Saturday, July 25, 2026
Saturday, July 25, 2026

B.Y. Raghavendra ವಂದೇಮಾತರಂ ಗೀತೆಗೆ ಸರ್ಕಾರದ ಮಹತ್ವದ ಮನ್ನಣೆ ಸ್ವಾಗತಾರ್ಹ ಕ್ರಮ,- ಬಿ.ವೈ.ರಾಘವೇಂದ್ರ

Date:

ವಂದೇ ಮಾತರಂ ಗೀತೆಗೆ 150 ವರ್ಷವಾದ ಹಿನ್ನೆಲೆಯಲ್ಲಿ ಕೇಂದ್ರದಿಂದ ಮಹತ್ವದ ನಿರ್ಧಾರ ಎಂದು ಸಂಸದ ಬಿ.ವೈ.ರಾಘವೇಂದ್ರ ತಿಳಿಸಿದ್ದಾರೆ.

B.Y. Raghavendra ರಾಷ್ಟ್ರಗೀತೆಗೂ ಮುನ್ನ ವಂದೇ ಮಾತರಂ ಗೀತೆಯನ್ನು ಹಾಡುವುದು ಅಥವಾ ನುಡಿಸುವುದು ಕಡ್ಡಾಯ. ಪದ್ಮ ಪ್ರಶಸ್ತಿ ಸೇರಿದಂತೆ ನಾಗರಿಕ ಪ್ರಶಸ್ತಿ ಪ್ರದಾನ ಸಮಾರಂಭಗಳಲ್ಲಿ, ರಾಷ್ಟ್ರಪತಿಗಳು ಭಾಗವಹಿಸುವ ಇತರ ಎಲ್ಲಾ ಕಾರ್ಯಕ್ರಮಗಳು, ಅಧಿಕೃತ ಸರ್ಕಾರಿ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆ ನುಡಿಸಬೇಕು ಅಥವಾ ಹಾಡಬೇಕು. 3 ನಿಮಿಷ 10 ಸೆಕೆಂಡ್‌ಗಳ ವಂದೇ ಮಾತರಂ ಗೀತೆಯ 6 ಚರಣಗಳ ಗೀತೆ ನುಡಿಸುವಾಗ ಅಥವಾ ಹಾಡುವಾಗ ಎಲ್ಲರೂ ಕಡ್ಡಾಯವಾಗಿ ಎದ್ದು ನಿಲ್ಲಬೇಕು ಎಂದು ಕೇಂದ್ರ ಗೃಹ ಸಚಿವಾಲಯ ಹೊಸ ಮಾರ್ಗಸೂಚಿ ಹೊರಡಿಸಿದೆ ಎಂದು ಶಿವಮೊಗ್ಗ ಲೋಕಸಭಾಕ್ಷೇತ್ರದ ಸಂಸದ ಬಿ.ವೈ.ರಾಘವೇಂದ್ರ ಕೇಂದ್ರ ಸರ್ಕಾರದ ಕ್ರಮಕ್ಕೆ ಮೆಚ್ಚುಗೆ ಸೂಚಿಸಿ, ಸ್ವಾಗತಿಸಿದ್ದಾರೆ

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ನೀಟ್ ಗೊಂದಲ, ಪ್ರತಿಭಟನೆ : ರಾಷ್ಟ್ರವಿರೋಧಿ ಶಕ್ತಿಗಳ ಕರಾಳ ತಂತ್ರ- ಎಸ್.ಎನ್.ಚನ್ನಬಸಪ್ಪ

S.N. Channabasappa ದೆಹಲಿಯಲ್ಲಿ ಜಿರಳೆ ಪಕ್ಷದ ಹೆಸರಿನಲ್ಲಿ ನಡೆದದ್ದು ವಿದ್ಯಾರ್ಥಿಗಳ ಹೋರಾಟ...

K. J.George ಪ್ರವಾಸೋದ್ಯಮ ಇಲಾಖೆ ವ್ಯಾಪ್ತಿಯ ಹೋಟೆಲ್ ಗಳು, ಆತಿಥ್ಯ ಕೇಂದ್ರಗಳು ಹಂತಹಂತವಾಗಿ ಉನ್ನತೀಕರಣ : ಸಚಿವ ಕೆ.ಜೆ.ಜಾರ್ಜ್

K.J. George ರಾಜ್ಯದ ಪ್ರವಾಸೋದ್ಯಮ ಮೂಲಸೌಕರ್ಯವನ್ನು ಜಾಗತಿಕ ಗುಣಮಟ್ಟಕ್ಕೆ ಏರಿಸುವ ಉದ್ದೇಶದಿಂದ,...

Kuvempu University ಕುವೆಂಪು ವಿವಿಯ ಸ್ನಾತಕೋತ್ತರ ಡಿಪ್ಲೊಮಾ ಪ್ರವೇಶಾತಿಗೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

Kuvempu University ಕುವೆಂಪು ವಿಶ್ವವಿದ್ಯಾಲಯವು 2026-27ನೇ ಸಾಲಿನ ವಿವಿಧ ಸ್ನಾತಕೋತ್ತರ ಪದವಿ,...