ರತಿಭಟನೆಯಲ್ಲಿ, ಸಂಘಟನೆಯ ರಾಜ್ಯ ಪ್ರಧಾನ ಕಾರ್ಯದರ್ಶಿ, ಎನ್, ಮಾಲತೇಶ್, ರಾಜ್ಯ ಸಂಘಟನಾ ಕಾರ್ಯದರ್ಶಿ ಕಿರಣ್ ಕುಮಾರ್ ಕೆ, ಮತ್ತು ರಾಮಣ್ಣ ರಾಗಿಗುಡ್ಡ, ಪಾರ್ತಿಬನ್, ಜಿಲ್ಲಾ ಸಂಚಾಲಕರಾದ ಹರ್ಷಿತ್ ಭಾರದ್ವಾಜ್, ತಾಲೂಕು ಸಂಚಾಲಕರಾದ ಪ್ರತಾಪ್, ಮತ್ತು ಪದಾಧಿಕಾರಿಗಳಾದ ಶೋಭಾ, ಪುಷ್ಪ,ಪ್ರಮುಖ ರಾದ ಲಕ್ಷ್ಮಿಶ,ಸಂಗೇಶ್ವರ, ಮತ್ತಿತರರು ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ನಗರದ ಜನತೆಗೆ ಕುಡಿಯುವ ನೀರಿನ ಸೌಲಭ್ಯದಲ್ಲಿ ಯಾವುದೇ ವ್ಯತ್ಯಯವಾಗಬಾರದು- ಎಸ್.ಎನ್.ಚನ್ನಬಸಪ್ಪ

S.N. Channabasappa ಕುಡಿಯುವ ನೀರಿನ ಪಂಪ್ ಹೌಸ್‌ಗೆ ಶಾಸಕ ಎಸ್.ಎನ್. ಚನ್ನಬಸಪ್ಪ...

Klive Special Article ಶ್ರೀಬಿಷ್ಟಪ್ಪಯ್ಯನವರು

ಲೇ: ಪ್ರಸಾದ್ ಶ್ರೀವತ್ಸ. Klive Special Article ಭಾರತವೆಂದರೆ ಅದು ಕೇವಲ ದೇಶವಲ್ಲ ಅದೆಷ್ಟೋ...

B.Y. Vijayendra ದಾವಣಗೆರೆ ಚುನಾವಣೆ: ಬಿಜೆಪಿ ಅಭ್ಯರ್ಥಿಗೇ ಗೆಲುವು- ಬಿ.ವೈ.ವಿಜಯೇಂದ್ರ.

B.Y. Vijayendra  ಶಿವಮೊಗ್ಗದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಮಾಧ್ಯಮ ಮಿತ್ರರೊಂದಿಗೆ...

Drinking water supply ಗಮನಿಸಿ!.ಏಪ್ರಿಲ್ 4 & 5 ರಂದುಶಿವಮೊಗ್ಗ ನಗರದಲ್ಲಿ ಹಲವೆಡೆ ನೀರು ಸರಬರಾಜು ವ್ಯತ್ಯಯ.

Drinking water supply ನಗರದ ಕೃಷ್ಣರಾಜೇಂದ್ರ ಜಲಶುದ್ಧೀಕರಣ ಘಟಕಕ್ಕೆ ವಿದ್ಯುತ್ ಸರಬರಾಜು ಮಾಡುವ...