Saturday, July 25, 2026
Saturday, July 25, 2026

ಮೆಗಾನ್ ಆಸ್ಪತ್ರೆಯಲ್ಲಿ ಸಾರ್ವಜನಿಕರಿಗೆ ಸೇವಾ ನ್ಯೂನತೆ ಅನುಭವ: ಕರವೇ ಜನಮನ ರಾಜ್ಯ ಸಂಘಟನೆಯಿಂದ ಮನವಿ.

Date:

ಕರವೇ ಜನಮನ ರಾಜ್ಯ ಸಂಘಟನೆಯಿಂದ ಶಿವಮೊಗ್ಗ ಮೆಗನ್ ಆಸ್ಪತ್ರೆ ಭ್ರಷ್ಟಾಚಾರ ವಿರುದ್ಧ ಪ್ರತಿಭಟನೆ ಕರವೇ, ಜನ ಮನ, ರಾಜ್ಯ ಸಂಘಟನೆಯ ಪ್ರತಿಭಟನೆರಾಜ್ಯಾಧ್ಯಕ್ಷರಾದ. ಕೆ ಜನಾರ್ಧನ ಸಾಲಿಯಾನ್ ರವರ ನೇತೃತ್ವದಲ್ಲಿ ಮೆಗ್ಗಾನ್,ಜಿಲ್ಲಾ ಆಸ್ಪತ್ರೆಯ ಅವ್ಯವಸ್ಥೆ, ಭ್ರಷ್ಟಾಚಾರದ ವಿರುದ್ಧ ಪ್ರತಿಭಟನೆ ನಡೆಸಿ, ಎಚ್ಚರಿಕೆಯೊಂದಿಗೆ ಸರಿಪಡಿಸಿ ಕೊಳ್ಳಲು ಗಡುವು ನೀಡಿ ಮನವಿಯನ್ನು ಕೊಡಲಾಯಿತು. ಪ್ರತಿಭಟನೆಯಲ್ಲಿ, ಸಂಘಟನೆಯ ರಾಜ್ಯ ಪ್ರಧಾನ ಕಾರ್ಯದರ್ಶಿ, ಎನ್, ಮಾಲತೇಶ್, ರಾಜ್ಯ ಸಂಘಟನಾ ಕಾರ್ಯದರ್ಶಿ ಕಿರಣ್ ಕುಮಾರ್ ಕೆ, ಮತ್ತು ರಾಮಣ್ಣ ರಾಗಿಗುಡ್ಡ, ಪಾರ್ತಿಬನ್, ಜಿಲ್ಲಾ ಸಂಚಾಲಕರಾದ ಹರ್ಷಿತ್ ಭಾರದ್ವಾಜ್, ತಾಲೂಕು ಸಂಚಾಲಕರಾದ ಪ್ರತಾಪ್, ಮತ್ತು ಪದಾಧಿಕಾರಿಗಳಾದ ಶೋಭಾ, ಪುಷ್ಪ,ಪ್ರಮುಖ ರಾದ ಲಕ್ಷ್ಮಿಶ,ಸಂಗೇಶ್ವರ, ಮತ್ತಿತರರು ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ನೀಟ್ ಗೊಂದಲ, ಪ್ರತಿಭಟನೆ : ರಾಷ್ಟ್ರವಿರೋಧಿ ಶಕ್ತಿಗಳ ಕರಾಳ ತಂತ್ರ- ಎಸ್.ಎನ್.ಚನ್ನಬಸಪ್ಪ

S.N. Channabasappa ದೆಹಲಿಯಲ್ಲಿ ಜಿರಳೆ ಪಕ್ಷದ ಹೆಸರಿನಲ್ಲಿ ನಡೆದದ್ದು ವಿದ್ಯಾರ್ಥಿಗಳ ಹೋರಾಟ...

K. J.George ಪ್ರವಾಸೋದ್ಯಮ ಇಲಾಖೆ ವ್ಯಾಪ್ತಿಯ ಹೋಟೆಲ್ ಗಳು, ಆತಿಥ್ಯ ಕೇಂದ್ರಗಳು ಹಂತಹಂತವಾಗಿ ಉನ್ನತೀಕರಣ : ಸಚಿವ ಕೆ.ಜೆ.ಜಾರ್ಜ್

K.J. George ರಾಜ್ಯದ ಪ್ರವಾಸೋದ್ಯಮ ಮೂಲಸೌಕರ್ಯವನ್ನು ಜಾಗತಿಕ ಗುಣಮಟ್ಟಕ್ಕೆ ಏರಿಸುವ ಉದ್ದೇಶದಿಂದ,...

Kuvempu University ಕುವೆಂಪು ವಿವಿಯ ಸ್ನಾತಕೋತ್ತರ ಡಿಪ್ಲೊಮಾ ಪ್ರವೇಶಾತಿಗೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

Kuvempu University ಕುವೆಂಪು ವಿಶ್ವವಿದ್ಯಾಲಯವು 2026-27ನೇ ಸಾಲಿನ ವಿವಿಧ ಸ್ನಾತಕೋತ್ತರ ಪದವಿ,...