Friday, June 5, 2026
Friday, June 5, 2026

K.S. Eshwarappa ಮಹಿಳೆಯರು ಸ್ವಾವಲಂಬಿಗಳಾಗಲು ಮೇಳಗಳು ಆವಶ್ಯಕ- ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ

Date:

K.S. Eshwarappa ಜೆ ಸಿ ಐ ಶಿವಮೊಗ್ಗ ಭಾವನ ಹಾಗೂ ಶ್ರೀ ಸಾಯಿ ಇವೆಂಟ್ಸ್ ವತಿಯಿಂದ ನಗರದ ಶುಭಮಂಗಳ ಸಮುದಾಯ ಭವನದಲ್ಲಿ ಆಯೋಜಿಸಿರುವ ಅವರೇ ಬೇಳೆ ಮೇಳ ಬೃಹತ್ ಮಾರಾಟ ಮತ್ತು ಪ್ರದರ್ಶನ ಕಾರ್ಯಕ್ರಮವನ್ನು ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್ ಈಶ್ವರಪ್ಪನವರು ಉದ್ಘಾಟಿಸಿದರು

ನಂತರ ಮಾತನಾಡಿದ ಕೆ ಎಸ್ ಈಶ್ವರಪ್ಪನವರು ಮಹಿಳೆಯರು ಸ್ವಹಾಲಂಬಿಯಾಗಿ ಹೊಸ ಹೊಸ ಉದ್ಯಮಗಳನ್ನು ಪ್ರಾರಂಭಿಸಲು ಇಂತಹ ಮೇಳಗಳು ಅತ್ಯವಶ್ಯಕ ಜೆ ಸಿ ಐ ಭಾವನದಿಂದ ಮಾಡಿರುವ ಈ ಮೇಳವು ಉತ್ತಮವಾಗಿದ್ದು ನಮ್ಮ ದೇಸಿ ಪರಂಪರೆಗಳನ್ನು ಪ್ರಚುರ ಪಡಿಸುತ್ತದೆ ಎಂದು ತಿಳಿಸಿದರು

K.S. Eshwarappa ಈ ಸಂದರ್ಭದಲ್ಲಿ ಮುಖ್ಯ ಅತಿಥಿಗಳಾಗಿ ಸಿಟಿ ಕೋ ಆಪರೇಟಿವ್ ಬ್ಯಾಂಕ್ ನ ಅಧ್ಯಕ್ಷರಾದ ಕೆ ರಂಗನಾಥ್ ಜೆ ಸಿ ಐ ವಲಯ ಅಧ್ಯಕ್ಷರಾದ ಮಧುಸೂದನ್ ನಾವಡ, ವಲಯ ಉಪಾಧ್ಯಕ್ಷರಾದ ಕಾರ್ಕಳ ಗಣೇಶ್, ಪೈ ,ವಲಯ ನಿರ್ದೇಶಕರಾದ ರೇಖಾ ರಂಗನಾಥ್,ಜೆ ಸಿ ಐ ಶಿವಮೊಗ್ಗ ಭಾವನ ಅಧ್ಯಕ್ಷರಾದ ಕರಿಬಸಮ್ಮ ಆನಂದ , ಸಾಯಿ ಇವೆಂಟ್ಸ್ ನ ಸೋಮೇಶ್, ಸತೀಶ್ ಹಾಗೂ ಇತರರು ಇದ್ದರು

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

DK Shivakumar ಸರ್ಕಾರದ ಸುಗಮ ಆಡಳಿತಕ್ಕೆ ಅಧಿಕಾರಿಗಳೇ ಬೆನ್ನೆಲುಬು. ಜನಗಳ ಕಷ್ಟಗಳಿಗೆ ತಕ್ಷಣ ಸ್ಪಂದಿಸಿ- ಡಿ.ಕೆ.ಶಿವಕುಮಾರ್.

DK Shivakumar ಸರ್ಕಾರದ ಎಲ್ಲಾ ಅಪರ ಕಾರ್ಯದರ್ಶಿ, ಪ್ರಧಾನ ಕಾರ್ಯದರ್ಶಿ, ಕಾರ್ಯದರ್ಶಿ, ಎಲ್ಲಾ...

Shivamogga News ತೆರಿಗೆ ಸಲಹೆಗಾರರೆ…ನಿಮಗಾಗಿ ಜೂನ್ 5 ರಂದು ವಿಶೇಷ ವಿಚಾರ ಸಂಕಿರಣ

Shivamogga News ಶಿವಮೊಗ್ಗ ಜಿಲ್ಲಾ ಟ್ಯಾಕ್ಸ್ ಬಾರ್ ವತಿಯಿಂದ ದಿನಾಂಕ 05-06-2026...

B.Y. Raghavendra ನಿಮ್ಮ ಆಡಳಿತ ಸಹಕಾರ,ಸಮನ್ವಯ , ಸಾರ್ಥಕತೆಯಿಂದ ಮುನ್ನಡೆಯಲಿ” – ಸಂಸದ ಬಿ.ವೈ.ರಾಘವೇಂದ್ರ ಹಾರೈಕೆ

B.Y. Raghavendra ಕರ್ನಾಟಕ ರಾಜ್ಯದ 24ನೇ ಮುಖ್ಯಮಂತ್ರಿಗಳಾಗಿ ಪ್ರಮಾಣ ವಚನ ಸ್ವೀಕರಿಸಿದ...