Monday, April 6, 2026
Monday, April 6, 2026

ಶಿವಮೊಗ್ಗ ಮಾರಿಕಾಂಬ ಜಾತ್ರೆ ಪೂರ್ವ “ಚಪ್ಪರ ಶಾಸ್ತ್ರ” ಪೂಜೆ

Date:

ಶಿವಮೊಗ್ಗ ನಗರದ ಇತಿಹಾಸ ಪ್ರಸಿದ್ದ ಕೋಟೆ ಶ್ರೀ ಮಾರಿಕಾಂಬ ದೇವಿಯ ಜಾತ್ರಾ ಮಹೋತ್ಸವ -ಫೆಬ್ರವರಿ 24ರಿಂದ 28ರವರೆಗೆ ನಡೆಯಲಿದ್ದು , ಶುಕ್ರವಾರ ಸಂಜೆ ಗಾಂಧಿ ಬಜಾರ್‌ನ ತವರು ಮನೆಯಲ್ಲಿ ಚಪ್ಪರ ಪೂಜೆ ಶಾಸ್ತ್ರ ನಡೆಯಿತು.

ಮಾರಿಕಾಂಬ ಸೇವಾ ಸಮಿತಿಯ ಅಧ್ಯಕ್ಷ ಎಸ್.ಕೆ.ಮರಿಯಪ್ಪ ,ಪ್ರಧಾನ ಕಾರ್ಯದರ್ಶಿ ಎನ್.ಮಂಜುನಾಥ್ ಇವರುಗಳು ಪೂಜೆ ಸಲ್ಲಿಸಿ ಚಪ್ಪರ ಶಾಸ್ತ್ರಕ್ಕೆ ಚಾಲನೆ ನೀಡಿದರು.
.ಜಾತ್ರಾ ಮಹೋತ್ಸವದ ಮೊದಲ ದಿನ ದೇವಿಯನ್ನು ಗಾಂಧಿ ಬಜಾರ್ ತವರು ಮನೆಯಲ್ಲಿ ಪ್ರತಿಷ್ಠಾಪಿಸಲಾಗುತ್ತದೆ.

ಈ ಹಿನ್ನೆಲೆಯಲ್ಲಿ ಚಪ್ಪರ ಶಾಸ್ತ್ರ ನಡೆದಿದೆ. ಈ ಸಂದರ್ಭದಲ್ಲಿ ಸಮಿತಿಯ , ಪದಾಧಿಕಾರಿಗಳಾದ ಎನ್. ಉಮಾಪತಿ, ಎಂ.ಕೆ.ಸುರೇಶ್‌ಕುಮಾರ್, ಹೆಚ್.ವಿ. ತಿಮ್ಮಪ್ಪ, ಎಸ್. ಹನುಮಂತಪ್ಪ, ಡಿ.ಎಂ. ರಾಮಯ್ಯ, ಎಸ್.ಸಿ. ಲೋಕೇಶ್, ಸೀತಾರಾಮ್ ನಾಯಕ್, ಟಿ.ಎಸ್.ಚಂದ್ರಶೇಖರ್, ಎ.ಹೆಚ್. ಸುನೀಲ್, ಪೂಜಾ ಕನ್ವೀನಿಯರ್ ಸತ್ಯನಾರಾಯಣ್ , ವಿ. ರಾಜು, ಶ್ರೀಧರ್ ಮೂರ್ತಿ ನವುಲೆ, ಪ್ರಕಾಶ್, ಹರೀಶ್‌ಲಾಲು, ಸೋಮಶೇಖರ್ ನಾಡಿಗ್, ವಿಶ್ವ ಕರ್ಮ ಸಮಾಜದ ಪದಾಽಕಾರಿಗಳು ಸೇರಿದಂತೆ ಮುಂತಾದವರು ಪಾಲ್ಗೊಂಡಿದ್ದರು

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N.Channabasappa ಸಮಾಜದ ಪ್ರತಿಯೊಬ್ಬರಿಗೂ ತರಬೇತಿ ಕೇಂದ್ರದ ಪ್ರಯೋಜನ ಸಿಗಲಿ- ಎಸ್.ಎನ್.ಚನ್ನಬಸಪ್ಪ

S.N.Channabasappa ಅಖಿಲ ಕರ್ನಾಟಕ ದೈವಜ್ಞ ಬ್ರಾಹ್ಮಣ ಮಹಿಳಾ ಮಂಡಳಿ, ಶಿವಮೊಗ್ಗ ಇವರ...

Kuvempu University ಮಾಧ್ಯಮ ಕ್ಷೇತ್ರದಲ್ಲಿ ನಿರೂಪಕರಿಗೆ ಹೆಚ್ಚಿನ ಬೇಡಿಕೆ: ಭಾಷಾ ಪ್ರೌಢಿಮೆ, ವಿಷಯಗಳ ಸಮಗ್ರ ಅರಿವು ಮುಖ್ಯ- ಹೊನ್ನಾಳಿ ಚಂದ್ರಶೇಖರ್

Kuvempu University ಪತ್ರಕರ್ತರಾಗಬೇಕಾದರೆ ಆಳವಾದ ಜ್ಞಾನವನ್ನು ಹೊಂದಿರಬೇಕು ಮತ್ತು ನಿರಂತರ ಓದುತ್ತಾ...