Thursday, September 10, 2026
Thursday, September 10, 2026

Karnataka State Legal Services Authority ಶಿವಮೊಗ್ಗದಲ್ಲಿ ಅರೆಕಾಲಿಕ ಕಾನೂನು ಸ್ವಯಂಸೇವಕರಿಗೆ ತರಬೇತಿ ಕಾರ್ಯಾಗಾರ

Date:

Karnataka State Legal Services Authority ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಔಟ್ ಲಾಡ್ ಇಂಡಿಯಾ ಇವರುಗಳ ಸಹಯೋಗದೊಂದಿಗೆ ಫೆ. 16 ರಿಂದ 19 ರವರೆಗೆ ನಗರದ ಡಿ.ಎ.ಆರ್. ಸಭಾಂಗಣದಲ್ಲಿ ಶಿವಮೊಗ್ಗ, ಭದ್ರಾವತಿ ಮತ್ತು ತೀರ್ಥಹಳ್ಳಿ ತಾಲೂಕಿನ ಅರೆಕಾಲಿಕ ಕಾನೂನು ಸ್ವಯಂ ಸೇವಕರಿಗೆ ತರಬೇತಿ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿದೆ.

ಕಾರ್ಯಾಗಾರದ ಉದ್ಘಾಟನೆ ಮತ್ತು ಅಧ್ಯಕ್ಷತೆಯನ್ನು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರೂ ಆದ ಮಂಜುನಾಥ ಜಿ.ಎ.ವಹಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿ.ಕಾ.ಸೇ.ಪ್ರಾ.ದ ಮೇಲ್ವಿಚಾರಣೆ ಮತ್ತು ಮಾರ್ಗದರ್ಶನ ಸಮಿತಿ ಅಧ್ಯಕ್ಷರಾದ ಅಭಯ ಧನಪಾಲ ಚೌಗಲಾ ಪಾಲ್ಗೊಳ್ಳಲಿದ್ದಾರೆ.

Karnataka State Legal Services Authority ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿ.ಕಾ.ಸೇ.ಪ್ರಾ.ದ ಸದಸ್ಯ ಕಾರ್ಯದರ್ಶಿ ಸಂತೋಷ್ ಎಂ.ಎಸ್.ರವರಿಂದ ಪ್ರಾಸ್ತಾವಿಕ ನುಡಿ ಹಾಗೂ ಸಿದ್ದಾರ್ಥರವರು ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಲಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa ಸರ್ಕಾರದ ಸೇವೆಗಳನ್ನ ಜನರ ಮನೆಬಾಗಿಲಿಗೆ ತಲುಪಿಸುವ ಉದ್ದೇಶದಿಂದ “ಪ್ರಜಾಸೇವೆ “ಜಾರಿಗೆ: ಮಧು ಬಂಗಾರಪ್ಪ

Madhu Bangarappa ಜನಸಾಮಾನ್ಯರ ದಿನನಿತ್ಯದ ಸಮಸ್ಯೆ-ಸವಾಲುಗಳಿಗೆ, ದುಃಖ ದುಮ್ಮಾನಗಳಿಗೆ ತ್ವರಿತವಾಗಿ ಸ್ಪಂದಿಸಿ,...

S.N. Channabasappa ಸಮಾಜಮುಖಿಯಾಗಿ ಕ್ರಿಯಾಶೀಲವಾಗಿರುವ ಆರ್ಯವೈಶ್ಯ ಶ್ರೀರಾಮಸಹಕಾರ ಸಂಘದ ಕಾರ್ಯ ಶ್ಲಾಘನೀಯ : ಎಸ್.ಎನ್.ಚನ್ನಬಸಪ್ಪ

S.N. Channabasappa "ಸಮಾಜದ ಉದಯೋನ್ಮುಖ ಯುವ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸುವುದು ಹಾಗೂ...

B.Y. Raghavendra ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ವಿಳಂಬಕ್ಕೆ ಸಂಸದ ಬಿ.ವೈ. ರಾಘವೇಂದ್ರ ಅಸಮಾಧಾನ

B.Y. Raghavendra ಶಿವಮೊಗ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ನಡೆಯುತ್ತಿರುವ ವಿವಿಧ ರಾಷ್ಟ್ರೀಯ ಹೆದ್ದಾರಿ...