Friday, September 11, 2026
Friday, September 11, 2026

ಮೆಗಾನ್ ಆಸ್ಪತ್ರೆಯಲ್ಲಿ ಸಾರ್ವಜನಿಕರಿಗೆ ಸೇವಾ ನ್ಯೂನತೆ ಅನುಭವ: ಕರವೇ ಜನಮನ ರಾಜ್ಯ ಸಂಘಟನೆಯಿಂದ ಮನವಿ.

Date:

ಕರವೇ ಜನಮನ ರಾಜ್ಯ ಸಂಘಟನೆಯಿಂದ ಶಿವಮೊಗ್ಗ ಮೆಗನ್ ಆಸ್ಪತ್ರೆ ಭ್ರಷ್ಟಾಚಾರ ವಿರುದ್ಧ ಪ್ರತಿಭಟನೆ ಕರವೇ, ಜನ ಮನ, ರಾಜ್ಯ ಸಂಘಟನೆಯ ಪ್ರತಿಭಟನೆರಾಜ್ಯಾಧ್ಯಕ್ಷರಾದ. ಕೆ ಜನಾರ್ಧನ ಸಾಲಿಯಾನ್ ರವರ ನೇತೃತ್ವದಲ್ಲಿ ಮೆಗ್ಗಾನ್,ಜಿಲ್ಲಾ ಆಸ್ಪತ್ರೆಯ ಅವ್ಯವಸ್ಥೆ, ಭ್ರಷ್ಟಾಚಾರದ ವಿರುದ್ಧ ಪ್ರತಿಭಟನೆ ನಡೆಸಿ, ಎಚ್ಚರಿಕೆಯೊಂದಿಗೆ ಸರಿಪಡಿಸಿ ಕೊಳ್ಳಲು ಗಡುವು ನೀಡಿ ಮನವಿಯನ್ನು ಕೊಡಲಾಯಿತು. ಪ್ರತಿಭಟನೆಯಲ್ಲಿ, ಸಂಘಟನೆಯ ರಾಜ್ಯ ಪ್ರಧಾನ ಕಾರ್ಯದರ್ಶಿ, ಎನ್, ಮಾಲತೇಶ್, ರಾಜ್ಯ ಸಂಘಟನಾ ಕಾರ್ಯದರ್ಶಿ ಕಿರಣ್ ಕುಮಾರ್ ಕೆ, ಮತ್ತು ರಾಮಣ್ಣ ರಾಗಿಗುಡ್ಡ, ಪಾರ್ತಿಬನ್, ಜಿಲ್ಲಾ ಸಂಚಾಲಕರಾದ ಹರ್ಷಿತ್ ಭಾರದ್ವಾಜ್, ತಾಲೂಕು ಸಂಚಾಲಕರಾದ ಪ್ರತಾಪ್, ಮತ್ತು ಪದಾಧಿಕಾರಿಗಳಾದ ಶೋಭಾ, ಪುಷ್ಪ,ಪ್ರಮುಖ ರಾದ ಲಕ್ಷ್ಮಿಶ,ಸಂಗೇಶ್ವರ, ಮತ್ತಿತರರು ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S. N. Channabasappa ಶಿವಮೊಗ್ಗದ ವಿವಿಧ ಬಡಾವಣೆಗಳಲ್ಲಿ ಶಾಸಕ ” ಚೆನ್ನಿ” ಅವರಿಂದ ಕಾಮಗಾರಿಗಳಿಗೆ ಭೂಮಿ ಪೂಜೆ

S. N. Channabasappa ಶಿವಮೊಗ್ಗ ನಗರದ ಪ್ರತಿಯೊಂದು ವಾರ್ಡ್ ಹಾಗೂ ಬಡಾವಣೆಗಳಲ್ಲಿ...

Chamber of commerce Shivamogga “ಬೆಂಗಳೂರಿನಾಚೆ ಕೈಗಾರಿಕಾ ಅಭಿವೃದ್ಧಿ” ಗಾಗಿ ಶಿವಮೊಗ್ಗ ನಗರವನ್ನ ಸೇರ್ಪಡಿಸಿ- ಎಸ್.ರುದ್ರೇಗೌಡ

Chamber of commerce Shivamogga ಬೆಂಗಳೂರಿನಾಚೆಗಿನ ಕೈಗಾರಿಕೆಗಳ ಅಭಿವೃದ್ಧಿಗಾಗಿ ಶಿವಮೊಗ್ಗ ನಗರ...